DIPR NEWS - 26-11-2025

3 views
Skip to first unread message

PRESS NEWS

unread,
Nov 26, 2025, 7:21:38 AMNov 26
to Venkat Singh, Gurunath Kadabur, suddimool...@gmail.com, RAMALINGAPPA B.K, Sudhindra Nadig, Cheluva Raju, krushika mitra, Sudheendra Srirangaraju, srika...@rediffmail.com, Alaganchi Mahadevegowda Suresh, N B Hombal, Daily Salar, pan...@rediffmail.com, Kpn Desk, hameed...@rediffmail.com, PTI Bangalore, Vijay Kumar, Nagesh Polali, kalyani kulkarni, chidambar kulkarni, narendr...@rediffmail.com, Suresh Brm, rakesh prakash, Anil Kumar, asad.m...@timesgroup.com, sunil....@timesgroup.com, Kushala Satyanarayana, arunw...@gmail.com, krish...@gmail.com, Dibyangshu Sarkar, muke...@gmail.com, Soma Shekar, Hiriyannaiah T R, Raju kondaguli, Anantha Subramanyamk, Mysore Harish, ar...@ap.org, sanj...@gmail.com, gadekal nagaraja, ramu...@hotmail.com, a.vee...@gmail.com, Rajashekhar Sriramoju, nagp...@yahoo.com, Sharath Srivatsa, Bhaskar Hegde, edit...@yahoo.com, ne...@manipalmedia.com, samkar...@rediffmail.com, feed...@thatskannada.com, sahana maji, praj...@rediffmail.com, nanjund...@gmail.com, Anantharam Sanklapur, Umesha Koligere, Vishwanath Karnic, fakir...@gmail.com, Srusti Prabha, Srinivasa Prasad, ne...@manipalpress.com, feat...@manipalmedia.com, E sanje News, mrinf...@gmail.com, edi...@deccanherald.co.in, ma...@ndtv.com, sundhar...@yahoo.com, srajen...@hotmail.com, Doordarshan Chandananews, Shrumsha Gangadhar, pradeep kumar, sivana...@mm.co.in, United News of India - Bangalore UNI, hunasavadi srikanth, Jagadeesh Nv, Niranjan Kaggere, parmesh...@yahoo.co.in, Mahesh Kulkarni, A .SURESH, mkm...@gmail.com, M.A. Kulkarni, ne...@ndtv.com, rajuma...@gmail.com, suryanarayana apprameya, abdulh...@gmail.com, Jagadish Nagathan, shiva shankar, Mathrubhumi BL, Yamini P, Guru Prasad, Sunil Sirasangi, prasanna b k, Jaipal Sharma, amjad hussain, Bhuvanavarthe Kannada, Tulasirtk Rtk, Narasimha Raju, Saakshath Suddi, Suresh Bhat, Vaartha Bharathi B'lore, garudadwajacta, Pratap r dev, Shidlu Patrike Shidlu, MOHAMED YOUNUS, shyam s, coo...@maalaimalar.com, Gara Shrinivas, kolara...@yahoo.in, Harish dhandu.l, Pavan Hiremath, priyapathrike priya, Satish T M, Suddigiduga Dinapatrike, Srinivasa S, prasa...@gmail.com, suresh kumar, thinagaravelu kavidasan, DeccanHerald Prajavani, Anand Bakshi, suresha_...@rediffmail.com, Shankar S, voice jlr, sudarshan channangihalli, Anantha Krishnan M., Ramesh D K, Muthumani Nannan, Muthumani Nannan, vidhikarn...@gmail.com, Anil Basur, sanjes...@gmai.com, R.T.VITTAL Murthy, Henjerappa Gangadharaiah, shrinivas Soorgond, ARVIND WALI, harish dasappa, T V links, pooja prasanna, Shamsheer Yousaf, yat...@prajavani.co.in, prathima mysore, Girish Babu, Balasubramanyam K.R., Nandini Chandrashekar, Kiran Haniyadka, pandu...@rediffmail.com, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani kannadigaru@yahoo.com, vaarthe@gmail.com, eemunjanedailykannada@yahoo.com, <kannadigaru@yahoo.com>,, gurulingaswamy_holimath@yahoo.com newsblr@vijayavani.in, cbaru6 <cbaru6@gmail.com>, chidanand patel <patel.risk@gmail.com>,, Rakesh Kombra <rakesh.km@abp.in>, <ininewsflash@gmail.com>,, Nudi Bharathi <nudibharathi@gmail.com>,, Rajasthan Patrika <blgrpatrika@gmail.com>,, -rajendra -naruka <rajendra.naruka@epatrika.com>,, samaj veer <samajveer@gmail.com>,, Manjunatha Babu <tcmbabu@gmail.com>,, rajaram k <rajaramsiliconcity@gmail.com>, <passgirish@gmail.com>,, M.M. Joshi <karnatakphotos@gmail.com>,, SM KHAN khan <4mtv21@gmail.com>,, sagayraj@gmail.com,, vaiga j <vaiga16@gmail.com>,, Varthabhavan Udupi <varthabhavanaudupi@gmail.com>,, RAJ KANNADA <inputrajnews@gmail.com>,, Sandeep Moudgal <sandeep.moudgal@gmail.com>,, The Hindu Invitations <invite.thehindu@gmail.com>,, Ashwini Ashwini <ashwinioorja@gmail.com>,, NGR NG Ramesh <ngr.ramesh213@gmail.com>,, Sheshdri Samaga <samaga.sheshadri@gmail.com>,, Raghavendra Bhat <rythmraghu@gmail.com>,, Abdul Razak <ajabdulrazak@gmail.com>,, aj_bng@yahoo.co.in <aj_bng@yahoo.co.in>,, afshan yasmeen <afshanyasmeen@gmail.com>,, anusha.ravi@timesgroup.com,, ravindrabhat@prajavani.co.in,, khajane@gmail.com,, Bageshree Subbanna <bageshree.subbanna@gmail.com>,, Information Department <varthasoudhabengaluru@gmail.com>,, vikhar.sayeed@thehindu.co.in,, Vikhar Ahmed Sayeed <vikhar.sayeed@gmail.com>,, Sampath Kumar <ycsampathkumar@gmail.com>,, Dr Mamatha Hegde <hegde2004mamatha@gmail.com>,, gpshetty74@yahoo.com,, Daraneesh Bookanakere <darani2287@gmail.com>,, srikanthswmy@yahoo.com,, ks somanna <kssomanna275@gmail.com>,, Ravikumar B.G. <bgrkum@gmail.com>,, Arvind Last <raichurvani@gmail.com>,, Shivanna Shivanna <nammashiva@gmail.com>,, GOPAL R <phalithamsha@gmail.com>,, Janardhan Jani <janabgjana8@gmail.com>,, Naheed Ataulla <naheed.ataulla@gmail.com>,, lingarajubnc@gmail.com, nekaaravani@gmail.com, Dakshin Bharat Rashtramat Daily <news@dakshinbharat.com>,, suresh pattan Suresh <pattansuresh@gmail.com>,, Raveesh Raveesha <raveeshahs@gmail.com>,, senthil nathan <senthu.news@gmail.com>,, Vilas Melagiri <vilasmelagiri@gmail.com>, bang08@yahoo.com, Jani janardhan bk <janardhanbk@gmail.com>,, basava raju <basawraju1956@gmail.com>,, Roshan Baig <ministerforiih@gmail.com>,, k s ksnagaraj <ksnagarajbgm@gmail.com>,, naveen ammembala <nammembala@gmail.com>,, pramoda shastri <pramodashastri@gmail.com>,, Shankar Pagoji <spagoji@gmail.com>,, basurani@gmail.com,, hemanth kumar <khemanth999@gmail.com>,, Manjunatha C <manjumdb@gmail.com>,, Sitaram Shasthri <sastryaloor@gmail.com>,, Shivashankar H.P <cineshiv@gmail.com>,, Arun bangalore ananthmurthy <arunroopa73@gmail.com>,, yasir.mushtaq@newsnation.in,, Alvin Mendonca <alvinm20@gmail.com>,, Azmathulla Shariff <azmathulla35@gmail.com>,, harihar times <hariharatimes@gmail.com>,, Ashok Shamanna <timesmobiletv@gmail.com>,, rajendra m S <merajendra@gmail.com>,, jaibheemagade.daily bangalore, Kolar MURALI, Suddimoola Raichur, Dineshamin Mattu, Ravinarayana Gunaje, Naveen Soorinje, prabhakar prabhakar, Ashwini YS, Vinay Madhava Gowda, Ahmed Khan, HARRY D'SOUZA, Maheswara Reddy, rajesh chatla, rajeshr...@prajavani.co.in, kp PUTTASWAMAIAH, diprv...@gmail.com, Dhyan Poonacha, mani ms, nisar hameed, kala bandhu, M Siddaraju, cdm siddu, Jadiyappa Gedlagatti, Jayaprakash Narayana, swamy swamy, davanagere...@gmail.com, varthaprabh...@gmail.com, Samyukta Karnataka, ayub khan, muniraj raju, Hariprakash Konemane, Vrl Daily, p18news...@nw18.com, inpu...@gmail.com, editorpu...@gmail.com, Vijay J R, Manohar Yadavatti, Manohar Yadavatti, Chandan K Gowda, Shivakumar S R, rajendra m S, Ramesh Hirejambur, Divyashree V R, mandyavartha, mandyaandolana andolanamandya, somu 9772, kannambadi kannambadi, monibt09 monibt09, Nudi Bharathi, SHIVA YOGI SK, sanje impu, shashi suddisangharsha, somu keragodu, star of mandya, U M Mahesh, Information Department, To: mandyavartha@googlegroups.com, newstoportal@gmail.com, abburprakash@gmail.com, mandyaandolana@gmail.com, somu9772@gmail.com, heggademandya@gmail.com, kannambadik@gmail.com, knravimandya@gmail.com, kolalu@rediffmail.com, mandyamaathu@yahoo.com, mandyatvlive@gmail.com, monibt09@gmail.com, moni_mdy@rediffmail.com, mp.sk@rediffmail.com, navisona@gmail.com, nudibharathi@gmail.com, pouravani@gmail.com, press.sk@gmail.com, ranakahalep@gmail.com, ravi_lalipalya@rediffmail.com, sanjeimpu@gmail.com, sanjesamachara.mdy@gmail.com, shashisuddisangharsha@gmail.com, kemmugilu@gmail.com, starofmandya@gmail.com, udayakala_mandya@yahoo.co.in, ummahesh@gmail.com, varthasoudhabengaluru@gmail.com, vkmandya@gmail.com, naikempi@gmail.com, voice@mysoorumithra.com, lingarajudl@gmail.com, balakrishnajm@gmail.com, shimshaprabha@gmail.com, mysorevar, Manjunath Public tv, Lingaraju Dl, balu krishna, shimshaprabha, hindubl...@thehindu.co.in, Murali T, TarakaRamu Pogiri, aall rounder, Ramesha Doddapura, lokmatn...@gmail.com, Keshava Murthy M, Nandidurga Balu, Jinu Kumar Jena, lingaraju d, Lingaraju D, edlben...@dinamalar.in, meena nagaraju, Dinakaran 2009, Shantha Kumar, pib bng, c...@ibcworldnews.com, Ramesh Yalagachina, Samaga Sheshadri, Naveen Menezes, gurunath...@thehindu.co.in, Shivakumar Menasinakai, Vishwanatha t h, Kishore Saggare, bevarah...@gmail.com, kuchangi prasanna, venkat...@gmail.com, surajut...@gmail.com, srika...@kannadaprabha.in, shreekanth gowdasandra, S.Narayanaswamy, Sheshu .M, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, Naveenkumar Kn, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, shashidhar singh, Bharathi Rcc, Dasharath Sawoor, mailto: kkarnataki@indiatimes.com, cksivanandan@journalist.com, mayas@ndtv.com, orientalnews@hotmail.com, vbbangalore@yahoo.co.in, akramhasan@yahoo.com, airbangalore@yahoo.com, bglphoto@thehindu.co.in, vskarnic@gmail.com, sundharreporter@yahoo.com, srajendran16@hotmail.com, bangalore.bias@gmail.com, janabandade@yahoo.co.in, sreejavn@aol.in, sreejavn@gmail.com, dt_bangalore@hotmail.com, manohar@namasthe.in, chandananews@gmail.com, shrumshagangaa@gmail.com, dnssbc_vijay@yahoo.com, eshanyatimes@yahoo.co.in, maapala@gmail.com, varthasoudhabengaluru@googlegroups.com, sivanandanck@mm.co.in, reporter202020@yahoo.co.in, vishukumarnr@gmail.com, unibangalore@gmail.com, uniblr@dataone.in, dinakaranblr@gmail.com, paramesh@asianetworld.tv, parmeshkerekeri@gmail.com, aleem.aleem2010@gmail.com, hunasavadisrikanth@gmail.com, srikanthhunasavadi@, Aleem M., PRESS NEWS, Manu Aiyappa, Haaiminchu Marvel, Sudhir Raina, beng...@youth4jobs.org, mu...@youthjobs.org, keerthi prasad, Manju C.R, Ravi Sisodia, ani...@rediffmail.com, Shantha Thammaiah, shrinath joshi, JEEVAN M, VARTHE JANAPADA, Suresha H L, DAMARUGA, Azmathulla Shariff, saral...@gmail.com, rudresha honnenahalli, Prakash C, Kumaran P, kuma...@timesgroup.com, Narayanan Venkatesan, prasad hegde, Gururaj Br, Sathya Shodha, in...@satyashodha.in, Prem Shekhar, Dhananjay Tk, Melbin Mathew, lakshmi...@suvarnanews.in, suj...@suvarnanews.in, Pressandnews Bangalore, Padmanabha Rao, Prasanna Kumar S, udayakala...@gmail.com, udayakala daily, karnatak...@gmail.com, kerekeriveerappa parmesh, Poornima Ravi, Srikanth Bhat, ಸಪ್ತಸ್ವರ TV, vino...@hindutamil.co.in, Ra Vinoth, Shivanand Tagadur, udaya...@gmail.com, T.K.MALAGOND EDITOR IN CHIEF, Vasudevrao Desai, SAMPATH KUMAR Y C, samayami...@gmail.com, kannada...@gmail.com, Supreetha Hebbar, kannada Kannada, smitha R, lankeshpat...@gmail.com, indiannewsa...@gmail.com, kiran k.n Kiran, mahanthesh kumar, rnu...@gmail.com, manjunath n, mohamed...@gmail.com, Venu Krishna, Ranjith H Ashwath, KAVERI TV, Kumara Raitha, fortunemed...@gmail.com, prasad rao, mayurak...@gmail.com, Bhagya Prakash, bengalu...@gmail.com, Arvind Last, Benki Belaku Raichur, K.R. Renu, ay...@indiangrapevine.com, hima...@indiangrapevine.com, bvenka...@yahoo.co.in, bvenkatsingh, chandrav...@gmail.com, henjar...@gmail.com, sanath...@indianexpress.com, UMA MEDIA CONSULTING UMC, Vilas Melagiri, Lakshman C.K, munjane...@gmail.com, Sridhara V, E RAVI, karnataka...@gmail.com, Gopika Mallesh, J Nagabhushan, palike...@gmail.com, prabhu natekar, ume...@htdigital.in, munjan...@gmail.com, munjan...@yahoo.in, munjanee...@gmail.com, pras...@vrlmedia.com, christin mathew philip, somash...@etvbharat.com, Somashekar kavachoor, Aparna As, kkpsv...@gmail.com, Antharagange DailyNewsPaper, Gummata Nagari Daily Newspaper BIJAPUR, Md Irfan Shaikh, nagar...@gmail.com, samyukt...@gmail.com, newsageh...@gmail.com, ESHANYA TIMES, vipnews...@gmail.com, Devitha cs16, punya vathi, khale...@prajavani.co.in, balakr...@prajavani.co.in, nel...@gmail.com, Manjunat Gvt, hkne...@gmail.com, harish kumar, Manjesha U, musanje...@gmail.com, newsofpol...@gamil.com, shrisha...@gmail.com, SANATH DESAI, yashas...@gmail.com, vinayak bhat, natara...@gmail.com, Nagesh Kn, Nandini .N, Dr. Indukant Dixit, indukan...@pti.in, hdnews...@gmail.com, Devalapalli N Girish Reddy, Raghuraj press reporter Journalist, Shodhavani News, dharidee...@gmail.com, mallam...@gmail.com, ashoka kote, karanja...@yahoo.com, Parvateesha Bilidaale, Bukanakere Manjunatha, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, Rakesh N S <rakesh.ans@gmail.com>, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani <janatavani@mac.com>, eemunjanedailykannada@gmail.com, kannadigaru@yahoo.com, msvaarthe@gmail.com, eemunjanedailykannada@yahoo.com, newsblr@vijayavani.in,, lokes...@gmail.com, siddamma jamadar, arvin...@gmail.com, dasaratha raman, suresh....@gmail.com, tamil5...@gmail.com, kalyana...@gmail.com, kkg...@gmail.com, N.MUNIYAPPA Kolar, Bhagyalakshmi Srinivasa, yuva...@gmail.com, Ramachandra Swamy, prasarbha...@gmail.com, abdul akram haq, deva sampathkumar, bharath...@gmail.com, venkat polali, mahesh somanna, sagar...@live.com, prajapa...@gmail.com, R Manjunath Kere Manju, Abdul Razak, kampi...@gmail.com, udayadhw...@gmail.com, janaraj...@gmail.com, samyuta...@gmail.com, maarda...@gmail.com, new...@bevarahani.com, prathini...@gmail.com, udayaka...@gamil.com, THEDAILY NEWS, anilsi...@gmail.com, Karunakara G, asho...@prasarbharati.gov.in, asho...@yahoo.co.in, avinash mr, n.ashw...@gmail.com, media man, mnwal...@gmail.com, Mohan Handrangi, Govind Gowda, mardhan...@gmail.com, anudinas...@gmail.com, ramanaga...@gmail.com, vijayakoogu, sanc...@gmail.com, Natesh Rajanna, kolara...@gmail.com, Poornima basavarajapura gowdaiah, Dakshin Bharat Rashtramat Daily, Bhupendra Bhanu, jank...@gmail.com, janako...@gmail.com, varthe...@gmail.com

 SIR

PLEASE FIND ATTACHED STATE NEWS :

ಮಾಧ್ಯಮ ಪ್ರತಿನಿಧಿಗಳ ಗಮನಕ್ಕೆ:
ಬೆಳಗಾವಿ ಅಧಿವೇಶನದ ವಸತಿ ವ್ಯವಸ್ಥೆಗಾಗಿ:

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ವಿಧಾನ ಮಂಡಲ ಅಧಿವೇಶನವು 2025ನೇ ಡಿಸೆಂಬರ್ 8 ರಿಂದ 19 ರವರೆಗೆ ಜರುಗಲಿದ್ದು, ಅಧಿವೇಶನದ ಕಾರ್ಯಕಲಾಪಗಳ ವರದಿಗಾಗಿ ಹಾಜರಾಗುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಧ್ಯಮ ಮಾನ್ಯತೆ ಪತ್ರ (Accreditation Card) ಪಡೆದ ಹಾಗೂ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಇರುವ ರಾಷ್ಟ್ರ ಮಟ್ಟದ ಮತ್ತು ರಾಜ್ಯ ಮಟ್ಟದ ಬೆಂಗಳೂರಿನಿಂದ ಪ್ರಕಟವಾಗುವ ಅಥವಾ ಬೆಂಗಳೂರಿನಿಂದ ಪ್ರಸಾರವಾಗುವ ಮಾಧ್ಯಮ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಸಂಸ್ಥೆಯ (ಮುದ್ರಣ ಮಾಧ್ಯಮ -4 ಪ್ರತಿನಿಧಿಗಳು ಮತ್ತು ವಿದ್ಯುನ್ಮಾನ ಮಾಧ್ಯಮ - 06 ಪ್ರತಿನಿಧಿಗಳು ಮಾತ್ರ) ಪ್ರತಿನಿಧಿಗಳ ಹೆಸರು ಹಾಗೂ ವಿವರಗಳನ್ನು ತಮ್ಮ ಸಂಸ್ಥೆಯ ಶಿಫಾರಸ್ಸು ಪತ್ರ ದೊಂದಿಗೆ ಈ ಕಚೇರಿಗೆ ಕೂಡಲೇ ಒದಗಿಸುವುದು.

ನಿಯೋಜಿತ ಪ್ರತಿನಿಧಿಗಳ ಹೆಸರು, ಪದನಾಮ, ಮೊಬೈಲ್ ಸಂಖ್ಯೆ ಹಾಗೂ ವಿಳಾಸವನ್ನು ಕಡ್ಡಾಯವಾಗಿ ತಮ್ಮ ಸಂಸ್ಥೆಯ ಶೀರ್ಷಿಕೆ (Letter head)  ಪತ್ರದಲ್ಲಿ ನಮೂದಿಸಿ ದಿನಾಂಕ: 27-11-2025ರ ಮಧ್ಯಾಹ್ನ 3.00 ಗಂಟೆಯ ಒಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೇಂದ್ರ ಕಚೇರಿಯ ಸುದ್ದಿ ಮತ್ತು ಪತ್ರಿಕಾ ಶಾಖೆಯಲ್ಲಿ ಖುದ್ದಾಗಿ ಸಲ್ಲಿಸಲು ತಿಳಿಸಿದೆ.

ನಿಯೋಜಿತ ಪ್ರತಿನಿಧಿಗಳಿಗೆ ಬೆಳಗಾವಿಯಲ್ಲಿ ವಸತಿ ಸೌಕರ್ಯ ಮಾಡಬೇಕಾಗಿರುವುದರಿಂದ ಈ ವಿಷಯವನ್ನು ತುರ್ತು ಎಂದು ಭಾವಿಸಿ. ನಿಗದಿತ ಸಮಯದಲ್ಲಿ ಸಂಬಂಧಿಸಿದ ಮಾಹಿತಿಯನ್ನು ಸಲ್ಲಿಸುವುದು.

ಪ್ರತಿ ಮುದ್ರಣ ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥರು ಬೇರೆ ಜಿಲ್ಲೆಗಳಿಂದ ನಿಯೋಜಿಸುವ ಮಾಧ್ಯಮ ಪ್ರತಿನಿಧಿಗಳೂ ಸೇರಿದಂತೆ ಬೆಂಗಳೂರು ಕೇಂದ್ರದಿಂದ 04 ಜನ ಮಾತ್ರ (ವರದಿಗಾರರು ಅಥವಾ ಛಾಯಾಗ್ರಾಹಕರು ಸೇರಿ ) ಮಾಧ್ಯಮ ಪ್ರತಿನಿಧಿಗಳ ಹೆಸರುಗಳನ್ನು ಮಾತ್ರ ಶಿಫಾರಸ್ಸು ಮಾಡಬೇಕು. 04 ಮಾಧ್ಯಮ ಪ್ರತಿನಿಧಿಗಳಿಗಿಂತ ಹೆಚ್ಚು ಮೀರಬಾರದು.

ಪ್ರತಿ ವಿದ್ಯುನ್ಮಾನ ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥರು ಬೇರೆ ಜಿಲ್ಲೆಗಳಿಂದ ನಿಯೋಜಿಸುವ ಮಾಧ್ಯಮ ಪ್ರತಿನಿಧಿಗಳೂ ಸೇರಿದಂತೆ ಬೆಂಗಳೂರು ಕೇಂದ್ರದಿಂದ 06 ಜನ ಮಾತ್ರ (ವರದಿಗಾರರು ಅಥವಾ ವಿಡಿಯೋ ಜರ್ನಲಿಸ್ಟ್ ಸೇರಿ) ಮಾಧ್ಯಮ ಪ್ರತಿನಿಧಿಗಳ ಹೆಸರುಗಳನ್ನು ಮಾತ್ರ ಶಿಫಾರಸ್ಸು ಮಾಡಬೇಕು. 06 ಮಾಧ್ಯಮ ಪ್ರತಿನಿಧಿಗಳಿಗಿಂತ ಹೆಚ್ಚು ಮೀರಬಾರದು.

ನಿಗದಿತ ಅವಧಿ ನಂತರ ತಡವಾಗಿ ಸಲ್ಲಿಸುವ ಮಾಹಿತಿ ಪತ್ರಗಳನ್ನು ಮಾನ್ಯ ಮಾಡಲಾಗುವುದಿಲ್ಲ ಎಂದು ಈ ಮೂಲಕ ತಿಳಿಸಬಯಸಿದೆ.


ಮಾಧ್ಯಮದವರ ಗಮನಕ್ಕೆ :
ಅಧಿಕೃತ ಪ್ರವೇಶ ಪತ್ರಕ್ಕಾಗಿ:


ಕರ್ನಾಟಕ ವಿಧಾನಮಂಡಲದ ಚಳಿಗಾಲದ ಜಂಟಿ ಅಧಿವೇಶನವನ್ನು 2025 ರ ಡಿಸೆಂಬರ್ 8 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಅಧಿವೇಶನದ ವರದಿಗಾಗಿ ಆಗಮಿಸುವ ಮಾಧ್ಯಮ ಪ್ರತಿನಿಧಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಾಧ್ಯಮ ಮಾನ್ಯತೆ ಪತ್ರ (Accreditation Card) ಹೊಂದಿರುವ ಹಾಗೂ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳ ಪ್ರತಿನಿಧಿಗಳು (ಈ ವರ್ಷದ ಅಂದರೆ 2025ನೇ ಸಾಲಿನ ಅಧಿವೇಶನ ಪಾಸು ಪಡೆಯದೇ ಇರುವ) ಅಧಿವೇಶನದ ಪ್ರವೇಶಪತ್ರ ಪಡೆಯುವ ಸಲುವಾಗಿ (ವಿಧಾನ ಸಭೆ ಮತ್ತು ವಿಧಾನ ಪರಿಷತ್‍ಗೆ ಪ್ರತ್ಯೇಕವಾಗಿ) ತಮ್ಮ ಸಂಸ್ಥೆಯ ಶಿಫಾರಸ್ಸು ಪತ್ರವನ್ನು (ಹೆಸರು. ಪದನಾಮ, ಮೊಬೈಲ್ ದೂರವಾಣಿ ಸಂ. ಇ-ಮೇಲ್ ವಿಳಾಸ ಮಾಹಿತಿ ಒಳಗೊಂಡಿರಬೇಕು) ದಿನಾಂಕ: 27-11-2025ರ ಮಧ್ಯಾಹ್ನ 3 ಗಂಟೆಯ ಒಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿಯ ಸುದ್ದಿ ಮತ್ತು ಪತ್ರಿಕಾ ಶಾಖೆಯಲ್ಲಿ ಸಲ್ಲಿಸುವುದು.

ವಿ.ಸೂ: ನಿಗದಿತ ದಿನಾಂಕದ ನಂತರ ಬರುವ ಯಾವುದೇ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಈ ಮೂಲಕ ತಿಳಿಸಿದೆ. ಈಗಾಗಲೇ ಈ ವರ್ಷದ ಅಂದರೆ 2025ನೇ ಸಾಲಿನ ಅಧಿವೇಶನದ ಪ್ರವೇಶ ಪತ್ರ ಹೊಂದಿರುವವರು ಮತ್ತೆ ಪಡೆಯುವ ಆಗತ್ಯವಿರುವುದಿಲ್ಲ.

ಮಾಧ್ಯಮ ಆಮಂತ್ರಣ
MEDIA INVITE

1.ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗ ಅಂತರ ಘಟಕಗಳ ವಾರ್ಷಿಕ ಕ್ರೀಡಾಕೂಟ -2025 ಉದ್ಘಾಟನಾ ಸಮಾರಂಭ:

ಮುಖ್ಯ ಅತಿಥಿಗಳು:
ಡಾ. ಪ್ರಣವ್ ಮಹಾಂತಿ, ಐ.ಪಿ.ಎಸ್.
ಮಾನ್ಯ ಪೊಲೀಸ್ ಮಹಾನಿರ್ದೇಶಕರು, ಆಂತರಿಕ ಭದ್ರತಾ ವಿಭಾಗ, ಬೆಂಗಳೂರು


ದಿನಾಂಕ: 27-11-2025, ಗುರುವಾರ

ಸಮಯ : ಸಂಜೆ 4.00 ಗಂಟೆಗೆ  

ಸ್ಥಳ: ಸಶಸ್ತ್ರ ಪೊಲೀಸ್ ತರಬೇತಿ ಶಾಲೆ, ಯಲಹಂಕ, ಬೆಂಗಳೂರು.


ಪತ್ರಿಕಾ ಪ್ರಕಟಣೆ
PRESS RELEASE

ಸಮ ಸಮಾಜ ನಿರ್ಮಾಣ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 26 (ಕರ್ನಾಟಕ ವಾರ್ತೆ):

ಸಮ ಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯವಾಗಿತ್ತು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿಂದು ಹಮ್ಮಿಕೊಂಡಿದ್ದ  "ಸಂವಿಧಾನ ದಿನಾಚರಣೆ – 2025’ ರ ಕಾರ್ಯಕ್ರಮವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ, ನಗಾರಿ ಬಾರಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದ  ಮುಖ್ಯಮಂತ್ರಿಗಳು, We the people of India ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ ಎಂದು ಹೇಳಿದರು.

ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮøತಿ ಇತ್ತು. ಮನುಸ್ಮøತಿಯಲ್ಲಿದ್ದ ಮನುಷ್ಯ  ವಿರೋಧಿ, ಸಮಾನತೆ ವಿರೋಧಿ  ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಿದ್ದಾರ, ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸುವ ಅವಶ್ಯಕತೆ ಇದೆ ಎಂದರು.

ಈ ದೇಶದ ಜನತೆಗೆ ಹೊಂದುವಂತಹ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ನಡೆದ  ಬಳಿಕ ಅಂಗೀಕರಿಸಲಾಗಿದೆ. ಫೆಡರಲ್, ಯೂನಿಟರಿ, ರಿಟನ್, ಅನ್ ರಿಟರ್ನ್ ಸಂವಿಧಾನಗಳು ವಿಶ್ವದಲ್ಲಿವೆ. ನಮ್ಮದು ರಿಟನ್ (ಲಿಖಿತ) ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ನೀಡಿದ್ದಾರೆ ಎಂದರು.

ಮನುವಾದಿಗಳು ಸಂವಿಧಾನ ಅಂಬೇಡ್ಕರ್ ಅವರಿಂದ ಆಗಿಲ್ಲ ಎಂದು ವಾದಿಸುತ್ತಾರೆ. ಆದರೆ ಅಂಬೇಡ್ಕರ್ ಅವರೇ ಸಂವಿಧಾನ ಶಿಲ್ಪಿ ಎನ್ನುವುದನ್ನು ಮರೆಯಬಾರದು. ಈ ದೇಶದ ಜಾತಿ ವ್ಯವಸ್ಥೆ ಮತ್ತು ಅಪಾಯಗಳು ಅಂಬೇಡ್ಕರ್ ಅವರಿಗೆ ಅರ್ಥ ಆಗಿತ್ತು. ಅದಕ್ಕೇ ನಮ್ಮ ಸಂವಿಧಾನದಲ್ಲಿ ಮೀಸಲಾತಿಯನ್ನು ಸೇರಿಸಿದರು.  ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಇರಬೇಕು ಎಂದು ಹೇಳಿದ್ದಾರೆ ಎಂದರು.

ಸ್ವಾತಂತ್ರ್ಯ, ಸಮಾನತೆ, ಭಾತೃತ್ವ ಭಾವನೆ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ  ಆದರೂ ಸಂವಿಧಾನದ ಆಶಯ ಈಡೇರಿಲ್ಲ. ಬಸವಣ್ಣನವರಾದಿಯಾಗಿ ಎಲ್ಲಾ ಮಹಾತ್ಮರು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು ಪಟ್ಟಭದ್ರಾ ಹಿತಾಶಕ್ತಿಗಳು ಜಾತಿ ವ್ಯವಸ್ಥೆ ಹೋಗಲು ಬಿಡುತ್ತಿಲ್ಲ. ಬಡವರಿಗೆ, ತಳ ಸಮುದಾಯದವರಿಗೆ,  ಶೂದ್ರ ವರ್ಗದವರಿಗೆ ಆರ್ಥಿಕ ಶಕ್ತಿ ಬಂದಾಗ ಮಾತ್ರ ಜಾತಿ ವ್ಯವಸ್ಥೆ ಹೋಗುತ್ತದೆ ಎಂದರು.

ಸಂವಿಧಾನ ರಚನಾ  ಸಭೆಯಲ್ಲಿ ಅಂಬೇಡ್ಕರ್ ಮಾಡಿದ ಕೊನೆಯ ಭಾಷಣದ ಎಚ್ಚರಿಕೆಯ ಮಾತುಗಳನ್ನು ಪ್ರತಿಯೊಬ್ಬರೂ ಮನವರಿಕೆ ಮಾಡಿಕೊಳ್ಳಬೇಕು. ಅಸಮಾನತೆ ಇರುವ ದೇಶದಲ್ಲಿ ಸಮಾನತೆ ಸುಲಭವಾಗಿ ಬರುವುದಿಲ್ಲ.  ದಲಿತರನ್ನು, ಶೂದ್ರರನ್ನು ಹಿಂದುಳಿದವರನ್ನು, ಮುಸ್ಲಿಂರನ್ನು, ಅಲ್ಪಸಂಖ್ಯಾತರನ್ನು ದ್ವೇಷಿಸಿ ಎಂದು ನಮ್ಮ ಧರ್ಮವೂ ಸೇರಿದಂತೆ  ಯಾವ ಧರ್ಮವೂ ಹೇಳುವುದಿಲ್ಲ.

ಸಂವಿಧಾನ ಅಂಗೀಕಾರಕ್ಕೆ 285 ಮಂದಿ ಸದಸ್ಯರಲ್ಲಿ 284 ಮಂದಿ ಪೂರ್ತಿ ಸಹಿ ಹಾಕಿದರು. ಒಬ್ಬರು ಮಾತ್ರ ಹಾಕಲಿಲ್ಲ. ಹೀಗಾಗಿ ಬಹುತೇಕ ಎಲ್ಲರಿಗೂ ಒಪ್ಪಿಗೆ ಆಗುವಂತಹ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು. ಸಂವಿಧಾನ ರಚನೆಯಾದಾಗ 390 ವಿಧಿಗಳಿದ್ದು, 8 ಷೆಡ್ಯೂಲ್ ಗಳು ಇದ್ದವು.  ಈಗ 448 ವಿಧಿಗಳು, 12 ಷೆಡ್ಯೂಲ್‍ಗಳು ಇವೆ.  ಸಂವಿಧಾನ ಜಾರಿಯಾದ ಮೇಲೆ ಇಲ್ಲಿಯವರೆಗೆ 106 ಬಾರಿ ತಿದ್ದುಪಡಿಯಾಗಿದೆ ಎಂದರು.

ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ. ತುತ್ತು ಅನ್ನಕ್ಕಾಗಿ ಯಾರೂ ಯಾರ ಮನೆ ಮುಂದೆಯೂ ನಿಲ್ಲಬಾರದು ಎನ್ನುವ ಆಶಯದಿಂದ ಅನ್ನಭಾಗ್ಯ ತಂದೆ, ಯಾರ ಮನೆ ಮಕ್ಕಳೂ ಬರಿಗಾಲಿನಲ್ಲ್ಲಿ ಶಾಲೆಗೆ ಹೋಗಬಾರದು ಎನ್ನುವ ಕಾರಣದಿಂದ ಶೂ ಭಾಗ್ಯ ತಂದೆ. ಎಲ್ಲಾ ಭಾಗ್ಯಗಳ ಹಿಂದೆ ಹಾಗೂ ಈಗ ಜಾರಿ ಮಾಡಿರುವ ಐದೂ ಗ್ಯಾರಂಟಿಗಳ ಹಿಂದೆ ಅಸಮಾನತೆ ನಿವಾರಿಸುವ ಮತ್ತು ಸರ್ವರಿಗೂ ಆರ್ಥಿಕ ಶಕ್ತಿ ಬರಲಿ ಎನ್ನುವ ಆಶಯ ಇದೆ ಎಂದರು.

ಇದೇ ಸಂದರ್ಭದಲ್ಲಿ ಚಿತ್ರ ಕಲಾ ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೊದಲನೆ ಬಹುಮಾನ ರೂ.50 ಸಾವಿರ, ದ್ವಿತೀಯ ಬಹುಮಾನ  30 ಸಾವಿರ ರೂ., ತೃತೀಯ ಬಹುಮಾನ 20 ಸಾವಿರ ರೂ.ಗಳನ್ನು ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮೊದಲ ಬಹುಮಾನ 1 ಲಕ್ಷ ರೂ., ದ್ವಿತೀಯ ಬಹುಮಾನ 50 ಸಾವಿರ ರೂ. ತೃತೀಯ ಬಹುಮಾನ 25 ಸಾವಿರ ರೂ.ಗಳ ನಗದು ಬಹುಮಾನ ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರು, ಶ್ರೇಷ್ಠವಾದ ಸಂವಿಧಾನ ಜಾರಿಗೆ ಬಂದು 76 ವರ್ಷಗಳಾಯಿತು.  ಇಂದು 76ನೇ ಸಂವಿಧಾನ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ.   ಶೈಕ್ಷಣಿಕವಾಗಿ, ವೈಜ್ಞಾನಿಕವಾಗಿ ಮತ್ತು ವಿವಿಧ ರಂಗಗಳಲ್ಲಿ ಅನೇಕ ಅಭಿವೃದ್ಧಿಗಳನ್ನು ಕಂಡಿದ್ದೇವೆ. ಆದರೂ ಸಂವಿಧಾನ ಬಯಸಿದಂತಹ ಪರಿಪೂರ್ಣ ಅಭಿವೃದ್ಧಿಯನ್ನು ಮಾಡಲು ಇನ್ನೂ ಸಾಧ್ಯವಾಗಿಲ್ಲ ಎಂದರು.

1949 ಜನವರಿ 25ರಂದು ಈ ಸಂವಿಧಾನವನ್ನು ಸಮರ್ಪಿಸುವ ಒಂದು ದಿನ ಮುಂಚೆ ಸಂವಿಧಾನ ಉದ್ದೇಶಿಸಿ ಮಾಡಿದ ಭಾಷಣ ಐತಿಹಾಸಿಕವಾದುದು.  ಆ ಭಾಷಣದ ತಿರುಳು ಭಾರತದ ಪ್ರತಿಯೊಬ್ಬ ಪ್ರಜೆಗೂ ಅರ್ಥವಾಗಬೇಕು. ನಮ್ಮ ದೇಶದ ಭೌಗೋಳಿಕ ಮತ್ತು ಸಾಂಸ್ಕøತಿಕ ಜನ ಜೀವನ ವೈವಿಧ್ಯಮಯ ಜೀವನದಿಂದ ಕೂಡಿದೆ.  ಇದರ ಮಹತ್ವವೆ ಬಹುತ್ವದ ಭಾರತ . ಬಹು ಸಂಸ್ಕøತಿ, ಭಾಷೆÀಯನ್ನು , ವಿವಿಧವಾದ ಸಾಂಸ್ಕøತಿಕ ಚಟವಟಿಕೆ ಹೊಂದಿರುವ ಭಾರತÀ ದೇಶ. ಇಂತಹ ದೇಶದಲ್ಲಿ ನಮ್ಮ ಸಂವಿಧಾನವನ್ನು ಓದುವಾಗ ಮೊದಲನೆ ಪದವೇ  ಭಾರತೀಯ ಪ್ರಜೆಗಳಾದ ನಾವು  ಅದನ್ನು ಸಂಬೋಧನೆ ಮಾಡಿರುವುದು, ಭಾರತೀಯರಾದ ನಾವೆÉಲ್ಲರೂ ಒಂದೇ ಎಂಬ ಸಂದೇಶ ಹೊಂದಿದೆ ಎಂದರು.

ರಾಜಕೀಯ ಪಕ್ಷಗಳು ಧರ್ಮ ಮತ್ತು ಜಾತಿಯ ಗೋಜಿಗೆ ಹೋಗದೆ, ಭಾರತದ ಸೋದರತ್ವವನ್ನು ರಕ್ಷಣೆ ಮಾಡಿ, ಬಹುತ್ವದ ರಕ್ಷಣೆಗೆ ನಿರ್ಣಾಯಕವಾದಂತ ವಿಷಯಗಳನ್ನು, ಅಭಿವೃದ್ಧಿಗೆ ಬೇಕಾದಂತಹ ಬೀಗದ ಕೈಯನ್ನು ಸಂವಿಧಾನದ ಮಾರ್ಗದಲ್ಲಿ ಅವರು ನಮಗೆ ಕೊಟ್ಟಿದ್ದಾರೆ. ಇಂದು ನಾವು ಇಡೀ ದೇಶದಲ್ಲಿ ಗಗನದ ಎತ್ತರಕ್ಕೆ ಹಾರಿಸಬೇಕಾದದ್ದು ಭಾರತದ ತ್ರಿವರ್ಣ ಧ್ವಜವನ್ನು ಮತ್ತು ಎತ್ತಿ ಹಿಡಿಯಬೇಕಾದದ್ದು ನಮ್ಮ ಸಂವಿಧಾನವನ್ನು.  ಬೇರೆ ಯಾವುದೇ ಬಣ್ಣದ ಧ್ವಜ , ಬೇರೆ ಯಾವುದೇ ಧರ್ಮ ಆಕಾಶಕ್ಕೆ ಹಾರಲು ಸಾಧ್ಯವಿಲ್ಲ.   ಇದನ್ನು ಹೊರತು ಪಡಿಸಿ ರಾಜಕೀಯ ಪಕ್ಷಗಳ ನಡೆ ಧರ್ಮ ಮತ್ತು ಜಾತಿಯನ್ನು ಆಧರಿಸಿದರೆ ಅದು ಭಾರತದ ಸಂವಿಧಾನದ ಮೂಲತತ್ವ ಮತ್ತು ಸಿದ್ದಾಂತಕ್ಕೆ ವಿರುದ್ಧವಾಗಿ ಸಂವೃದ್ಧ ಭಾರತದ ಕನಸಿಗೆ ಭಗ್ನ ಉಂಟು ಮಾಡುತ್ತದೆ ಎಂದರು.

ಭಾರತ ದೇಶದ ಯಾವುದೇ ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ, ಸಭೆ-ಸಮಾರಂಭಗಳಲ್ಲಿ ಸಂವಿಧಾನ ಪೀಠಿಕೆ ಓದುವ ಹವ್ಯಾಸ ಇದುವರೆಗೆ ಇರಲಿಲ್ಲ. ಆದರೆÀ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ಮೇಲೆ ಇಡೀ ಭಾರತ ದೇಶ ಕರ್ನಾಟÀಕದ ತೀರ್ಮಾನದ ಕಡೆಗೆ ತಿರುಗಿ ನೋಡುವಂತೆ ಮಾಡಿದೆ.

ಸಂವಿಧಾನ ಪೀಠಿಕೆಯನ್ನು ಎಲ್ಲಾ ಸಭೆ ಸಮಾರಂಭಗಳು, ಶಾಲಾ-ಕಾಲೇಜುಗಳು, ಮುಖ್ಯಮಂತ್ರಿಗಳ ಕಚೇರಿ, ಮುಖ್ಯ ಕಾರ್ಯದರ್ಶಿಗಳ ಕಚೇರಿ ಎಲ್ಲಾ ಕಡೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ನೋಡಬಹುದು ಹಾಗೂ  ವಿಧಾನಪರಿಷತ್ ಮತ್ತು ವಿಧಾನಸಭೆಗಳ ಅಧಿವೇಶನದ ಮೊದಲ ದಿನ ಸಂವಿಧಾನದ ಪೀಠಿಕೆಯನ್ನು ಓದುವುದನ್ನು ನೀವು ನೋಡಬಹುದು. ಭಾರತದ ಯಾವುದೇ ರಾಜ್ಯ ಈ ರೀತಿಯ ಹವ್ಯಾಸ ಬೆಳೆಸಿಕೊಂಡಿಲ್ಲ. ಇದಕ್ಕೆ ಮೂಲ ಪ್ರೇರಣಾ ಶಕ್ತಿಗೆ ಕಾರಣರಾದ ರಾಜ್ಯದ ದಲಿತ ಸಂಘಟನೆಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಜಾಗೃತಿಯ ಮಂತ್ರವನ್ನು ಕೊಟ್ಟವರು ದಲಿತ ಸಂಘಟನೆಗಳು ಎಂದು ತಿಳಿಸಿದರು.

ನಾನು ಮತ್ತು ಮುಖ್ಯಮಂತ್ರಿಗಳು ಇನ್ನೂ ಅನೇಕ ನಾಯಕರು ಸಂವಿಧಾನದ ಬಗ್ಗೆ ಪ್ರಜಾಪ್ರಭುತವದ ಬಗ್ಗೆ ನಮ್ಮದೆ ಆದ ಬದ್ಧತೆಯನ್ನು ಇಟ್ಟುಕೊಂಡಿದ್ದರೂ  ಸಹ ಜಾಗೃತಿ ಮೂಡಿಸುವಲ್ಲಿ ಪ್ರಮುಖವಾಗಿ  ಹೋರಾಟ ಮಾಡಿದವರು ಸಂಘಟನೆಗಳು. ಆ ಮಂತ್ರದ ಮುಖಾಂತರ ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗÀ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು,  ಮಹಿಳೆಯರು, ಕಾರ್ಮಿಕರು, ರೈತರು, ಸಾಮಾನ್ಯ ಜನರ ಹಕ್ಕುಗಳನ್ನು  ರಕ್ಷಣೆ  ಮಾಡುವ ಸಂವಿಧಾನದ ಆಶಯದ ಯಾವುದೇ ವಿಷಯವನ್ನು ಮಾಡಲಿಕ್ಕೆ ಮುಕ್ತವಾದ ಅವಕಾಶವನ್ನು ಸಮಾಜ ಕಲ್ಯಾಣ ಇಲಾಖೆಗೆ ಮುಖ್ಯಮಂತ್ರಿಗಳು ಕೊಟ್ಟಿದ್ದಾರೆ.  ಸಂವಿಧಾನ ಆಶಯಗಳಿಗೆ ಅನುಗುಣವಾಗಿ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ ಎಂದರು.

ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಶ್ರೇಯೋಭಿವೃದ್ಧಿಗಾಗಿ ಮುಖ್ಯಮಂತ್ರಿಗಳು ಶ್ರಮವಹಿಸಿದ್ದಾರೆ.   ಸಮಾಜ ಕಲ್ಯಾಣ ಸಚಿವರು ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ತೇಜಸ್ ಚಕ್ರವರ್ತಿ ಎಂಬ ಪುಟ್ಟ ಬಾಲಕ ಸಂವಿಧಾನದ ವಿಧಿಗಳನ್ನು ವಾಚಿಸಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎನ್.ಮಂಜುನಾಥ್, ಬೋವಿ ನಿಗಮದ ಅಧ್ಯಕ್ಷ ರಾಮಪ್ಪ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್ ಡಿ, ಆಯುಕ್ತರಾದ ಡಾ.ರಾಕೇಶ್ ಕುಮಾರ್ ಡಿ., ಶಾಲಾ ಮಕ್ಕಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
 

ಕಾರ್ಮಿಕ ಕಾನೂನುಗಳ ಸರಳೀಕರಣ - ಭಾರತ ಸರ್ಕಾರದಿಂದ ನಾಲ್ಕು ಕಾರ್ಮಿಕ ಸಂಹಿತೆಗಳು ಜಾರಿ

ಬೆಂಗಳೂರು, ನವೆಂಬರ್ 26 (ಕರ್ನಾಟಕ ವಾರ್ತೆ):

ಕಾರ್ಮಿಕರಿಗೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ಜಾಗತಿಕ ಮಾನದಂಡಗಳೊಂದಿಗೆ ಭಾರತದ ಕಾರ್ಯಪಡೆ / ಕಾರ್ಮಿಕ ಪರಿಸರ ವ್ಯವಸ್ಥೆಗೆ ಉತ್ತಮ ವೇತನ, ಸುರಕ್ಷತೆ, ಸಾಮಾಜಿಕ ಭದ್ರತೆ ಮತ್ತು ವರ್ಧಿತ ಕಲ್ಯಾಣಕ್ಕಾಗಿ ಕಾರ್ಮಿಕ ಕಾನೂನುಗಳನ್ನು ಸರಳಗೊಳಿಸಲು ಮತ್ತು ಸುಗಮಗೊಳಿಸಲು ಭಾರತ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆÀಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿ ಘೋಷಿಸಿದೆ.

ವೇತನ ಸಂಹಿತೆ 2019, ಕೈಗಾರಿಕಾ ಸಂಬಂಧಗಳ ಸಂಹಿತೆ 2020, ಸಾಮಾಜಿಕ ಭದ್ರತಾ ಸಂಹಿತೆ 2020 ಮತ್ತು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ 2025ನ್ನು 2025ರ ನವೆಂಬರ್ 21 ರಿಂದ ಅನ್ವಯವಾಗುವಂತೆ ಜಾರಿಗೆ ತರಲಾಗಿದೆ.

ಪ್ತಸ್ತುತ ಅಸ್ತಿತ್ವದಲ್ಲಿರುವ 29 ಕಾರ್ಮಿಕ ಕಾನೂನುಗಳನ್ನು ಪುನರ್ ವಿಮರ್ಶಿಸಿ, ಕಾರ್ಮಿಕ ನಿಯಮಾವಳಿಗಳನ್ನು ಆಧುನೀಕರಿಸಿ, ಕಾರ್ಮಿಕರ ಕಲ್ಯಾಣವನ್ನು ಹೆಚ್ಚಿಸುವ ಮೂಲಕ ಮತ್ತು ಅಭಿವೃದ್ಧಿ ಹೊಂದುತ್ತಿರುವ ಔದ್ಯೋಗಿಕ ಪ್ರಪಂಚದೊಂದಿಗೆ ಕಾರ್ಮಿಕ ಪರಿಸರ ವ್ಯವಸ್ಥೆಯನ್ನು ಜೋಡಿಸುವ ಮೂಲಕ ಈ ಮಹತ್ವದ ಕ್ರಮವು ನಿರ್ಭರ ಭಾರತದ ಭವಿಷ್ಯದ ಸಿದ್ಧ ಕಾರ್ಯಪಡೆ ಮತ್ತು ಕಾರ್ಮಿಕ ಸುಧಾರಣೆಗಳನ್ನು  ಉತ್ತೇಜಿಸುವ ಬಲವಾದ ಸ್ಥಿತಿಸ್ಥಾಪಕ ಕೈಗಾರಿಕೆಗಳಿಗೆ ಅಡಿಪಾಯವನ್ನು ಹಾಕುತ್ತದೆ.

ಭಾರತದ ಅನೇಕ ಕಾರ್ಮಿಕ ಕಾನೂನುಗಳನ್ನು ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ಆರಂಭದಲ್ಲಿ ಆರ್ಥಿಕತೆ ಮತ್ತು ಔದ್ಯೋಗಿಕ ಪ್ರಪಂಚ ಮೂಲಭೂತವಾಗಿ ಭಿನ್ನವಾಗಿದ್ದ ಸಮಯದಲ್ಲಿ ರೂಪಿಸಲಾಯಿತು. ಇತ್ತೀಚಿನ ದಶಕಗಳಲ್ಲಿ ಹೆಚ್ಚಿನ ಪ್ರಮುಖ ಆರ್ಥಿಕತೆಗಳು ತಮ್ಮ ಕಾರ್ಮಿಕ ನಿಯಮಗಳನ್ನು ನವೀಕರಿಸಿವೆ ಮತ್ತು ಕ್ರೋಢೀಕರಿಸಿವೆ. ಆದರೆ ಭಾರತವು 29 ಕೇಂದ್ರ ಕಾರ್ಮಿಕ ಕಾನೂನುಗಳಲ್ಲಿ  ಹರಡಿರುವ ವಿಭಜಿತ ಸಂಕೀರ್ಣ ಮತ್ತು ಹಲವಾರು ಹಳೆಯದಾದ ನಿಬಂಧನೆಗಳ ಅಡಿಯಲ್ಲಿ  ಕಾರ್ಯನಿರ್ವಹಿಸುತ್ತಲೇ ಇದೆ.  

ಈ ನಿರ್ಬಂಧಿತ ಚೌಕಟ್ಟುಗಳು ಬದಲಾಗುತ್ತಿರುವ ಆರ್ಥಿಕ ಸುಧಾರಣೆಗಳು ಮತ್ತು ಬಳೆಯುತ್ತಿರುವ ಉದ್ಯೋಗದ ರೂಪಗಳೊಂದಿಗೆ ವೇಗವನ್ನು ಕಾಯ್ದುಕೊಳ್ಳಲು ಹೆಣಗಾಡುತ್ತಿದ್ದವು. ಅನಿಶ್ಚತತೆಯನ್ನು ಸೃಷ್ಟಿಸಿ, ಕಾರ್ಮಿಕರು ಮತ್ತು ಉದ್ಯಮಗಳೆರಡಕ್ಕೂ ಅನುಸರಣೆಯ ಹೊರೆಯನ್ನು ಹೆಚ್ಚಿಸಿದವು. ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನವು ವಸಾಹತುಶಾಹಿ ಯುಗದ ರಚನೆಗಳನ್ನು ಮೀರಿ ಆಧುನಿಕ ಜಾಗತಿಕ ಪ್ರÀವೃತ್ತಿಗಳೊಂದಿಗೆ ಹೊಂದಿಕೊಳ್ಳುವ ಈ ದೀರ್ಘಕಾಲದ ಅಗತ್ಯವನ್ನು ಪರಿಹರಿಸುತ್ತದೆ. ಒಟ್ಟಾರೆ ಈ ಸಂಹಿತೆಗಳು ಕಾರ್ಮಿಕರು ಮತ್ತು ಉದ್ಯಮಗಳೆರಡಕ್ಕೂ ಅಧಿಕಾರವನ್ನು ನೀಡುತ್ತವೆ. ಹೆಚ್ಚು ಸ್ಥಿತಿಸ್ಥಾಪಕ, ಸ್ಪರ್ಧಾತ್ಮಕ ಮತ್ತು ಅಭಿವೃದ್ಧಿ ಹೊಂದುತ್ತಿರುವ ಔದ್ಯೋಗಿಕ ಪ್ರಪಂಚದೊಂದಿಗೆ ಸ್ವಾವಲಂಬಿ ರಾಷ್ಟ್ರದ  ಸುರಕ್ಷಿತ, ಉತ್ಪಾದಕ ಮತ್ತು ಹೊಂದಿಕೆಯಾಗುವ ಕಾರ್ಯಪಡೆಯನ್ನು ನಿರ್ಮಿಸುತ್ತದೆ ಎಂದು ಕಾರ್ಮಿಕ ರಾಜ್ಯ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕರಾದ ಮನೋಜ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ರಾಜ್ಯ ವಿಮಾ ನಿಗಮದ ಹತ್ತಿರದ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಕರ್ನಾಟಕ ಪ್ರಾದೇಶಿಕ ಕಚೇರಿಗೆ ಭೇಟಿ ನೀಡಬಹುದು.


ಗೋವಾ ಗಡಿ ಕನ್ನಡಿಗರ ಸಮಸ್ಯೆಗಳ ಕುರಿತು ಸಮಾಲೋಚನಾ ಸಭೆ
ಗೋವಾ ಕನ್ನಡಿಗರ ನಿಂದನೆ ಬಗ್ಗೆ ಚರ್ಚೆ

 
ಬೆಂಗಳೂರು, ನವೆಂಬರ್ 26 (ಕರ್ನಾಟಕ ವಾರ್ತೆ):


ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಗೋವಾದಲ್ಲಿನ ಎಲ್ಲಾ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಗೋವಾ ಗಡಿ ಕನ್ನಡಿಗರ ಸಮಸ್ಯೆಗಳ ಕುರಿತು ‘ಗೋವಾ ಕನ್ನಡಿಗರ ಸಮಾಲೋಚನಾ ಸಭೆ’ಯನ್ನು ನವೆಂಬರ್ 25 ರಂದು ಗೋವಾದ ಝರಿ ಜುವಾರಿನಗರದ ಶ್ರೀ ಯಲಾಲಿಂಗೇಶ್ವರ ಮಠದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಭೆಯಲ್ಲಿ ವಿಶೇಷವಾಗಿ ಗೋವಾದಲ್ಲಿ ನೆಲೆಸಿರುವ ಜನರು ತಮ್ಮದೇ ವಿವಿಧ ಕ್ಷೇತ್ರಗಳಲ್ಲಿ, ಕಾರ್ಯ ನಿರ್ವಹಿಸುತ್ತಾ ಬಂದಿರುವ ಗೋವಾ ಗಡಿ ಕನ್ನಡಿಗರನ್ನು ‘ಘಾಟಿ ಲೋಗ್’ ಎಂಬುದಾಗಿ ಅವಾಚ್ಯ ಶಬ್ದಗಳಿಂದ ಸಂಭೋದಿಸಿ, ಹಿಯಾಳಿಸುತ್ತಿರುವುದು ಅವರ ಭಾವನೆಗಳಿಗೆ ಧಕ್ಕೆ, ತರುವುದಲ್ಲದೆ ಒಂದು ರೀತಿಯ ಜನಾಂಗೀಯ ನಿಂದನೆಯಾಗುವುದಾಗಿ ಅನೇಕ ಗೋವಾ ಕನ್ನಡಿಗರು ನೊಂದು ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ತಮ್ಮ ಕಳಕಳಿಯನ್ನು ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗಡಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದರವರು ಕೂಡಲೇ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಹಾಗೂ ಗೋವಾ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕರ್ನಾಟಕ ಸರ್ಕಾರದ ಐಜಿಪಿ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಿ ಗೋವಾ ಸರ್ಕಾರದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಈ ವಿಷಯದ ಕುರಿತು ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗುವುದೆಂದು ತಿಳಿಸಿದರು.

ಕೆಲವು ಗೋವಾ ಕನ್ನಡಿಗರ ಜನಾಂಗೀಯ ನಿಂದನೆಯ ಕುರಿತು ಕೇಂದ್ರ ಸರ್ಕಾರದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ಕೇಂದ್ರ ಸರ್ಕಾರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಆಯೋಗದ ಮೂಲಕ ಗೋವಾ ಸರ್ಕಾರಕ್ಕೆ ಸೂಕ್ತ ಸಲಹೆ ನೀಡುವಂತೆ ಮನವಿ ಸಲ್ಲಿಸಲು ನಿರ್ಣಯಿಸಲಾಯಿತು.

ಕನ್ನಡಿಗರ ನಿಂದನೆಗೆ ಪ್ರತಿಕ್ರಿಯೆಯಾಗಿ ಸ್ಥಳೀಯ ಕನ್ನಡಿಗರಿಂದ ಒಂದು ಮೌನ ಪ್ರತಿಭಟನೆಯ ಮೂಲಕ ಗೋವಾ ಸರ್ಕಾರದ ಗಮನ ಸೆಳೆಯಲು ಮುಂದಿನ ದಿನಗಳಲ್ಲಿ ರೂಪುರೇμÉ ಹಾಕಿಕೊಳ್ಳಲು ತೀರ್ಮಾನಿಸಲಾಯಿತು. ಗೋವಾದಲ್ಲಿರುವ ವಲಸೆ ಕಾರ್ಮಿಕರ ಮಕ್ಕಳ ಅಂದರೆ ಗೋವಾದಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು ಕರ್ನಾಟಕದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ದಾಖಲೆ ಸಂಖ್ಯೆ ಇರುವ ಸಮಸ್ಯೆಯ ಬಗ್ಗೆ, ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ, ಇವರಿಗೆ ನಿರ್ದೇಶನ ನೀಡಲು ಕೋರಲಾಗುವುದೆಂದು ಗಡಿ ಪ್ರಾಧಿಕಾರದಿಂದ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಗೋವಾ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಿ.ಕಾಂಡವೇಲು ಅವರನ್ನು ಭೇಟಿ ಮಾಡಿ ಗಡಿ ಪ್ರಾಧಿಕಾರದಿಂದ ಗೋವಾದಲ್ಲಿ ಕನ್ನಡ ಭವನ ಕಟ್ಟಡ ನಿರ್ಮಾಣಕ್ಕಾಗಿ ಈಗಾಗಲೇ ನಿವೇಶನ ಖರೀದಿಸಿದ್ದು. ಕನ್ನಡ ಭವನ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಗಡಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ, ಕಾರ್ಯದರ್ಶಿಗಳಾದ ಪ್ರಕಾಶ್ ಮತ್ತಿಹಳ್ಳಿರವರಿಂದ ಮನವಿ ಸಲ್ಲಿಸಿದರು. ಗೋವಾ ರಾಜ್ಯದ ವಿವಿಧ ಇಲಾಖೆಗಳಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಅರಣ್ಯ ಇಲಾಖೆ, ನಗರ ಯೋಜನೆ ಇಲಾಖೆಯ ಮುಖ್ಯಸ್ಥರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಸಭೆಯಲ್ಲಿ ಮಂಜುನಾಥ ನಾಟೀಕರ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರು, ಸಿದ್ದಣ್ಣ ಮೇಟಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್, ಗೋವಾ ಘಟಕ, ಮುರಳಿ ಮೋಹನ್ ಶೆಟ್ಟಿ, ಶ್ರೀಮತಿ ಮಮತಾ, ಗೋವಾ, ರಾಜೇಶ್ ಶೆಟ್ಟಿ, ಅಶೋಕ್ ಸನದಿ, ಪ್ರಕಾಶ್ ಭಟ್, ಪತ್ರಕರ್ತರು, ಶಿವಾನಂದ ಬಿಂಗಿ, ಮಕಾನದಾರ್, ಬೆಳಗಾವಿ ಹಾಗೂ ಗಡಿ ಪ್ರಾಧಿಕಾರದ ಸದಸ್ಯರುಗಳಾದ ಅಶೋಕ್ ಚಂದರಗಿ, ಬೆಳಗಾವಿ, ಶಿವರೆಡ್ಡಿ, ಕೊಪ್ಪಳ ಜಿಲ್ಲೆ, ಎಂ.ಎಸ್.ಮದಭಾವಿ, ವಿಜಯಪುರ, ಸಂಜೀವ್ ಕುಮಾರ್ ಅತಿವಾಳೆ, ಬೀದರ್, ಎ.ಆರ್.ಸುಬ್ಬಯ್ಯಕಟ್ಟಿ, ಕಾಸರಗೋಡು, ಕೇರಳ, ಭಗತರಾಜ್ ನಿಜಾಮಕಾರಿ, ರಾಯಚೂರು, ಇವರು ಭಾಗವಹಿಸಿದ್ದರು.


ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು, ನವೆಂಬರ್ 26 (ಕರ್ನಾಟಕ ವಾರ್ತೆ):

ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾμÁ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025-26 ನೇ ಸಾಲಿನ ಸಾಮಾನ್ಯ/ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸೇವಾಸಿಂಧು ಪೋರ್ಟಲ್ https://sevasindhu.karnataka.gov.in   ಮೂಲಕ 2025 ನೇ ಡಿಸೆಂಬರ್ 1 ರಿಂದ ಡಿಸೆಂಬರ್ 30 ರವರೆಗೆ ಕಾಲಾವಕಾಶ ನೀಡಿದ್ದು, ಅರ್ಜಿಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸೇವಾಸಿಂದು ಪೆÇೀರ್ಟಲ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವೆಬ್‍ಸೈಟ್: www.kannadasiri.karnataka.gov.in  ನಲ್ಲಿ ಅಳವಡಿಸಲಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ  08024410547 / 8792662814 / 8792662816 / 08022213530 / 9986837037 / 9900337738 / 9448436877 / 9480197511 / 9916600027 / 08022241325 ಅನ್ನು ಹಾಗೂ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಆಯಾ ಜಿಲ್ಲೆಯ ವ್ಯವಸ್ಥಾಪಕರು, ಸೇವಾಸಿಂಧು ಇವರನ್ನು ಕಚೇರಿ ಸಮಯ ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿಯಿಂದ ನವೆಂಬರ್ 28 ರಂದು ನೇರ ಫೋನ್ ಇನ್ ಕಾರ್ಯಕ್ರಮ

ಬೆಂಗಳೂರು, ನವೆಂಬರ್ 26 (ಕರ್ನಾಟಕ ವಾರ್ತೆ):

ಬೆಂಗಳೂರು ಜಲಮಂಡಳಿಯ ವತಿಯಿಂದ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ ನವೆಂಬರ್ 28ರಂದು ಶುಕ್ರವಾರ ಬೆಳಿಗ್ಗೆ 09:30 ರಿಂದ 10:30 ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.

ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119 ಮತ್ತು 080-22229639.
ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಲು ಕೋರಲಾಗಿದೆ.

ಸಾರ್ವಜನಿಕರು ಈ ನೇರ ಫೋನ್-ಇನ್ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ ಜಲಮಂಡಳಿಯ  ಸಾರ್ವಜನಿಕ ಸಂಪರ್ಕಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪಂಚ ಗ್ಯಾರಂಟಿಗಳ ಅನುμÁ್ಠನದಲ್ಲಿ ಇಲಾಖೆಗಳು ಕಾರ್ಯೋನ್ಮುಖವಾಗಲಿ: ರಾಜ್ಯ ಗ್ಯಾರಂಟಿ ಯೋಜನೆ ಅನುμÁ್ಠನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್.ಎನ್.ಎಂ.ಹೆಗಡೆ

ಕೋಲಾರ / ಬೆಂಗಳೂರು, ನವೆಂಬರ್ 26 (ಕರ್ನಾಟಕ ವಾರ್ತೆ)

ಸರ್ಕಾರ ಅನುμÁ್ಠನಗೊಳಿಸಿರುವ ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಇತರ ರಾಜ್ಯಗಳಿಗೂ ಮಾದರಿಯೆನಿಸಿದ್ದು, ಇವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಸಂಬಂಧಪಟ್ಟ ಇಲಾಖೆಗಳು ಕಾರ್ಯೋನ್ಮುಖವಾಗಬೇಕು ಅಲ್ಲದೆ ಅರ್ಹ ಫಲಾನುಭವಿಗಳಿಗೆ ಯೋಜನೆಗಳು ಕಾಲಕಾಲಕ್ಕೆ ತಲುಪಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಉಪಾಧ್ಯಕ್ಷರಾದ ಸೂರಜ್ ಎನ್.ಎಂ.ಹೆಗಡೆ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಕೋಲಾರದಲ್ಲಿ  ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಠನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಐದು ಗ್ಯಾರಂಟಿ ಯೋಜನೆಗಳ ಅನುμÁ್ಠನದ ಕುರಿತು ಅದರ ಹಿನ್ನೆಲೆ, ಧೈಯ ಉದ್ದೇಶಗಳನ್ನು ಸದಸ್ಯರಿಗೆ ವಿವರಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ 5 ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಿದರು.

ಅನ್ನ ಭಾಗ್ಯ ಯೋಜನೆ : ಪ್ರಸ್ತುತ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರದಿಂದ 5 ಕೆಜಿ ಹಾಗೂ ಕೇಂದ್ರ ಸರ್ಕಾರದಿಂದ 5 ಕೆಜಿ ಒಟ್ಟು ಹತ್ತು ಕೆಜಿ ಪ್ರತಿ ಯೊಬ್ಬರಿಗೆ ನೀಡಲಾಗುತ್ತಿದೆ ಇದಕ್ಕಾಗಿ ಪ್ರತಿತಿಂಗಳು 15 - 16 ಕೋಟಿ ರೂಪಾಯಿ ವೆಚ್ಚವಾಗುತ್ತಿದೆ ಎಂದರು. ಪ್ರತಿ ತಿಂಗಳು ಎರಡನೇ ತಾರೀಖು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಅದಾಲತ್ ನಡೆಸುತ್ತೇವೆ ಸಾರ್ವಜನಿಕರು ತಮ್ಮ ಸಮಸ್ಯೆ ಮತ್ತು ದೂರುಗಳನ್ನು ಸಲ್ಲಿಸಬಹುದು ಅಥವಾ 1967 ಗೆ ಕರೆಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಜುಲೈ ತಿಂಗಳ ವರೆಗೆ ಅನ್ನಭಾಗ್ಯ ಯೋಜನೆಯಡಿ 29,90,0195 ರಷ್ಟು ಫಲಾನುಭವಿಗಳು ಅರ್ಹರಾಗಿದ್ದು 457.39 ಕೋಟಿ ಪಾವತಿಸಿದ ಮೊತ್ತವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 600 ನ್ಯಾಯ ಬೆಲೆ ಅಂಗಡಿಗಳಿದ್ದು, ಒಟ್ಟು 38,30,86 ಪಡಿತರ ಚೀಟಿಗಳು ಚಾಲ್ತಿಯಲ್ಲಿವೆ ಆನ್ ಲೈನ್ ಮೂಲಕ ಬಿಪಿಎಲ್ ಹೊಸ ಪಡಿತರ ಚೀಟಿಗಳನ್ನು ಕೋರಿ 18205 ಅರ್ಜಿಗಳು ಸಲ್ಲಿಸಿದ್ದು, ಈ ಪೈಕಿ 14773 ವಿಲೇ ಮಾಡಲಾಗಿದ್ದು, ಉಳಿದ 3432 ಚೀಟಿ ಅರ್ಜಿಗಳು ಸ್ಥಳ ತನಿಖೆ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದರು.

ಗ್ರಾಮಗಳಲ್ಲಿ ಪಡಿತರ ವಿತರಿಸುವ ಸಮಯವನ್ನು ಸಮೂಹ ಮಾಧ್ಯಮಗಳ ಮೂಲಕ ಪ್ರಚಾರ ನೀಡಬೇಕು ಮತ್ತು ನ್ಯಾಯಬೆಲೆ ಅಂಗಡಿಗಳ ಮುಂಭಾಗದಲ್ಲಿ ನಾಮಫಲಕ ಅಳವಡಿಸಲು ಅಧಿಕಾರಿಗಳು ಕ್ರಮವಹಿಸಬೇಕು ಹಾಗೂ ಆಹಾರ ಧಾನ್ಯ ವಿತರಿಸುವಾಗ ತೂಕದ ಬಗ್ಗೆ ಪಾರದರ್ಶಕತೆ ಕಾಯ್ದುಕೊಳ್ಳಲು ಸಂಬಂಧಿಸಿದ ಎಲ್ಲ ನ್ಯಾಯಬೆಲೆ ಅಂಗಡಿಕಾರರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲು ತಿಳಿಸಿದರು.

ಮುಳಬಾಗಿಲು ತಾಲ್ಲೂಕಿನ ಕೆಲ ಪಡಿತರ ಕೇಂದ್ರಗಳಲ್ಲಿ ಆಹಾರ ಧಾನ್ಯಗಳನ್ನು ತಿಂಗಳಿನಲ್ಲಿ ಕೇವಲ 2 ದಿನಗಳು ವಿತರಿಸಲಾಗುತ್ತದೆ. ತೂಕದಲ್ಲಿ ಸಹ ಇಲ್ಲಿ ವ್ಯತ್ಯಾಸ ಬರುತ್ತಿದೆ ಎಂದು ಸದಸ್ಯರೊಬ್ಬರು ದೂರಿದರು. ಈ ಹಿನ್ನೆಲೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ರೇಷನ್ ಅಂಗಡಿಗಳನ್ನು ಆಹಾರ ಇನ್ಸ್‍ಪೆಕ್ಟರ್‍ಗಳು ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಲು ಸೂಚನೆ ನೀಡಿದರು.

ಗೃಹ ಲಕ್ಷ್ಮೀ: ಯೋಜನೆಯಲ್ಲಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳ 2000 ಸಾವಿರ ರೂಗಳಂತೆ ಡಿಬಿಟಿ ಮೂಲಕ ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ. ಕೋಲಾರ ಜಿಲ್ಲೆಯಲ್ಲಿ 22 ತಿಂಗಳಿನಲ್ಲಿ ಒಟ್ಟು 69,44,872 ನೊಂದಣಿ ಮಾಡಿಕೊಂಡಿರುವ ಫಲಾನುಭವಿಗಳ ಪೈಕಿ ಹಣ ಪಾವತಿ ಆಗಿರುವ ಫಲಾನುಭವಿಗಳು ಸಂಖ್ಯೆ 66,17,584 ಆಗಿದ್ದು ಶೇ 95.82 ಸಾಧನೆಯಾಗಿದೆ. ಫಲಾನುಭವಿಗಳಿಗೆ ಕೋಲಾರ ಜಿಲ್ಲೆಯಲ್ಲಿ ಜುಲೈ-2025 ರ ಮಾಹೆಯವರೆಗೆ ಒಟ್ಟು ರೂ.1323.51 ಕೋಟಿ ಹಣ ಪಾವತಿ ಮಾಡಲಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನಾರಾಯಣಸ್ವಾಮಿ ಸಭೆಗೆ ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ 2000 ರೂಗಳನ್ನು ಜಮೆ ಮಾಡಲು ಜಿಎಸ್‍ಟಿ ಸಮಸ್ಯೆಯಿಂದ ಜಮೆ ಆಗುತ್ತಿಲ್ಲ. ಇದು ಸರ್ಕಾರ ಮಟ್ಟದ ಸಮಸ್ಯೆಯಾಗಿದ್ದು, ಇದನ್ನು ಸರಿಪಡಿಸಲು ಸರ್ಕಾರದ ಹಂತದಲ್ಲಿ ಹಂತಹಂತವಾಗಿ ಕ್ರಮ ಕೈಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಶಕ್ತಿ ಯೋಜನೆ : ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆ"ಯನ್ನು 11.06.2023 ರಿಂದ ಕರ್ನಾಟಕದ ಮಹಿಳಾ ಹಾಗೂ ತೃತೀಯ ಲಿಂಗಿ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯದೊಳಗೆ, ಪ್ರತಿಷ್ಠಿತ ಸಾರಿಗೆಗಳನ್ನು ಹೊರತು ಪಡಿಸಿ, ಇನ್ನುಳಿದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿ ಜಾರಿಗೊಳಿಸಲಾಗಿದೆ. ಸರ್ಕಾರದ ಈ ಯೋಜನೆಯನ್ನು ಕೋಲಾರ ವಿಭಾಗವು ಯಶಸ್ವಿಯಾಗಿ ಜಾರಿಗೊಳಿಸಿದೆ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸೂಕ್ತ ಮಾಹಿತಿಗಳನ್ನು ಪ್ರದರ್ಶಿಸಿ ಕರ್ನಾಟಕ ನಿವಾಸಿ ಮಹಿಳೆಯರು & ತೃತೀಯ ಲಿಂಗಿಗಳ ಪ್ರಯಾಣಕ್ಕಾಗಿ ಜೂನ್ 2023 ರಿಂದ ಜಾರಿ ಮಾಡಿರುವ ಉಚಿತ ಯೋಜನೆಯಡಿ ರಾಜ್ಯಾದ್ಯಂತ ನಿಗಮದ ಬಸ್‍ಗಳಲ್ಲಿ 500 ಕೋಟಿ ಟ್ರಿಪ್ ಫಲಾನುಭವಿಗಳು ಪ್ರಯಾಣಿಸಿದ್ದಾರೆ ಎಂದು ಸಭೆಗೆ ತಿಳಿಸಿದರು.

ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲು, ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಮಾರ್ಗಗಳನ್ನು ಹೊಂದಾಣಿಕೆ ಮಾಡಲು ಹಾಗೂ ಮಹಿಳೆಯರಿಗೆ ಯೋಜನೆಯ ಬಗ್ಗೆ ತಿಳಿವಳಿಕೆ ನೀಡಲು ಸೂಚಿಸಿ ಕೋಲಾರ ನಗರ ಸಾರಿಗೆ ಪ್ರಾರಂಭ ಮಾಡಿದ್ದು, ಇನ್ನಷ್ಟು ಜನರಿಗೆ ಪ್ರಚಾರ ಪಡಿಸುವ ಕೆಲಸವನ್ನು ಮಾಡುವಂತೆ ಸೂಚಿಸಿದರು.

ಶಕ್ತಿ ಯೋಜನೆಯಿಂದ ಈಗಾಗಲೇ ಕೋಲಾರ ವಿಭಾಗದಲ್ಲಿ ಸ್ವಲ್ಪ ಮಟ್ಟಿಗೆ ಆದಾಯ ಹೆಚ್ಚಾಗಿದ್ದು, ಶೇಕಡಾ 100ಕ್ಕೆ 62ರಷ್ಟು ಮಹಿಳೆಯರು ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದಾರೆ ಎಂದು ತಿಳಿಸಿದರು.
 ಗೃಹ ಜ್ಯೋತಿ: ಜಿಲ್ಲೆಯಲ್ಲಿ ಒಟ್ಟು ಬಳಕೆದಾರರ ಸಂಖ್ಯೆ 5,50,682 ಗೃಹಜ್ಯೋತಿ ಯೋಜನೆ ಅಡಿಯಲ್ಲಿ ಅರ್ಹತೆಯುಳ್ಳ ಒಟ್ಟು ಸ್ಥಾವರಗಳು ಸಂಖ್ಯೆ 4,17,284 ನೋಂದಣಿಯಾದ ಗ್ರಾಹಕರ ಸಂಖ್ಯೆ 4,10,958 ಗೃಹಜ್ಯೋತಿ ಯೋಜನೆಯಡಿಯಲ್ಲಿ ಆಗಸ್ಟ್ 2023 ರಿಂದ ಅಕ್ಟೋಬರ್ 2025ರ ವರೆಗೆ ನೀಡಲಾದ ಮೊತ್ತ 33,031.97ಲಕ್ಷಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಪಿ.ಎಂ ಸೂರ್ಯಘರ್ ಯೋಜನೆ, ಸೋಲಾರ ಬಳಕೆ ಕುರಿತು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಲು ವ್ಯಾಪಕ ಪ್ರಚಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯುವ ನಿಧಿ : ಯೋಜನೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 3,777 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಯೋಜನೆ ಪ್ರಾರಂಭದಿಂದ ಸದ್ಯದವರೆಗೆ ಒಟ್ಟು 12,76,37000 ರೂಗಳನ್ನು  ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಂಬಂಧಿಸಿದ ಅಧಿಕಾರಿಗಳು ತಿಳಿಸಿದರು

ಸರ್ಕಾರದ ನಿರ್ದೇಶನದ ಪ್ರಕಾರ ಈಗಾಗಲೇ, ವಿದ್ಯಾರ್ಥಿಗಳ ನೋಂದಣಿಗಾಗಿ ಅಭಿಯಾನ ಕೈಕೊಂಡು ನೋಂದಣಿ ಮಾಡಲಾಗುತ್ತಿದೆ. ಕಾಲೇಜು ಮತ್ತು ವಿವಿಗಳಲ್ಲಿ ಈ ಯೋಜನೆ ಕುರಿತು ಪ್ರಚಾರ ಕಾರ್ಯಕ್ರಮ ಕೈಕೊಳ್ಳಲು ಗ್ಯಾರೆಂಟಿ ಸಮಿತಿ ರಾಜ್ಯ ಉಪಾಧ್ಯಕ್ಷರು ತಿಳಿಸಿದರು. ಅಲ್ಲದೆ, ಅದಕ್ಕೆ ಸಂಬಂಧಿಸಿದ ಪೆÇೀಸ್ಟರ್ ಮತ್ತು ಬ್ಯಾನರ್‍ಗಳನ್ನು ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರಚುರ ಪಡಿಸಲು ಸೂಚನೆ ನೀಡಿದರು.
ಪ್ರತಿಯೊಂದು ತಾಲ್ಲೂಕಿನ ಸಮಿತಿಯ ಸಹಕಾರದೊಂದಿಗೆ ಯುವನಿಧಿ ಯೋಜನೆಯ ಕುರಿತು ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡಬೇಕು ಎಂದು ತಿಳಿಸಿದರು.

ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಗಳನ್ನು ಸಮರ್ಪಕವಾಗಿ ಅನುμÁ್ಠನ ಮಾಡಲು ಸಮಿತಿಯ ಎಲ್ಲ ಸದಸ್ಯರು ತಮ್ಮ ಹಂತದಲ್ಲಿ ವ್ಯಾಪಕವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು.ಈ ಯೋಜನೆಗಳ ಅನುμÁ್ಠದಿಂದ ಸಾರ್ವಜನಿಕರಿಗೆ ಅನುಕೂಲವಾದ ಬಗ್ಗೆ ಯಶೋಗಾಥೆಗಳ ಮೂಲಕ ಸರ್ಕಾರದ ಗಮನ ಸೆಳೆಯಲು ತಿಳಿಸಿದರು.

ತಾಲ್ಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ವಿಷಯಗಳನ್ನು ತಮ್ಮ ಹಂತದಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸದಸ್ಯರಿಗೆ ತಿಳಿಸಿದರಲ್ಲದೆ ತಿಂಗಳಿಗೆ ಎರಡು ಸಭೆಗಳನ್ನು ಕರೆದು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸೂಚಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ ಭಾಗೇವಾಡಿ ಅವರು ಮಾತನಾಡಿ, ಶಕ್ತಿ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆಗಳ ಕುರಿತಾಗಿ ಸದಸ್ಯರು ಗಮನಿಸಿದ ವಿಷಯಗಳಿಗೆ ಸಂಬಂಧಸಿದಂತೆ ಕೂಡಲೇ ಅಗತ್ಯ ಕ್ರಮ ವಹಿಸಿ ವರದಿ ಸಲ್ಲಿಸಲು ಸಂಬಂಧಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಗೂ ಮುಂಚೆ ಸಂವಿಧಾನ ದಿನಾಚರಣೆ ಪ್ರಯುಕ್ತ ಪೀಠಿಕೆಯ ಪ್ರತಿಜ್ಞಾ ನಿಧಿ ಬೋಧಿಸಲಾಯಿತು. ನಂತರ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಪ್ರಾಣವನ್ನು ಕಳೆದುಕೊಂಡ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಸ್ಮರಣಾರ್ಥ ಮೌನ ಆಚರಿಸಲಾಯಿತು.

ಈ ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ವೈ. ಶಿವಕುಮಾರ್, ಉಪಾಧ್ಯಕ್ಷರು ಹಿದಾಯತ್‍ವುಲ್ಲಾ ಷರೀಪ್, ನಾಗೇಶ್ವರಿ, ಎಸ್.ಉಮಾದೇವಿ, ಉಪ ಕಾರ್ಯದರ್ಶಿ ಟಿ.ಕೆ.ರಮೇಶ್,ಕೆಜಿಎಫ್ ತಾಲ್ಲೂಕು ಅಧ್ಯಕ್ಷರಾದ ರಾಧಾಕೃಷ್ಣ ರೆಡ್ಡಿ, ಬಂಗಾರಪೇಟೆ ಅಧ್ಯಕ್ಷರಾದ ಪಾರ್ಥಸಾರಥಿ, ಕೋಲಾರ ತಾಲ್ಲೂಕು ಅಧ್ಯಕ್ಷರಾದ ಎಂ.ವಿ.ಮುನಿಯಪ್ಪ, ಸದಸ್ಯರಾದ ಮಮತ ರೆಡ್ಡಿ,ಮೊಹಮ್ಮದ್ ಮುನೀರ್, ತಾಲ್ಲೂಕು ಮಟ್ಟದ ಎಲ್ಲಾ ಗ್ಯಾರಂಟಿ ಅನುμÁ್ಠನ ಸಮಿತಿ ಸದಸ್ಯರು ಜಿಲ್ಲಾ ಮಟ್ಟದ ಗ್ಯಾರಂಟಿ ಅನುμÁ್ಠನ ಇಲಾಖೆ ಮುಖ್ಯಸ್ಥರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆ ಇತರೆ ರಾಜ್ಯಗಳಿಗೆ ಮಾದರಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು, ನವೆಂಬರ್ 25 (ಕರ್ನಾಟಕ ವಾರ್ತೆ):

ಹವಾಮಾನ ಬದಲಾವಣೆ, ಭೂಕ್ಷಯ ಮತ್ತು ಶಾಶ್ವತ ಜಲಾನಯನ ನಿರ್ವಹಣೆಗೆ ಸಂಬಂಧಿಸಿದ ಜ್ಞಾನ ಮತ್ತು ಅನುಭವ ವಿನಿಮಯಕ್ಕೆ ಜಾಗತಿಕ ತಜ್ಞರು, ಸಂಶೋಧಕರು ಮತ್ತು ವಿಜ್ಞಾನಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಮೂಲಕ ರೈತರ ಹಾಗೂ ಕೃಷಿ ಅಭಿವೃದ್ಧಿಗೆ ಪೂರಕವಾದ ನಿರ್ಣಯಗಳನ್ನು ಕೈಗೊಳ್ಳುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕರೆ ನೀಡಿದರು.

ಜಲಾನಯನ ಅಭಿವೃದ್ಧಿ ಇಲಾಖೆ, ಕೇಂದ್ರದ ಭೂ ಸಂಪನ್ಮೂಲ ಇಲಾಖೆ, ವಿಶ್ವ ಬ್ಯಾಂಕ್ ಹಾಗೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ  ಸಹಯೋಗದೊಂದಿಗೆ, ಮೂರು ದಿನಗಳ ಜಲಾನಯನ ಸ್ಥಿತಿಸ್ಥಾಪಕತ್ವ, ವಿಜ್ಞಾನ ಸುಸ್ಥಿರತೆ ಮತ್ತುಸಮಾಜವನ್ನು ಸಂಯೋಜಿಸುವ ಕುರಿತು ಅಂತರಾಷ್ಟ್ರೀಯ  ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ  ಕೃಷಿ ಸಚಿವ   ಚಲುವರಾಯಸ್ವಾಮಿಯವರು, ಕಳೆದ ನಾಲ್ಕು ದಶಕಗಳಿಂದ ಜಲಾನಯನ ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ ಎಂದು ಹೇಳಿದರು. ವಿಶ್ವಬ್ಯಾಂಕ್ ಖಇWಂಖಆ ಕಾರ್ಯಕ್ರಮದಡಿ ನಡೆಯುತ್ತಿರುವ ಎಲ್‍ಆರ್ ಐ ಆಧಾರಿತ ಜಲಾನಯನ ಅಭಿವೃದ್ಧಿಯಿಂದ ರಾಜ್ಯದ ಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಭೂಸಂಪನ್ಮೂಲ ಇಲಾಖೆ, ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ  ನಿತಿನ್ ಕಾಡೆ ಮಾತನಾಡಿ, ಯಶಸ್ವಿ ಜಲಾನಯನ ಅಭಿವೃದ್ಧಿಯ ಎರಡುಸ್ತಂಭಗಳು-ತಾಂತ್ರಿಕ ಸಾಮಥ್ರ್ಯ ಮತ್ತು ಬಲವಾದ ಆಡಳಿತ ಎಂದು ಹೇಳಿದರು.

  REWARD  ಕಾರ್ಯಕ್ರಮವು ದೇಶವ್ಯಾಪಿ PMKSY ಕಾರ್ಯಕ್ರಮದಲ್ಲಿ ವಿಸ್ತರಿಸಲು ಅಗತ್ಯವಾದ ತಾಂತ್ರಿಕ ಬಲವನ್ನು ಒದಗಿಸುತ್ತದೆ ಎಂದು ಅವರು ತಿಳಿಸಿದರು. ಸ್ಥಳೀಯ ಸಮುದಾಯಗಳು ಮತ್ತು ಸಂಸ್ಥೆಗಳನ್ನು ಬಲಪಡಿಸು ಮೂಲಕ ಅಭಿವೃದ್ಧಿಗೆ ಒತ್ತು ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು.

ವಿಶ್ವ ಬ್ಯಾಂಕಿನ ಮುಖ್ಯ ಕೃಷಿ ತಜ್ಞ ಆಂಡ್ರೂ ವುಡ್ ಲ್ಯಾಂಡ್ ಮಾತನಾಡಿ, ಕರ್ನಾಟಕದಲ್ಲಿ ಖಇWಂಖಆ ಕಾರ್ಯಕ್ರಮವು ಪರಿಣಾಮಕಾರಿಯಾಗಿ   ಅನುμÁ್ಠನಗೊಂಡಿರುವುದಕ್ಕೆ ಮೆಚ್ಚಿ, ಇತರ ರಾಜ್ಯಗಳಿಗೆ ಕರ್ನಾಟಕ ಮಾದರಿಯಾಗಿದೆ ಎಂದು ಹೇಳಿದರು.

ಸಮ್ಮೇಳನದಲ್ಲಿ ಇಥಿಯೋಪಿಯಾ, ನೈಜೀರಿಯಾ, ಕಾಂಗೋ, ಕೆನಡಾ, ನೈರೋಬಿ, ಪ್ರಾನ್ಸ್, ಸೇರಿದಂತೆ ಹಲವು ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು..

ಇನ್ನೂ ದೇಶದ 24 ರಾಜ್ಯಗಳ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳ ನೋಡಲ್ ಎಜೆನ್ಸಿಗಳ ಮುಖ್ಯ ಕಾರ್ಯನಿರ್ವಹಕರು,ಮತ್ತು ನಿರ್ದೇಶಕರು, ಕರ್ನಾಟಕ ಜಲ ಸಂರಕ್ಷಣಾ ಮತ್ತು ಕೃಷಿ ಇಲಾಖೆ ಹಿರಿಯ ಅಧಿಕಾರಿಗಳು ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಸುರೇಶ್, ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.




THANKS




DIRECTOR,
DEPARTMENT OF INFORMATION AND PUBLIC RELATIONS,
GOVERNMENT OF KARNATAKA,
VARTHA SOUDHA,
No. 17, BHAGAWAN MAHAVEER ROAD, 
BENGALURU - 560 001

TELEPHONE : 080-2202 8032, 080-2202 8034, 080-2202 8037

FAX No 080-2202 8041, 080-2286 3794


ಸಂವಿಧಾನ ದಿನಾಚರಣೆ ಉದ್ಘಾಟನೆ - ಅಂಬೇಡ್ಕರ್ ಭವನ (4).jpg
ಸಂವಿಧಾನ ದಿನಾಚರಣೆ ಉದ್ಘಾಟನೆ - ಅಂಬೇಡ್ಕರ್ ಭವನ (9).jpg
ಸಂವಿಧಾನ ದಿನಾಚರಣೆ ಉದ್ಘಾಟನೆ - ಅಂಬೇಡ್ಕರ್ ಭವನ (11).jpg
ಸಂವಿಧಾನ ದಿನಾಚರಣೆ ಉದ್ಘಾಟನೆ - ಅಂಬೇಡ್ಕರ್ ಭವನ (10).jpg
ಸಂವಿಧಾನ ದಿನಾಚರಣೆ ಉದ್ಘಾಟನೆ - ಅಂಬೇಡ್ಕರ್ ಭವನ (1).jpg
Minister N Chaluvarayaswamy (1).jpeg
Suraj Hegde (2).jpeg
Suraj Hegde (3).jpeg
Minister N Chaluvarayaswamy (2).jpeg
Minister N Chaluvarayaswamy (3).jpeg
Suraj Hegde (5).jpeg
ಸಂವಿಧಾನ ದಿನಾಚರಣೆ ಉದ್ಘಾಟನೆ - ಅಂಬೇಡ್ಕರ್ ಭವನ (2).jpg
Suraj Hegde (4).jpeg
Suraj Hegde (1).jpeg
DIPR NEWS - 26-11-2025.docx
DIPR NEWS - 26-11-2025.pdf
ಸಂವಿಧಾನ ದಿನಾಚರಣೆ ಉದ್ಘಾಟನೆ - ಅಂಬೇಡ್ಕರ್ ಭವನ (3).jpg
ಗೋವಾದಲ್ಲಿ ಗೋವಾ ಕನ್ನಡಿಗರ ಸಮಸ್ಯೆಗಳ ಕುರಿತು ನಡೆದ ಸಭೆ (1).png
ಗೋವಾದಲ್ಲಿ ಗೋವಾ ಕನ್ನಡಿಗರ ಸಮಸ್ಯೆಗಳ ಕುರಿತು ನಡೆದ ಸಭೆ (2).png
ಸಂವಿಧಾನ ದಿನಾಚರಣೆ ಉದ್ಘಾಟನೆ - ಅಂಬೇಡ್ಕರ್ ಭವನ (5).jpg
ಸಂವಿಧಾನ ದಿನಾಚರಣೆ ಉದ್ಘಾಟನೆ - ಅಂಬೇಡ್ಕರ್ ಭವನ (6).jpg
ಸಂವಿಧಾನ ದಿನಾಚರಣೆ ಉದ್ಘಾಟನೆ - ಅಂಬೇಡ್ಕರ್ ಭವನ (7).jpg
ಸಂವಿಧಾನ ದಿನಾಚರಣೆ ಉದ್ಘಾಟನೆ - ಅಂಬೇಡ್ಕರ್ ಭವನ (8).jpg
Reply all
Reply to author
Forward
0 new messages