DIPR NEWS - 17-12-2025

4 views
Skip to first unread message

PRESS NEWS

unread,
Dec 17, 2025, 7:18:15 AM (5 days ago) Dec 17
to Venkat Singh, Gurunath Kadabur, suddimool...@gmail.com, RAMALINGAPPA B.K, Sudhindra Nadig, Cheluva Raju, krushika mitra, Sudheendra Srirangaraju, srika...@rediffmail.com, Alaganchi Mahadevegowda Suresh, N B Hombal, Daily Salar, pan...@rediffmail.com, Kpn Desk, hameed...@rediffmail.com, PTI Bangalore, Vijay Kumar, Nagesh Polali, kalyani kulkarni, chidambar kulkarni, narendr...@rediffmail.com, Suresh Brm, rakesh prakash, Anil Kumar, asad.m...@timesgroup.com, sunil....@timesgroup.com, Kushala Satyanarayana, arunw...@gmail.com, krish...@gmail.com, Dibyangshu Sarkar, muke...@gmail.com, Soma Shekar, Hiriyannaiah T R, Raju kondaguli, Anantha Subramanyamk, Mysore Harish, ar...@ap.org, sanj...@gmail.com, gadekal nagaraja, ramu...@hotmail.com, a.vee...@gmail.com, Rajashekhar Sriramoju, nagp...@yahoo.com, Sharath Srivatsa, Bhaskar Hegde, edit...@yahoo.com, ne...@manipalmedia.com, samkar...@rediffmail.com, feed...@thatskannada.com, sahana maji, praj...@rediffmail.com, nanjund...@gmail.com, Anantharam Sanklapur, Umesha Koligere, Vishwanath Karnic, fakir...@gmail.com, Srusti Prabha, Srinivasa Prasad, ne...@manipalpress.com, feat...@manipalmedia.com, E sanje News, mrinf...@gmail.com, edi...@deccanherald.co.in, ma...@ndtv.com, sundhar...@yahoo.com, srajen...@hotmail.com, Doordarshan Chandananews, Shrumsha Gangadhar, pradeep kumar, sivana...@mm.co.in, United News of India - Bangalore UNI, hunasavadi srikanth, Jagadeesh Nv, Niranjan Kaggere, parmesh...@yahoo.co.in, Mahesh Kulkarni, A .SURESH, mkm...@gmail.com, M.A. Kulkarni, ne...@ndtv.com, rajuma...@gmail.com, suryanarayana apprameya, abdulh...@gmail.com, Jagadish Nagathan, shiva shankar, Mathrubhumi BL, Yamini P, Guru Prasad, Sunil Sirasangi, prasanna b k, Jaipal Sharma, amjad hussain, Bhuvanavarthe Kannada, Tulasirtk Rtk, Narasimha Raju, Saakshath Suddi, Suresh Bhat, Vaartha Bharathi B'lore, garudadwajacta, Pratap r dev, Shidlu Patrike Shidlu, MOHAMED YOUNUS, shyam s, coo...@maalaimalar.com, Gara Shrinivas, kolara...@yahoo.in, Harish dhandu.l, Pavan Hiremath, priyapathrike priya, Satish T M, Suddigiduga Dinapatrike, Srinivasa S, prasa...@gmail.com, suresh kumar, thinagaravelu kavidasan, DeccanHerald Prajavani, Anand Bakshi, suresha_...@rediffmail.com, Shankar S, voice jlr, sudarshan channangihalli, Anantha Krishnan M., Ramesh D K, Muthumani Nannan, Muthumani Nannan, vidhikarn...@gmail.com, Anil Basur, sanjes...@gmai.com, R.T.VITTAL Murthy, Henjerappa Gangadharaiah, shrinivas Soorgond, ARVIND WALI, harish dasappa, T V links, pooja prasanna, Shamsheer Yousaf, yat...@prajavani.co.in, prathima mysore, Girish Babu, Balasubramanyam K.R., Nandini Chandrashekar, Kiran Haniyadka, pandu...@rediffmail.com, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani kannadigaru@yahoo.com, vaarthe@gmail.com, eemunjanedailykannada@yahoo.com, <kannadigaru@yahoo.com>,, gurulingaswamy_holimath@yahoo.com newsblr@vijayavani.in, cbaru6 <cbaru6@gmail.com>, chidanand patel <patel.risk@gmail.com>,, Rakesh Kombra <rakesh.km@abp.in>, <ininewsflash@gmail.com>,, Nudi Bharathi <nudibharathi@gmail.com>,, Rajasthan Patrika <blgrpatrika@gmail.com>,, -rajendra -naruka <rajendra.naruka@epatrika.com>,, samaj veer <samajveer@gmail.com>,, Manjunatha Babu <tcmbabu@gmail.com>,, rajaram k <rajaramsiliconcity@gmail.com>, <passgirish@gmail.com>,, M.M. Joshi <karnatakphotos@gmail.com>,, SM KHAN khan <4mtv21@gmail.com>,, sagayraj@gmail.com,, vaiga j <vaiga16@gmail.com>,, Varthabhavan Udupi <varthabhavanaudupi@gmail.com>,, RAJ KANNADA <inputrajnews@gmail.com>,, Sandeep Moudgal <sandeep.moudgal@gmail.com>,, The Hindu Invitations <invite.thehindu@gmail.com>,, Ashwini Ashwini <ashwinioorja@gmail.com>,, NGR NG Ramesh <ngr.ramesh213@gmail.com>,, Sheshdri Samaga <samaga.sheshadri@gmail.com>,, Raghavendra Bhat <rythmraghu@gmail.com>,, Abdul Razak <ajabdulrazak@gmail.com>,, aj_bng@yahoo.co.in <aj_bng@yahoo.co.in>,, afshan yasmeen <afshanyasmeen@gmail.com>,, anusha.ravi@timesgroup.com,, ravindrabhat@prajavani.co.in,, khajane@gmail.com,, Bageshree Subbanna <bageshree.subbanna@gmail.com>,, Information Department <varthasoudhabengaluru@gmail.com>,, vikhar.sayeed@thehindu.co.in,, Vikhar Ahmed Sayeed <vikhar.sayeed@gmail.com>,, Sampath Kumar <ycsampathkumar@gmail.com>,, Dr Mamatha Hegde <hegde2004mamatha@gmail.com>,, gpshetty74@yahoo.com,, Daraneesh Bookanakere <darani2287@gmail.com>,, srikanthswmy@yahoo.com,, ks somanna <kssomanna275@gmail.com>,, Ravikumar B.G. <bgrkum@gmail.com>,, Arvind Last <raichurvani@gmail.com>,, Shivanna Shivanna <nammashiva@gmail.com>,, GOPAL R <phalithamsha@gmail.com>,, Janardhan Jani <janabgjana8@gmail.com>,, Naheed Ataulla <naheed.ataulla@gmail.com>,, lingarajubnc@gmail.com, nekaaravani@gmail.com, Dakshin Bharat Rashtramat Daily <news@dakshinbharat.com>,, suresh pattan Suresh <pattansuresh@gmail.com>,, Raveesh Raveesha <raveeshahs@gmail.com>,, senthil nathan <senthu.news@gmail.com>,, Vilas Melagiri <vilasmelagiri@gmail.com>, bang08@yahoo.com, Jani janardhan bk <janardhanbk@gmail.com>,, basava raju <basawraju1956@gmail.com>,, Roshan Baig <ministerforiih@gmail.com>,, k s ksnagaraj <ksnagarajbgm@gmail.com>,, naveen ammembala <nammembala@gmail.com>,, pramoda shastri <pramodashastri@gmail.com>,, Shankar Pagoji <spagoji@gmail.com>,, basurani@gmail.com,, hemanth kumar <khemanth999@gmail.com>,, Manjunatha C <manjumdb@gmail.com>,, Sitaram Shasthri <sastryaloor@gmail.com>,, Shivashankar H.P <cineshiv@gmail.com>,, Arun bangalore ananthmurthy <arunroopa73@gmail.com>,, yasir.mushtaq@newsnation.in,, Alvin Mendonca <alvinm20@gmail.com>,, Azmathulla Shariff <azmathulla35@gmail.com>,, harihar times <hariharatimes@gmail.com>,, Ashok Shamanna <timesmobiletv@gmail.com>,, rajendra m S <merajendra@gmail.com>,, jaibheemagade.daily bangalore, Kolar MURALI, Suddimoola Raichur, Dineshamin Mattu, Ravinarayana Gunaje, Naveen Soorinje, prabhakar prabhakar, Ashwini YS, Vinay Madhava Gowda, Ahmed Khan, HARRY D'SOUZA, Maheswara Reddy, rajesh chatla, rajeshr...@prajavani.co.in, kp PUTTASWAMAIAH, diprv...@gmail.com, Dhyan Poonacha, mani ms, nisar hameed, kala bandhu, M Siddaraju, cdm siddu, Jadiyappa Gedlagatti, Jayaprakash Narayana, swamy swamy, davanagere...@gmail.com, varthaprabh...@gmail.com, Samyukta Karnataka, ayub khan, muniraj raju, Hariprakash Konemane, Vrl Daily, p18news...@nw18.com, inpu...@gmail.com, editorpu...@gmail.com, Vijay J R, Manohar Yadavatti, Manohar Yadavatti, Chandan K Gowda, Shivakumar S R, rajendra m S, Ramesh Hirejambur, Divyashree V R, mandyavartha, mandyaandolana andolanamandya, somu 9772, kannambadi kannambadi, monibt09 monibt09, Nudi Bharathi, SHIVA YOGI SK, sanje impu, shashi suddisangharsha, somu keragodu, star of mandya, U M Mahesh, Information Department, To: mandyavartha@googlegroups.com, newstoportal@gmail.com, abburprakash@gmail.com, mandyaandolana@gmail.com, somu9772@gmail.com, heggademandya@gmail.com, kannambadik@gmail.com, knravimandya@gmail.com, kolalu@rediffmail.com, mandyamaathu@yahoo.com, mandyatvlive@gmail.com, monibt09@gmail.com, moni_mdy@rediffmail.com, mp.sk@rediffmail.com, navisona@gmail.com, nudibharathi@gmail.com, pouravani@gmail.com, press.sk@gmail.com, ranakahalep@gmail.com, ravi_lalipalya@rediffmail.com, sanjeimpu@gmail.com, sanjesamachara.mdy@gmail.com, shashisuddisangharsha@gmail.com, kemmugilu@gmail.com, starofmandya@gmail.com, udayakala_mandya@yahoo.co.in, ummahesh@gmail.com, varthasoudhabengaluru@gmail.com, vkmandya@gmail.com, naikempi@gmail.com, voice@mysoorumithra.com, lingarajudl@gmail.com, balakrishnajm@gmail.com, shimshaprabha@gmail.com, mysorevar, Manjunath Public tv, Lingaraju Dl, balu krishna, shimshaprabha, hindubl...@thehindu.co.in, Murali T, TarakaRamu Pogiri, aall rounder, Ramesha Doddapura, lokmatn...@gmail.com, Keshava Murthy M, Nandidurga Balu, Jinu Kumar Jena, lingaraju d, Lingaraju D, edlben...@dinamalar.in, meena nagaraju, Dinakaran 2009, Shantha Kumar, pib bng, c...@ibcworldnews.com, Ramesh Yalagachina, Samaga Sheshadri, Naveen Menezes, gurunath...@thehindu.co.in, Shivakumar Menasinakai, Vishwanatha t h, Kishore Saggare, bevarah...@gmail.com, kuchangi prasanna, venkat...@gmail.com, surajut...@gmail.com, srika...@kannadaprabha.in, shreekanth gowdasandra, S.Narayanaswamy, Sheshu .M, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, Naveenkumar Kn, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, shashidhar singh, Bharathi Rcc, Dasharath Sawoor, mailto: kkarnataki@indiatimes.com, cksivanandan@journalist.com, mayas@ndtv.com, orientalnews@hotmail.com, vbbangalore@yahoo.co.in, akramhasan@yahoo.com, airbangalore@yahoo.com, bglphoto@thehindu.co.in, vskarnic@gmail.com, sundharreporter@yahoo.com, srajendran16@hotmail.com, bangalore.bias@gmail.com, janabandade@yahoo.co.in, sreejavn@aol.in, sreejavn@gmail.com, dt_bangalore@hotmail.com, manohar@namasthe.in, chandananews@gmail.com, shrumshagangaa@gmail.com, dnssbc_vijay@yahoo.com, eshanyatimes@yahoo.co.in, maapala@gmail.com, varthasoudhabengaluru@googlegroups.com, sivanandanck@mm.co.in, reporter202020@yahoo.co.in, vishukumarnr@gmail.com, unibangalore@gmail.com, uniblr@dataone.in, dinakaranblr@gmail.com, paramesh@asianetworld.tv, parmeshkerekeri@gmail.com, aleem.aleem2010@gmail.com, hunasavadisrikanth@gmail.com, srikanthhunasavadi@, Aleem M., PRESS NEWS, Manu Aiyappa, Haaiminchu Marvel, Sudhir Raina, beng...@youth4jobs.org, mu...@youthjobs.org, keerthi prasad, Manju C.R, Ravi Sisodia, ani...@rediffmail.com, Shantha Thammaiah, shrinath joshi, JEEVAN M, VARTHE JANAPADA, Suresha H L, DAMARUGA, Azmathulla Shariff, saral...@gmail.com, rudresha honnenahalli, Prakash C, Kumaran P, kuma...@timesgroup.com, Narayanan Venkatesan, prasad hegde, Gururaj Br, Sathya Shodha, in...@satyashodha.in, Prem Shekhar, Dhananjay Tk, Melbin Mathew, lakshmi...@suvarnanews.in, suj...@suvarnanews.in, Pressandnews Bangalore, Padmanabha Rao, Prasanna Kumar S, udayakala...@gmail.com, udayakala daily, karnatak...@gmail.com, kerekeriveerappa parmesh, Poornima Ravi, Srikanth Bhat, ಸಪ್ತಸ್ವರ TV, vino...@hindutamil.co.in, Ra Vinoth, Shivanand Tagadur, udaya...@gmail.com, T.K.MALAGOND EDITOR IN CHIEF, Vasudevrao Desai, SAMPATH KUMAR Y C, samayami...@gmail.com, kannada...@gmail.com, Supreetha Hebbar, kannada Kannada, smitha R, lankeshpat...@gmail.com, indiannewsa...@gmail.com, kiran k.n Kiran, mahanthesh kumar, rnu...@gmail.com, manjunath n, mohamed...@gmail.com, Venu Krishna, Ranjith H Ashwath, KAVERI TV, Kumara Raitha, fortunemed...@gmail.com, prasad rao, mayurak...@gmail.com, Bhagya Prakash, bengalu...@gmail.com, Arvind Last, Benki Belaku Raichur, K.R. Renu, ay...@indiangrapevine.com, hima...@indiangrapevine.com, bvenka...@yahoo.co.in, bvenkatsingh, chandrav...@gmail.com, henjar...@gmail.com, sanath...@indianexpress.com, UMA MEDIA CONSULTING UMC, Vilas Melagiri, Lakshman C.K, munjane...@gmail.com, Sridhara V, E RAVI, karnataka...@gmail.com, Gopika Mallesh, J Nagabhushan, palike...@gmail.com, prabhu natekar, ume...@htdigital.in, munjan...@gmail.com, munjan...@yahoo.in, munjanee...@gmail.com, pras...@vrlmedia.com, christin mathew philip, somash...@etvbharat.com, Somashekar kavachoor, Aparna As, kkpsv...@gmail.com, Antharagange DailyNewsPaper, Gummata Nagari Daily Newspaper BIJAPUR, Md Irfan Shaikh, nagar...@gmail.com, samyukt...@gmail.com, newsageh...@gmail.com, ESHANYA TIMES, vipnews...@gmail.com, Devitha cs16, punya vathi, khale...@prajavani.co.in, balakr...@prajavani.co.in, nel...@gmail.com, Manjunat Gvt, hkne...@gmail.com, harish kumar, Manjesha U, musanje...@gmail.com, newsofpol...@gamil.com, shrisha...@gmail.com, SANATH DESAI, yashas...@gmail.com, vinayak bhat, natara...@gmail.com, Nagesh Kn, Nandini .N, Dr. Indukant Dixit, indukan...@pti.in, hdnews...@gmail.com, Devalapalli N Girish Reddy, Raghuraj press reporter Journalist, Shodhavani News, dharidee...@gmail.com, mallam...@gmail.com, ashoka kote, karanja...@yahoo.com, Parvateesha Bilidaale, Bukanakere Manjunatha, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, Rakesh N S <rakesh.ans@gmail.com>, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani <janatavani@mac.com>, eemunjanedailykannada@gmail.com, kannadigaru@yahoo.com, msvaarthe@gmail.com, eemunjanedailykannada@yahoo.com, newsblr@vijayavani.in,, lokes...@gmail.com, siddamma jamadar, Arvin Kumar C, dasaratha raman, suresh....@gmail.com, tamil5...@gmail.com, kalyana...@gmail.com, kkg...@gmail.com, N.MUNIYAPPA Kolar, Bhagyalakshmi Srinivasa, yuva...@gmail.com, Ramachandra Swamy, prasarbha...@gmail.com, abdul akram haq, deva sampathkumar, bharath...@gmail.com, venkat polali, mahesh somanna, sagar...@live.com, prajapa...@gmail.com, R Manjunath Kere Manju, Abdul Razak, kampi...@gmail.com, udayadhw...@gmail.com, janaraj...@gmail.com, samyuta...@gmail.com, maarda...@gmail.com, new...@bevarahani.com, prathini...@gmail.com, udayaka...@gamil.com, THEDAILY NEWS, anilsi...@gmail.com, Karunakara G, asho...@prasarbharati.gov.in, asho...@yahoo.co.in, avinash mr, n.ashw...@gmail.com, media man, mnwal...@gmail.com, Mohan Handrangi, Govind Gowda, mardhan...@gmail.com, anudinas...@gmail.com, ramanaga...@gmail.com, vijayakoogu, sanc...@gmail.com, Natesh Rajanna, kolara...@gmail.com, Poornima basavarajapura gowdaiah, Dakshin Bharat Rashtramat Daily, Bhupendra Bhanu, jank...@gmail.com, janako...@gmail.com, varthe...@gmail.com, repo...@hosadigantha.in

 SIR

PLEASE FIND ATTACHED STATE NEWS :

ಮಾಧ್ಯಮ ಆಮಂತ್ರಣ
MEDIA INVITE

1.ಕೃಷಿ ತಂತ್ರಜ್ಞರ ಸಂಸ್ಥೆ ವತಿಯಿಂದ 57 ನೇ ಸಂಸ್ಥಾಪನಾ ದಿನಾಚರಣೆ ಮತ್ತು ಹಿರಿಯ ಕೃಷಿ ತಂತ್ರಜ್ಞರಿಗೆ ಸನ್ಮಾನ ಸಮಾರಂಭ:


ಉದ್ಘಾಟನೆ :
ಡಾ.ಎ.ರಾಜಣ್ಣ
ನಿವೃತ್ತ ಕೃಷಿ ನಿರ್ದೇಶಕರು, ಕರ್ನಾಟಕ ಸರ್ಕಾರ ಹಾಗೂ ಹಿಂದಿನ ಅಧ್ಯಕ್ಷರು, ಕೃಷಿ ತಂತ್ರಜ್ಞರ ಸಂಸ್ಥೆ, ಬೆಂಗಳೂರು

ಅಧ್ಯಕ್ಷತೆ :
ಡಾ.ಎ.ಬಿ.ಪಾಟೀಲ್
ಅಧ್ಯಕ್ಷರು, ಕೃಷಿ ತಂತ್ರಜ್ಞರ ಸಂಸ್ಥೆ, ಬೆಂಗಳೂರು

ದಿನಾಂಕ: 18-12-2025, ಗುರುವಾರ

ಸಮಯ : ಬೆಳಿಗ್ಗೆ 11.00 ಗಂಟೆಗೆ  

ಸ್ಥಳ: ಕೃಷಿ ತಂತ್ರಜ್ಞರ ಸಂಸ್ಥೆ, ಬೆಂಗಳೂರು.


2.ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದಿಂದ “ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ-2025” ಕಾರ್ಯಕ್ರಮ:

ಪ್ರದಾನ ಭಾಷಣ:
ನ್ಯಾಯಮೂರ್ತಿ ಬಿ.ಎಸ್.ಪಾಟೀಲ್
ಮಾನ್ಯ ಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ

ಉಪಸ್ಥಿತಿ:
ಯು.ಟಿ.ಖಾದರ್
ಗೌರವಾನ್ವಿತ ಸಭಾಧ್ಯಕ್ಷರು, ಕರ್ನಾಟಕ ವಿಧಾನಸಭೆ

ಉದ್ಘಾಟನೆ :
ಬಿ.ಝಡ್.ಜಮೀರ್ ಅಹ್ಮದ್ ಖಾನ್
ಮಾನ್ಯ ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು, ಕರ್ನಾಟಕ ಸರ್ಕಾರ

ಗೌರವಾನ್ವಿತ ಅತಿಥಿ:
ಶ್ರೀಮತಿ ಬಾನು ಮುಷ್ತಾಕ್
ಖ್ಯಾತ ಕನ್ನಡ ಲೇಖಕರು, ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕøತರು

ಘನ ಅಧ್ಯಕ್ಷತೆ:
ರಿಜ್ವಾನ್ ಅರ್ಷದ್
ಮಾನ್ಯ ಶಾಸಕರು, ಶಿವಾಜಿನಗರ ವಿಧಾನಸಭಾ ಕ್ಷೇತ್ರ


ದಿನಾಂಕ: 18-12-2025, ಗುರುವಾರ

ಸಮಯ : ಬೆಳಿಗ್ಗೆ 11.00 ಗಂಟೆಗೆ  

ಸ್ಥಳ: ಡಿ.ದೇವರಾಜ್ ಅರಸು ಭವನ, ಮಿಲ್ಲರ್ಸ್ ರಸ್ತೆ, ವಸಂತನಗರ, ಬೆಂಗಳೂರು.


ಪತ್ರಿಕಾ ಪ್ರಕಟಣೆ
PRESS RELEASE

ಜನಪ್ರತಿನಿಧಿಗಳಿಗೆ ಅಧಿಕಾರಿಗಳು ಸ್ಪಂದಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ
ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಭಾಪತಿ ಬಸವರಾಜ ಹೊರಟ್ಟಿ ಪತ್ರ

ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):  

ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರುಗಳು ಸಾರ್ವಜನಿಕ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕರ ಪರವಾಗಿ ಹಲವು ಕುಂದು-ಕೊರತೆಗಳನ್ನು ಚರ್ಚಿಸಲು ಕೆಲವೊಮ್ಮೆ ತುರ್ತಾಗಿ ದೂರವಾಣಿ ಮೂಲಕ ಸಂಪರ್ಕಿಸಿದಲ್ಲಿ, ಕೆಲವು ಅಧಿಕಾರಿಗಳು ಕರೆ ಸ್ವೀಕರಿಸುವುದಿಲ್ಲ. ಒಂದು ವೇಳೆ ಅಧಿಕಾರಿಗಳು ಆ ಸಮಯದಲ್ಲಿ ಬೇರೆ ತುರ್ತು ಕೆಲಸದಲ್ಲಿ ಇದ್ದಲ್ಲಿ ಸೌಜನ್ಯಕ್ಕಾದರು ಮರು ದೂರವಾಣಿ ಕರೆ ಮಾಡುವಂತಹ ಸೌಜನ್ಯತೆಯನ್ನು ಹೊಂದಿರುವುದಿಲ್ಲ ಎಂದು ಹಲವು ಶಾಸಕರುಗಳು ಮೌಖಿಕವಾಗಿ ದೂರು ಸಲ್ಲಿಸಿರುತ್ತಾರೆ.

ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಜನಪ್ರತಿನಿಧಿಗಳಲ್ಲಿ ವಿನಂತಿಸಿಕೊಂಡಾಗ, ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸುವ ಸಂದರ್ಭ ಒದಗಿಬರುತ್ತದೆ. ಅಂತಹ ಸಂದರ್ಭ ದಲ್ಲಿ ಕೆಲವು ಅಧಿಕಾರಿಗಳು ಕರೆ ಸ್ವೀಕರಿಸುವುದಿಲ್ಲ. ಕರೆ ಸ್ವೀಕರಿಸಲು ಸಾಧ್ಯವಾಗದಿದ್ದಲ್ಲಿ ತಮ್ಮ ಕೆಲಸ ಮುಗಿದ ನಂತರವಾದರೂ ಸೌಜನ್ಯಕ್ಕಾಗಿ ಮರು ದೂರವಾಣಿ ಕರೆ ಮಾಡದೇ ಇರುವ ಅಧಿಕಾರಿಗಳ ನಡೆಯು ಶಾಸಕರುಗಳಲ್ಲಿ ತೀವ್ರ ಅಸಮಾಧಾನವನ್ನು ಉಂಟು ಮಾಡಿದೆ. ಜೊತೆಗೆ ಆಡಳಿತ ಯಂತ್ರದ ಮೇಲೆ ವಿಶ್ವಾಸಕ್ಕೆ ಧಕ್ಕೆಯುಂಟಾಗುವ ಸಾಧ್ಯತೆ ಇರುತ್ತದೆ. ಇದು ಸಂವಿಧಾನ ಪ್ರದತ್ತವಾದ ಮಾನ್ಯ ಶಾಸಕರುಗಳ ಹಕ್ಕುಚ್ಯುತಿ ವಾಪ್ತಿಗೆ ಒಳಪಡುವುದರಿಂದ ಅನಿವಾರ್ಯವಾಗಿ ಹಕ್ಕು ಬಾದ್ಯತಾ ಸಮಿತಿಗೆ ವಹಿಸಬೇಕಾಗುತ್ತದೆ. ಸಾರ್ವಜನಿಕ ಸೇವೆಯೇ ಸರ್ಕಾರದ ಪ್ರಮುಖ ಕರ್ತವ್ಯವಾಗಿರುವ ಹಿನ್ನಲೆಯಲ್ಲಿ ಕೆಲವು ಅಧಿಕಾರಿಗಳ ಈ ನಡೆಯು ಪ್ರಶ್ನಾರ್ಹವಾಗಿದೆ. ಅಧಿಕಾರಿಗಳ ಈ ವರ್ತನೆಯಿಂದ ಜನಪ್ರತಿನಿಧಿಗಳಿಗೆ ಹೀಗಾದರೆ ಸಾರ್ವಜನಿಕರ ಗತಿಯೇನು ಎನ್ನುವಂತಹ ಪ್ರಶ್ನೆ ಉದ್ಭವವಾಗುತ್ತದೆ.

ಆದುದರಿಂದ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯದ ಎಲ್ಲಾ ಇಲಾಖೆಗಳ ಜವಾಬ್ದಾರಿಯುತ ಅಧಿಕಾರಿಗಳಿಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಗೆ ಸಮಯೋಚಿತ ಹಾಗೂ ಸಮರ್ಪಕ ಸ್ಪಂದನೆ ನೀಡುವಂತೆ ಕಟ್ಟುನಿಟ್ಟಾಗಿ ಸೂಚನೆಗಳನ್ನು ನೀಡಬೇಕಾಗಿ ಈ ಮೂಲಕ ಕೋರಲಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ ಪರಿಶೀಲನೆ


ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):  

ರಾಜ್ಯದಲ್ಲಿರುವ ಬುದ್ಧ ವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ ನೀಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದ್ದು, ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಪರವಾಗಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಶಿವಕುಮಾರ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ನೋಂದಾಯಿತ ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಹಾಗೂ ರಾಜ್ಯದ ವಕ್ಸ್ ನೊಂದಾಯಿತ ಮಸೀದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್ ಇಮಾಮ್ ಮತ್ತು ಮುಯೀಜ್ಜನ್ ಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಪರಿಶೀಲನೆಯಲ್ಲಿರುವ ವಸತಿ ಯೋಜನೆಯಡಿ ಸಹಾಯಧನ ಮತ್ತು ಘಟಕ ವೆಚ್ಚ ಹೆಚ್ಚಿಸುವ ಪ್ರಸ್ತಾವನೆ


ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):  

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಮತ್ತು ಘಟಕ ವೆಚ್ಚ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ ಎಂದು ವಸತಿ, ವಖ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಪರವಾಗಿ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಸದಸ್ಯ ಡಿ. ಟಿ. ಶ್ರೀನಿವಾಸ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು 2024-2025 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ್ ಯೋಜನೆ(ಗ್ರಾ)ರಡಿ ಹಾಗೂ ರಾಜ್ಯ ಸರ್ಕಾರದ ವಸತಿ ಯೋಜನೆಗಳಡಿ ಮರು ಹಂಚಿಕೆ ಮಾಡಲಾದ 36,150 ಮನೆಗಳನ್ನು ಒಳಗೊಂಡಂತೆ ಒಟ್ಟಾರೆ 7,38,881 ಮನೆಗಳನ್ನು ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದ್ದು, 3,27,747 ಮನೆಗಳಿಗೆ ಮಂಜೂರಾತಿ ನೀಡಲಾಗಿದೆ.

ಅಲೆಮಾರಿ ಜನಾಂಗದವರಿಗೆ 2024-25ನೇ ಸಾಲಿನಲ್ಲಿ ಪ್ರತ್ಯೇಕವಾಗಿ ಗುರಿ ಹಂಚಿಕೆಯಾಗಿರುವುದಿಲ್ಲ. ಅಲೆಮಾರಿ ವರ್ಗದ ವಸತಿ ರಹಿತರನ್ನು ಒಳಗೊಂಡಂತೆ ಎಲ್ಲಾ ವಸತಿ ರಹಿತರಿಗೆ ವಸತಿ ಸೌಕರ್ಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಕಾವೇರಿ-2, ಇ-ಸ್ವತ್ತು ಡಿಜಿಟಲ್ ಡೇಟಾ ಲಿಂಕ್ ಗೆ ತ್ವರಿತ ಪರಿಹಾರ: ಸಚಿವ ಕೃಷ್ಣ ಬೈರೇಗೌಡ


ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):  

ರಾಜ್ಯದಲ್ಲಿ ಕಾವೇರಿ-2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವುದಾಗಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಹೇಳಿದರು.

ಪರಿಷತ್ತಿನಲ್ಲಿ ಸದಸ್ಯರಾದ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾವೇರಿ 2.0 ತಂತ್ರಾಂಶದಲ್ಲಿ ವಿಭಾಗ ಪತ್ರ ಹಾಗೂ ದಾನ ಪತ್ರಗಳ ನೋಂದಣಿ ಸ್ಥಗಿತವಾಗಿರುವುದಿಲ್ಲ. ಆರ್.ಟಿ.ಸಿ, ಮೋಜಿಣಿ ನಕ್ಷೆ, ಇ ಸ್ವತ್ತು ಖಾತಾ, ಇ-ಆಸ್ತಿ ಖಾತಾ ಹಾಗೂ ಯುಎಲ್ ಎಮ್ ಎಸ್ ಖಾತಾ ಹೊಂದಿರುವ ಸ್ವತ್ತುಗಳ ವಿಭಾಗಪತ್ರ ಹಾಗೂ ದಾನಪತ್ರಗಳು ಎಂದಿನಂತೆ ನೋಂದಣಿ ಆಗುತ್ತಿವೆ. ಕಾವೇರಿ 2.0 ತಂತ್ರಾಂಶದಲ್ಲಿ 2024-25ನೇ ಸಾಲಿನಲ್ಲಿ 1,15,068 ವಿಭಾಗ ಪತ್ರಗಳು ಮತ್ತು 1,39,134 ದಾನ ಪತ್ರಗಳು ಅದೇ ರೀತಿ 2025-26ನೇ ಸಾಲಿನಲ್ಲಿ 79,515 ವಿಭಾಗ ಪತ್ರಗಳು ಹಾಗೂ 92,618 ದಾನ ಪತ್ರಗಳು ನೋಂದಣಿ ಆಗಿವೆ ಎಂದು ಸಚಿವರು ಮಾಹಿತಿ ನೀಡಿದರು.

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂಗೆ ರೂ. 64.43 ಕೋಟಿ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ


ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):  

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂಗೆ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತದಿಂದ ರೂ. 64.43 ಕೋಟಿ ಬಿಡುಗಡೆ ಮಾಡಲಾಗಿದ್ದು, ಇದುವರೆಗೂ ರೂ. 54.82 ಕೋಟಿ ಬಳಕೆ ಮಾಡಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಸದಸ್ಯರಾದ ನಿರಾಣಿ ಹನುಮಂತ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಬಸವ ಅಂತಾರಾಷ್ಟ್ರೀಯ ಕೇಂದ್ರದ ಸಿವಿಲ್ ಕಾಮಗಾರಿಯ ಎ, ಬಿ, ಸಿ ಮತ್ತು ಎಫ್ ಬ್ಲಾಕ್ ಗಳ ಕಾಮಗಾರಿ ಮುಕ್ತಾಯವಾಗಿದ್ದು, ಬಾಕಿ ಉಳಿದ ಡಿ ಮತ್ತು ಇ ಬ್ಲಾಕ್ ಗಳ ಕಾಮಗಾರಿಗಳ ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಸ್ತಾವನೆ ಪರಿಶೀಲನೆಯಲ್ಲಿರುತ್ತದೆ.

ಕಟ್ಟಡದ ಸಿವಿಲ್ ಕಾಮಗಾರಿಗಳು ಮುಕ್ತಾಯಗೊಂಡ ನಂತರ ಕಟ್ಟಡಗಳಲ್ಲಿ ಬಾಕಿ ಉಳಿದ ವಿದ್ಯುತ್, ಧ್ವನಿ ಮತ್ತು ಬೆಳಕು ಆಧುನಿಕ ಶೈಲಿಯ 3ಡಿ, ಡಯಾರಾಮ ಮಲ್ಟಿಮಿಡಿಯಾ ತಂತ್ರಜ್ಞಾನ ಮತ್ತು ಐನಿಮ್ಯಾಟ್ರಿಕ್ಸ್ ಇತ್ಯಾದಿ ಕಾಮಗಾರಿಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು.

ಈ ಮ್ಯೂಸಿಯಂ ನಿರ್ಮಾಣದ ಕಾಮಗಾರಿಗೆ ಸಂಬಂಧಿಸಿದಂತೆ ಬಸವ ಮ್ಯೂಸಿಯಂ ತಜ್ಞರ ಸಲಹಾ ಸಮಿತಿ ರಚಿಸಲಾಗಿದೆ. ಹಾಗೂ ಬಸವೇಶ್ವರ ಜೀವನ ದರ್ಶನ ಮತ್ತು ತತ್ವದರ್ಶನದೊಂದಿಗೆ ಅವರ ಚರಿತ್ರೆ ಬಾಲ್ಯ, ಯೌವನ ಮತ್ತು ಜೀವನಕ್ಕೆ ಸಂಬಂಧಿಸಿದಂತೆ, ಚಿತ್ರಕಲೆ, ಶಿಲ್ಪಕಲೆ ತ್ರಿಡಿ ತಂತ್ರಜ್ಞಾನ ಮತ್ತು ಡಯಾರಾಮ್ ಕೆಲಸ ಹಾಗೂ ವಚನಾಧಾರಿತ ವಿವರಗಳ ಮಾಹಿತಿಯನ್ನು ಡಿಜಿಟಲ್ ಹಾಗೂ ಮೂರ್ತಿಗಳ ಮುಖಾಂತರ ಪ್ರದರ್ಶಿಸಲು ವಿಸ್ತøತ ಯೋಜನಾ ವರದಿ'ಯನ್ನು ತಯಾರಿಸಲು ಪ್ರೊ. ಕೆ.ಬಿ ಗುಡಿಸಿ ಕುಲಪತಿಗಳು ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚನೆ ಮಾಡಿ, ಪ್ರಥಮ ಹಂತದ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ.

ಅದರಂತೆ ಈ ಮ್ಯೂಜಿಯಂನ ವಿಸ್ತøತ ಯೋಜನಾ ವರದಿಯನ್ನು ತಯಾರಿಸಲು ಒಟ್ಟು 21 ಸಭೆಗಳನ್ನು ನಡೆಸಲಾಗಿದೆ. ಈ ಸಭೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವಸ್ತು ಸಂಗ್ರಹಾಲಯವನ್ನು ಹೇಗೆ ಮಾಡಬೇಕೆಂದು ಚರ್ಚಿಸಲಾಗಿದೆ.

12 ನೇ ಶತಮಾನದಲ್ಲಿ ಸಮಗ್ರ ಶರಣರ ಜೀವನ ಸಾಧನೆಗಳನ್ನು ಒಳಗೊಂಡಂತೆ, ಬಸವಣ್ಣನವರ ಸಂಪೂರ್ಣ ಜೀವನ ಚಿತ್ರಣವನ್ನು, ವಚನಾಧಾರಿತ ಚಿಂತನೆಗಳನ್ನು, ಸಮಾಜಕ್ಕೆ ಅವರು ನೀಡಿದ ಕೊಡುಗೆಗಳನ್ನು ಅದರಲ್ಲಿ ಅಳವಡಿಸಬೇಕೆಂದು ತೀರ್ಮಾನಿಸಲಾಗಿದೆ. ಎಲ್ಲಾ ಚಿಂತನೆಗಳನ್ನು ಕನ್ನಡ, ಹಿಂದಿ, ಭಾμÉಗಳಲ್ಲಿ ದೊರುಕುವಂತೆ ಮಾಡಬೇಕು ಎಂದು ನಿರ್ಣಯಿಸಲಾಗಿದ್ದು, ಸದರಿ ಸಭೆಯ ನಿರ್ಣಯದಂತೆ ಪ್ರಚಲಿತ ಕಾಮಗಾರಿಗಳು ಸಾಗುತ್ತಾ ಬಂದಿವೆ ಎಂದು ತಿಳಿಸಿದರು.

ರಾಜ್ಯದ ಎಸಿ ನ್ಯಾಯಾಲಯಗಳಲ್ಲಿನ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ : ಸಚಿವ ಕೃಷ್ಣ ಬೈರೇಗೌಡ


ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):  

ಸರ್ಕಾರದ ಉಪವಿಭಾಗಾಧಿಕಾರಿಗಳ ಎಸಿ ಕೋರ್ಟ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕಳೆದ ಎರಡೂವರೆ ವರ್ಷದಲ್ಲಿ ರಾಜ್ಯ ಸರ್ಕಾರವು ಶೆ.80ರಷ್ಟು ವಿಲೇ ಮಾಡಿದ್ದು, ಇನ್ನುಳಿದ ಬಾಕಿ ಪ್ರಕರಣಗಳನ್ನು ಸಹ ಇತ್ಯರ್ಥಗೊಳಿಸಲು ಸರ್ಕಾರ ಬದ್ದವಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಪರಿಷತ್ತಿನಲ್ಲಿ ಡಿ.17ರಂದು ನಡೆದ ಪ್ರಶ್ನೋತ್ತರ ವೇಳೆ ಸದಸ್ಯರಾದ ರಾಮೋಜಿ ಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹೆಚ್ಚು ಪ್ರಕರಣಗಳು ಬಾಕಿ ಇರುವ ಜಿಲ್ಲೆಗಳಲ್ಲಿನ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಮೇಲ್ಮನವಿ ಪ್ರಕರಣಗಳನ್ನು ಉಪ ವಿಭಾಗಾಧಿಕಾರಿ ವೃಂದಕ್ಕೆ ಸಮಾನಾಂತರ ವೃಂದದ ಇತರೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ಎ.ಎಸ್ ಅಧಿಕಾರಿಗಳಿಗೆ ಕಾರ್ಯಹಂಚಿಕೆ ಮಾಡಿ ಸರ್ಕಾರವು ಆದೇಶಿಸಿರುತ್ತದೆ.

ಕಂದಾಯ ನ್ಯಾಯಲಯಗಳ ನಿರ್ವಹಣೆಯಲ್ಲಿ ಪಾರದರ್ಶಕತೆ, ದಕ್ಷತೆ, ಸಕಾಲಿಕ ವಿಲೇವಾರಿ ಮತ್ತು ಲಭ್ಯತೆಯ ಹಿತದೃಷ್ಟಿಯಿಂದ ಡಿಜಿಟಲ್ ಸಹಿ ಅಥವಾ ಸಮಾನವಾದ ಕಾನೂನು ಬದ್ಧವಾಗಿ ಗುರುತಿಸಲ್ಪಟ್ಟ ಎಲೆಕ್ಟ್ರಾನಿಕ್ ವಿಧಾನಗಳಿಂದ ದೃಢೀಕರಣದೊಂದಿಗೆ ಕೇಂದ್ರೀಕೃತ ವೇದಿಕೆಯ ಮೂಲಕ ಅಂತಹ ಎಲ್ಲಾ ಎರಡು ಪ್ರಕ್ರಿಯೆಗಳ ಆನ್‍ಲೈನ್ ಫೈಲಿಂಗ್ ಮತ್ತು ಎಲೆಕ್ಟ್ರಾನಿಕ್ ನಿರ್ವಹಣೆಯನ್ನು ಒದಗಿಸುವುದು ಸೂಕ್ತವೆಂದು ಪರಿಗಣಿಸಿ ಕರ್ನಾಟಕ ಕಂದಾಯ ನ್ಯಾಯಾಲಯದ ನಡವಳಿಗಳು (ಆನ್‍ಲೈನ್ ಸಲ್ಲಿಕೆ, ದೃಢೀಕರಣ ಮತ್ತು ಡಿಜಿಟಲೀಕರಣ) ಸರ್ಕಾರವು ದಿ.29.08.2025ರಂದು ಅಧಿಸೂಚನೆ ಹೊರಡಿಸಲಾಗಿರುತ್ತದೆ. ಇದರಿಂದಾಗಿ ಕಂದಾಯ ನ್ಯಾಯಾಲಯಗಳು ನಿರ್ವಹಣೆಯನ್ನು ಕಡ್ಡಾಯವಾಗಿ ಆರ್.ಸಿ.ಸಿ.ಎಂ.ಎಸ್ ತಂತ್ರಾಂಶದಲ್ಲಿಯೇ ನಿರ್ದೇಶಿಸಲಾಗಿರುತ್ತದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್ ಸರ್ಕಾರದಿಂದ ಅನುಮೋದನೆ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):  

ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ ಹದಿನೈದು (15) ವರ್ಷ ಮೀರಿದ ವಾಹನಗಳನ್ನು ಕಡ್ಡಾಯವಾಗಿ ರಾಜ್ಯದಲ್ಲಿ ಸ್ಥಾಪಿತವಾಗಿರುವ ರಿಜಿಸ್ಟರ್ಡ್ ವೆಹಿಕಲ್ ಸ್ಕ್ರ್ಯಾಪಿಂಗ್ ಫ್ಯಾಸಿಲಿಟಿಗಳಲ್ಲಿಯೇ ಸ್ಕ್ರ್ಯಾಪ್ ಮಾಡಲು ರಾಜ್ಯ ಸರ್ಕಾರವು ಕಳೆದ ಸೆಪ್ಟೆಂಬರ್ 12ರಂದು ಅನುಮೋದನೆ ನೀಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮಾಹಿತಿ ನೀಡಿದರು.

ಪರಿಷತ್ತಿನಲ್ಲಿಂದು ಸದಸ್ಯರಾದ ಗೋವಿಂದ ರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎನ್.ಐ.ಸಿ. ಅವರು ಒದಗಿಸಿರುವ ಮಾಹಿತಿಯ ಪ್ರಕಾರ ದಿನಾಂಕ:04-12-2025ರ ಅಂತ್ಯಕ್ಕೆ ಒಟ್ಟು 18,552 ಹದಿನೈದು (15) ವರ್ಷಗಳು ಮೀರಿದ (ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಹೊರತುಪಡಿಸಿ) ಸರ್ಕಾರಿ ವಾಹನಗಳ ನೋಂದಣಿಯನ್ನು ಕೇಂದ್ರ ಸರ್ಕಾರವು ವಾಹನ್ ಪೆÇರ್ಟಲಿನಲ್ಲಿ ರದ್ದುಪಡಿಸಲಾಗಿದೆ. ಈ 18,552 ವಾಹನಗಳ ಪೈಕಿ ಆರ್ ವಿಎಸ್ ಎಫ್ (ರಿಜಿಸ್ಟರ್ಡ್ ವೆಹಿಕಲ್ ಸ್ಕ್ರ್ಯಾಪಿಂಗ್ ಫ್ಯಾಸಿಲಿಟಿ) ನಲ್ಲಿ ಒಟ್ಟು 1,493 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ ಮತ್ತು 17,059 ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದು ಬಾಕಿ ಇರುತ್ತದೆ ಎಂದು ಸಚಿವರು ತಿಳಿಸಿದರು.

2023ರಿಂದ ಇಲ್ಲಿವರೆಗೆ ರಾಜ್ಯದ ನಾಲ್ಕು ನಿಗಮ ಸಂಸ್ಥೆಗಳಲ್ಲಿ 3212 ವಾಹನಗಳು ನಿಷ್ಕ್ರಿಯಗೊಂಡಿವೆ. 579 ವಾಹನಗಳನ್ನು ನಿಷ್ಕ್ರಿಯಗೊಳಿಸಲು ಬಾಕಿ ಇದೆ ಎಂದು ಸಚಿವರು ಮಾಹಿತಿ ನೀಡಿದರು.

2013-14 ಮತ್ತು 2014-15ನೇ ಸಾಲಿನ ಆಂತರಿಕ ಶಿಕ್ಷಣ ಕ್ರಮಗಳ ವಿದ್ಯಾರ್ಥಿಗಳಿಗೆ ಘಟಿಕೋತ್ಸವಕ್ಕೆ ಅರ್ಜಿ ಆಹ್ವಾನ

ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):  

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 21ನೇ ವಾರ್ಷಿಕ ಘಟಿಕೋತ್ಸವಕ್ಕೆ ಅಧಿಸೂಚನೆ ಪ್ರಕಟಿಸಿದ್ದು, 2013-14 ಮತ್ತು 2014-15 ರಲ್ಲಿ ಕರಾಮುವಿಯ ಆಂತರಿಕ ಶೈಕ್ಷಣಿಕ ಕಾರ್ಯಕ್ರಮಗಳಿಗೆ (ಇನ್ ಹೌಸ್ ಪ್ರೋಗ್ರಾಮ್ಸ್) ಪ್ರವೇಶಾತಿ ಪಡೆದು (ಸಹಭಾಗಿತ್ವ ಸಂಸ್ಥೆಗಳ ಪ್ರವೇಶಾತಿ ಹೊರತುಪಡಿಸಿ) ಏಪ್ರಿಲ್/ಮೇ 2024 ರವರೆಗೆ ಉತ್ತೀರ್ಣಗೊಂಡಿರುವ ಬಿ.ಎ., ಬಿ.ಕಾಂ., ಬಿ.ಲಿಬ್.ಐ. ಎಸ್ಸಿ., ಬಿ.ಎಡ್., ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ. ಪಿಜಿ ಡಿಪ್ಲ್ಲೊಮಾ, ಡಿಪ್ಲ್ಲೊಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.

ಶುಲ್ಕ ಪಾವತಿಗೆ ಜನವರಿ 10, 2026 ಅಂತಿಮ ದಿನಾಂಕವಾಗಿದೆ. ಕರಾಮುವಿಯ ಈ ನಿರ್ಧಾರದಿಂದ ತೊಂಭತ್ತು ಸಾವಿರ (90,000) ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಹತ್ತು ವರ್ಷಗಳಿಂದ ಯುಜಿಸಿ ಮಾನ್ಯತೆ ಸಮಸ್ಯೆಯಿಂದ ಪದವಿ ಪ್ರಮಾಣ ಪತ್ರ ಇಲ್ಲದೆ ಆತಂಕ ಎದುರಿಸುತ್ತಿದ್ದ ವಿದ್ಯಾರ್ಥಿ ವೃಂದ ಸಮಾಧಾನ ಪಡುವಂತಾಗಿದೆ.

ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದ ಒಳಗೆ www.ksoumysuru.ac.in ನಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ಆನ್ ಲೈನ್ ಮೂಲಕವೇ ಶುಲ್ಕ ಪಾವತಿಸಿ ನಂತರ ಮುದ್ರಿತ ಅರ್ಜಿ ನಮೂನೆ ರಶೀದಿ ಜೊತೆಯಲ್ಲಿ ಎಲ್ಲಾ ಅಂಕಪಟ್ಟಿಗಳ ಪ್ರತಿಗಳನ್ನು ಲಗತ್ತಿಸಿ ಕರಾಮುವಿ ಪರೀಕ್ಷಾ ವಿಭಾಗಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಗಳಲ್ಲಿ ಎನ್.ಸಿ.ಎಲ್ ಇದ್ದಲ್ಲಿ ಮೊದಲಿಗೆ ಪರೀಕ್ಷಾ ವಿಭಾಗಕ್ಕೆ ಸೂಕ್ತ ದಾಖಲೆಗಳೊಂದಿಗೆ ಮನವಿ ಸಲ್ಲಿಸಿ ಎನ್.ಸಿ.ಎಲ್ ರದ್ದುಪಡಿಸಿ, ನಂತರ ಘಟಿಕೋತ್ಸವಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ  ಡಾ. ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26603664 ಹಾಗೂ 98805 26439 ಅನ್ನು ವಿದ್ಯಾರ್ಥಿಗಳು ಸಂಪರ್ಕಿಸಬಹುದಾಗಿದೆ.

ಬೆಳೆ ಸಮೀಕ್ಷೆ ವ್ಯತ್ಯಾಸವಿದ್ದಲ್ಲಿ ಆಕ್ಷೇಪ ಸಲ್ಲಿಸಿ ಇತ್ಯರ್ಥಪಡಿಸಲು ರೈತರಿಗೆ ಅವಕಾಶ - ಸಚಿವ ಚಲುವರಾಯಸ್ವಾಮಿ

ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):
 
ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆ್ಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವರಾದ ಚಲುವರಾಯ ಸ್ವಾಮಿ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಹೆಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು.

ರಾಜ್ಯದ ಎಲ್ಲ ರೈತರ ತಾಕುಗಳ ಬೆಳೆ ಮಾಹಿತಿ ದಾಖಲಿಸುವ ಸಲುವಾಗಿ ಆದ್ಯತೆ ಮೇರೆಗೆ ಪ್ರಥಮವಾಗಿ ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆ್ಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ.
ಸಕಾಲದಲ್ಲಿ ರೈತರು ಬೆಳೆ ಸಮೀಕ್ಷೆ ಮಾಡದೇ ಇದ್ದಲ್ಲಿ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಖಾಸಗಿ ನಿವಾಸಿಗಳ ಬದಲಿಗೆ ಸಂಘ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆ ಮಾಡಿಸಲು ಅವಕಾಶ ಕಲ್ಪಿಸಿಲ್ಲ. ಬೆಳೆ ಮಾಹಿತಿ ಕುರಿತಂತೆ ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 4.40 ಕೋಟಿ ತಾಕುಗಳ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಸುಮಾರು 2 ಲಕ್ಷ ಆಕ್ಷೇಪಣೆಗಳೂ ಕೂಡ ಸಲ್ಲಿಕೆಯಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಮರು ಸಮೀಕ್ಷೆ ಮಾಡಿಸಿದ್ದೇವೆ.  ಅಧಿಕಾರಿ, ಸಿಬ್ಬಂದಿಗಳು ಎಲ್ಲಿಯೋ ಕುಳಿತು ಬೆಳೆ ಸಮೀಕ್ಷೆ ಮಾಡಲು ಅವಕಾಶ ಇರುವುದಿಲ್ಲ ಎಂದರು.

ದಟ್ಟ ಅರಣ್ಯ ಹಾಗೂ ಅಭಯಾರಣ್ಯ ಪ್ರದೇಶಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿಲ್ಲ. ಅಭಯಾರಣ್ಯ ಪ್ರದೇಶಗಳ ಅಂಚಿನ ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಲು ತೊಂದರೆಯಾಗುತ್ತಿರುವ ಕುರಿತಂತೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ. ರೈತರೇ ಸ್ವತಃ ಬೆಳೆ ಸಮೀಕ್ಷೆಗೆ ಅವಕಾಶ ಕಲ್ಪಿಸಿರುವುದರಿಂದ ಈ ಸಮಸ್ಯೆ ಉದ್ಭವಿಸಿಲ್ಲ ಎಂದು ಸಚಿವರು ಹೇಳಿದರು.

ಮಲೆನಾಡು ಪ್ರದೇಶದ ಕೆಲವೆಡೆ ನೆಟ್ ವರ್ಕ್ ಸಮಸ್ಯೆಯಿಂದಾಗಿ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಕಷ್ಟಕರವಾಗಿದೆ, ಹೀಗಾಗಿ ಮ್ಯಾನುವಲ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಿ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸಲಹೆ ನೀಡಿದರು. ಇದೀಗ ಮಲೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿಯೂ ನೆಟ್ ವರ್ಕ್ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.

ರಾಜ್ಯದ 3.20 ಲಕ್ಷ ರೈತರಿಗೆ 1,250 ಕೋಟಿ ರೂ. ವೆಚ್ಚದ ಕೃಷಿ ಸಲಕರಣೆಗಳ ವಿತರಣೆ : ಸಚಿವ ಎನ್. ಚಲುವರಾಯಸ್ವಾಮಿ

ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):

ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದ 3.20 ಲಕ್ಷ ರೈತರಿಗೆ ಅಂದಾಜು 1,250 ಕೋಟಿ ರೂ. ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆ ಬ್ಯಾಡಗಿ ವಿಧಾನಸಭಾ ಕ್ಷೇತ್ರದ  ಶಾಸಕರಾದ ಬಸವರಾಜ ನೀಲಪ್ಪ ಶಿವಣ್ಣನವರ್ ಅವರ ಪ್ರಶ್ನೆಗೆ ಉತ್ತರಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಇತ್ತೀಚೆಗೆ ಕೃಷಿ ಕೂಲಿ ಕಾರ್ಮಿಕರ ಕೊರತೆ ಕಂಡುಬರುತ್ತಿದೆ. ಹೀಗಾಗಿ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಯಂತ್ರೋಪಕರಣಗಳನ್ನು ಬಳಸುವ ಕಡೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ.  ಹೀಗಾಗಿ ಸರ್ಕಾರವೂ ರೈತರ ಬೇಡಿಕೆಗಳಿಗೆ ಅನುಗುಣವಾಗಿ ಕೃಷಿ ಯಂತ್ರೋಪಕರಣಗಳನ್ನು ವಿತರಿಸುವ ಕೆಲಸಕ್ಕೆ ಆದ್ಯತೆ ನೀಡಿದೆ. ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದ 3.20 ಲಕ್ಷ ರೈತರಿಗೆ ಅಂದಾಜು 1,250 ಕೋಟಿ ರೂ. ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ.  ಅಲ್ಲದೆ ಹೈಟೆಕ್ ಹಾರ್ವೆಸ್ಟ್ ಹಬ್ ಕಾರ್ಯಕ್ರಮದಡಿ 127 ಕೋಟಿ ರೂ. ವೆಚ್ಚದಲ್ಲಿ 348 ರೈತರಿಗೆ ಉಪಯುಕ್ತ ಕೃಷಿ ಯಂತ್ರೋಪಕರಣ ವಿತರಿಸಲಾಗಿದೆ ಎಂದರು.

ಪ್ರಸಕ್ತ ವರ್ಷ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ಒದಗಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಸೇರಿ ಒಟ್ಟು 428.82 ಕೋಟಿ ರೂ. ಗಳ ಅನುದಾನ ಮೀಸಲಿಟ್ಟಿದ್ದು, ಈಗಾಗಲೇ 319.57 ಕೋಟಿ ರೂ. ಅನುದಾನ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದೆ.  ಈವರೆಗೆ 69722 ರೈತರಿಗೆ 271.71 ಕೋಟಿ ರೂ. ಗಳ ಸಹಾಯಧನ ಒದಗಿಸಲಾಗಿದೆ. ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಕೇಂದ್ರ ಸರ್ಕಾರಕ್ಕೂ ಹೆಚ್ಚಿನ ಅನುದಾನ ಒದಗಿಸಲು ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ಕೃಷಿ ಸಚಿವರು ಹೇಳಿದರು.

ದಾಖಲೆ ರಹಿತ ಜನವಸತಿ ಪ್ರದೇಶಗಳ ಜನರ ಮನೆಗಳಿಗೆ ಖಾತಾ ನೀಡಿಕೆ
ನಿಯಮಾವಳಿ ರೂಪಿಸಲು ಕಾಲಾವಕಾಶದ ಅಗತ್ಯವಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):

ಗ್ರಾಮೀಣ ಪ್ರದೇಶಗಳಲ್ಲಿನ ಕಂದಾಯ ಜಮೀನಿನಲ್ಲಿ ನಿವೇಶನವನ್ನು ಕೇವಲ ಕರಾರು ಒಪ್ಪಂದ ಪತ್ರದಲ್ಲಿ ಖರೀದಿಸಿ, ಮನೆ ನಿರ್ಮಿಸಿಕೊಂಡವರಿಗೆ ಹಕ್ಕುಪತ್ರ ನೀಡಿ, ಖಾತಾ ಒದಗಿಸುವುದಕ್ಕೆ ನಿಯಮಗಳನ್ನು ರೂಪಿಸಲು ಕಾಲಾವಕಾಶ ಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಭರವಸೆ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ  ಕಂಪ್ಲಿ ವಿಧಾನಸಭಾ ಕ್ಷೇತ್ರದ  ಶಾಸಕರಾದ ಜೆ.ಎನ್. ಗಣೇಶ್ ಅವರ ಪ್ರಶ್ನೆಗೆ ಉತ್ತರಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಬಡ ಕುಟುಂಬಗಳು ಕಂಪ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಬೆಲೆಗೆ ನಿವೇಶನಗಳು ದೊರಕುತ್ತದೆ ಎಂದು ಈ ಹಿಂದೆ ಕಂದಾಯ ಜಮೀನಿನ ನಿವೇಶನಗಳಲ್ಲಿ ಜಮೀನಿನ ಮಾಲೀಕರೊಂದಿಗೆ ಅಗ್ರಿಮೆಂಟ್ ಪತ್ರ ಮಾಡಿಕೊಂಡು ಖರೀದಿಸಿ, ಈಗಾಗಲೇ ವಸತಿ ಮನೆಗಳನ್ನು ನಿರ್ಮಿಸಿಕೊಂಡು ವಾಸವಿದ್ದಾರೆ. ಇಂತಹ ಪ್ರಕರಣಗಳು ರಾಜ್ಯಾದ್ಯಂತ ಇವೆ.  ಹೀಗಾಗಿ ಇಂತಹವರಿಗೆ ದಾಖಲೆಗಳನ್ನು ಪರಿಶೀಲಿಸಿ, ಹಕ್ಕುಪತ್ರ ಕೊಡಿಸಿ, ಇವರಿಗೆ ನ್ಯಾಯ ಒದಗಿಸಿಕೊಡಬೇಕಿದೆ ಎಂದು ಕಂಪ್ಲಿ ಶಾಸಕರಾದ ಜೆ.ಎನ್. ಗಣೇಶ್ ಮನವಿ ಮಾಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಈಗಾಗಲೇ ಕಂದಾಯ ನಿವೇಶನಗಳಿಗೆ ಖರೀದಿಯ ಕ್ರಯಪತ್ರ ಮುಂತಾದ ದಾಖಲೆಗಳನ್ನು ಪರಿಶೀಲಿಸಿ, ಇ-ಸ್ವತ್ತು ನೀಡಿ, ಅವುಗಳನ್ನು ತೆರಿಗೆ ವ್ಯಾಪ್ತಿಗೆ ಸೇರಿಸಲು ಕ್ರಮ ವಹಿಸಿದ್ದು, ಈವರೆಗೆ 2,936 ಅರ್ಜಿಗಳು ಸ್ವೀಕೃತವಾಗಿವೆ.  ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ ಅಥವಾ ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿನ ನಿವಾಸಿಗಳಿಗೆ ಭೂಸುಧಾರಣಾ ಕಾಯ್ದೆ ಅನ್ವಯ ಹಕ್ಕುಪತ್ರಗಳನ್ನು ಕಂದಾಯ ಇಲಾಖೆಯಿಂದ ವಿತರಿಸಲು ಅವಕಾಶ ಕಲ್ಪಿಸಲಾಗಿದ್ದು, ಕಂದಾಯ ಇಲಾಖೆಯಿಂದ ಹಕ್ಕುಪತ್ರ ಒದಗಿಸಿದಲ್ಲಿ, ಗ್ರಾಮ ಪಂಚಾಯತಿಗಳಿಗೆ ಖಾತೆ ವಿತರಣೆ ಮಾಡಲು ಅವಕಾಶವಿರುತ್ತದೆ.  ಆದರೆ ಕೇವಲ ಅಗ್ರಿಮೆಂಟ್ ಪತ್ರದ ಆಧಾರದಲ್ಲಿ ನಿವೇಶನ ಖರೀದಿಸಿ, ವಸತಿ ನಿರ್ಮಿಸಿದವರಿಗೆ, ಒಂದು ಬಾರಿಯ ಪರಿಹಾರವಾಗಿ ಖಾತಾ ಮಾಡಿಕೊಡಲು ನಿಯಮಗಳನ್ನು ರೂಪಿಸಬೇಕಾಗುತ್ತದೆ.  ಇದು ತಕ್ಷಣಕ್ಕೆ ಆಗುವ ಕೆಲಸವಲ್ಲ, ಇದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ.  ಹೀಗಾಗಿ ಕಂದಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿ ಇದಕ್ಕೆ ಪರಿಹಾರ ಕಲ್ಪಿಸುವ ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು.

ಇಂದಿನ ಕಾಲಘಟ್ಟದಲ್ಲಿ ಕಲಾಕೃತಿಗಳ ರಚನೆ ಮತ್ತು ವಿಮರ್ಶೆ ಕಡಿಮೆಯಾಗುತ್ತಿದೆ

ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):

ಇಂದಿನ ಕಾಲಘಟ್ಟದಲ್ಲಿ ಕಲಾಕೃತಿಗಳ ರಚನೆ ಮತ್ತು ವಿಮರ್ಶೆ ಕಡಿಮೆಯಾಗುತ್ತಿದ್ದು, ತಂತ್ರಜ್ಞಾನದ ಬಳಕೆ ಹೆಚ್ಚಾಗುತ್ತಿದೆ ಎಂದು ಕಲಾವಿದ ಹಾಗೂ ಕಲಾ ವಿಮರ್ಶಕರಾದ ಅನಿಲ್ ಕುಮಾರ್ ಹೆಚ್.ಎ ಅವರು ಅಭಿಪ್ರಾಯಪಟ್ಟರು.

ಇಂದು ಕನ್ನಡ ಭವನದ  ವರ್ಣ ಆರ್ಟ್ ಗ್ಯಾಲರಿಯಲ್ಲಿ  ಕರ್ನಾಟಕ ಲಲಿತಕಲಾ ಅಕಾಡೆಮಿಯು ಇನರಾ ಆರ್ಟ್ ಸ್ಪೇಸ್, ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ಕಲಾಕೃತಿಗಳ ಪ್ರದರ್ಶನ ಹಾಗೂ ಶಾಲಾ ಮಕ್ಕಳಿಗೆ ಚಿತ್ರಕಲಾ ತರಬೇತಿ ಕಾರ್ಯಾಗಾರವನ್ನು ಒಳಗೊಂಡ "ದೃಶ್ಯ" ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಲಾವಿದರು ಕುಂಚವನ್ನು ಹಿಡಿದು ಕಲಾಕೃತಿಗಳನ್ನು ರಚಿಸುವ ಕಾರ್ಯ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಡೆಯಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಯುರೇಟರ್ ಮತ್ತು ಬರಹಗಾರರಾದ ಶ್ರೀಮತಿ ನಳಿನಿ ಮಾಳವೀಯ ಅವರು ಮಾತನಾಡುತ್ತಾ, ಕಲಾಕೃತಿಗಳನ್ನು ನೋಡುವ ದೃಷ್ಟಿ ಬದಲಾಗುತ್ತಿರುವ ಈ ಸಂದರ್ಭದಲ್ಲಿ ಕಲಾವಿದನೂ ಕೂಡ ಪ್ರೇಕ್ಷಕನ ಇಚ್ಚೆಯಂತೆ ಕಲಾಕೃತಿಗಳ ರಚನೆಯಲ್ಲಿ ತೊಡಗಿಸಿಕೊಳ್ಳುವುದು ಬಹಳ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಅಕಾಡೆಮಿಯ ಅಧ್ಯಕ್ಷರಾದ ಪ.ಸ.ಕುಮಾರ್ ಅವರು ಮಾತನಾಡುತ್ತಾ ಚಿತ್ರ ಕಲಾವಿದರನ್ನು ಗುರುತಿಸುವ ಹಾಗೂ ಪ್ರೋತ್ಸಾಹಿಸುವ ಕೊರತೆ ಹೆಚ್ಚಾಗಿರುವ ಕಾರಣ ಮಕ್ಕಳಿಂದಲೇ ಚಿತ್ರಕಲೆಯ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆದ ಕಾರಣ ಪ್ರತಿ ತಿಂಗಳು ಮಕ್ಕಳ ಕಾರ್ಯಾಗಾರವನ್ನು ನಮ್ಮ ಅಕಾಡೆಮಿಯ ಮೂಲಕ ಹಮ್ಮಿಕೊಳ್ಳಲಾಗುತ್ತಿದೆ ಹಾಗೂ ಇಂದಿನಿಂದ 19 ರ ವರೆಗೆ ಕಲಾಕೃತಿಗಳ ಪ್ರದರ್ಶನ ಹಾಗೂ ಡಿಸೆಂಬರ್ 19 ರಂದು ಮಕ್ಕಳ ತರಬೇತಿ ಕಾರ್ಯಾಗಾರ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ರಿಜಿಸ್ಟ್ರಾರ್ ಎನ್. ನಮ್ರತ ಅವರು ಅತಿಥಿಗಳನ್ನು  ಸ್ವಾಗತಿಸಿದರು. ಇನರಾ ಆರ್ಟ್ ಸ್ಪೇಸ್‍ನ ನಿರ್ದೇಶಕರಾದ ಮಧು ಆರ್ಯ ಹಾಗೂ ಅಕಾಡೆಮಿಯ ಸದಸ್ಯರಾದ ತಿರುಣಾವಕರಸು ಇವರು ಉಪಸ್ಥಿತರಿದ್ದರು.

ಡಿಸಂಬರ್ 21 ರಂದು ರಾಜ್ಯದಾದ್ಯಂತ ಪಲ್ಸ್ ಪೆÇೀಲಿಯೋ ಲಸಿಕಾ ಕಾರ್ಯಕ್ರಮ


ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):

ಭಾರತ ತಜ್ಞರ ಸಲಹಾ ಗುಂಪಿನ ಶಿಫಾರಸ್ಸಿನ್ವಯ ದೇಶದಲ್ಲಿ ಪೆÇೀಲಿಯೋ ನಿರ್ಮೂಲನೆ ಮಾಡಲು 5 ವರ್ಷ ದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕುವ ಸಲುವಾಗಿ ದೇಶದಾದ್ಯಂತ ಡಿಸೆಂಬರ್ 21 ರಂದು ರಾಷ್ಟ್ರೀಯ ಪಲ್ಸ್ ಪೆÇೀಲಿಯೋ ಲಸಿಕಾ ದಿನವನ್ನು ನಡೆಸಲು ಭಾರತ ಸರ್ಕಾರವು ನಡೆಸಲು ತಿಳಿಸಿರುವುದರಿಂದ ರಾಜ್ಯದಾದ್ಯಂತ ಕೂಡ ಅಂದು ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ತಿಳಿಸಿದ್ದಾರೆ.

ಅವರು ಇಂದು ವಿವಿಧ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ವರ್ಚುವಲ್ ಮೂಲಕ  ನಡೆಸಿದ ಸಭೆಯಲ್ಲಿ ಈ ಬಗ್ಗೆ ತಿಳಿಸಿದರು. ಈ ವರ್ಷ 64 ಲಕ್ಷ ಮಕ್ಕಳಿಗೆ ರಾಜ್ಯದಾದ್ಯಂತ ಪಲ್ಸ್ ಪೋಲಿಯೋ ಲಸಿಕೆಯನ್ನು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.

ಪೋಲಿಯೋ ಪೀಡಿತ ಮಕ್ಕಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಾದ ಕೊಡಗು, ಕೋಲಾರ, ತುಮಕೂರು, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಗದಗ, ಬೆಳಗಾವಿ ಮತ್ತು ಬಿಬಿಎಂಪಿ ಗಳಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಲಸಿಕೆಯನ್ನು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಹಾಗೆಯೇ ಬೂತ್ ಗಳಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳಿರುವಂತೆ ನೋಡಿಕೊಳ್ಳುವಂತೆ ಮತ್ತು ಕೆಲಸ ಅರಸಿ ವಲಸೆ ಹೋಗಿರುವಂತಹ ಸ್ಥಳಗಳಲ್ಲಿ ಹೆಚ್ಚು ಬೂತ್ ಗಳನ್ನು ತೆರೆಯುವ ಮೂಲಕ ಯಾವ ಮಕ್ಕಳು ಇದರಿಂದ ತಪ್ಪಿಹೋಗದಂತೆ ಕಾರ್ಯಕ್ರಮವನ್ನು ಯಶಸ್ವಿಯಾಗಿಸಬೇಕು ಮತ್ತು 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆಯನ್ನು ಹಾಕಿಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಶಿಕ್ಷಣ, ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಹಮ್ಮಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಡಿಸೆಂಬರ್ 21 ರ ಭಾನುವಾರದಂದು ಬಿಓಪಿವಿ ಲಸಿಕೆಯನ್ನು ಬಳಸಿ ಒಂದು ಸುತ್ತಿನ ಪಲ್ಸ್ ಪೆÇೀಲಿಯೊ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಮೊದಲನೇ ದಿನ, ಅಂದರೆ 21 ರಂದು ಪೋಲಿಯೋ ಬೂತ್ ಗಳಲ್ಲಿ ಹಾಗೂ ನಂತರದ 2-3 ದಿನಗಳಲ್ಲಿ ಮನೆ ಮನೆ ಭೇಟಿಯ ಮೂಲಕ 5 ವರ್ಷದೊಳಗಿನ ಮಕ್ಕಳಿಗೆ ವಿಶೇಷವಾಗಿ ವಲಸಿಗ ಸಮುದಾಯದ ಹಾಗೂ ಹೆಚ್ಚು ಅಪಾಯದಂಚಿನಲ್ಲಿರುವ ಸ್ಲಂ ನಂತಹ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ಮೇಲೆ ಪೋಲಿಯೋ ಲಸಿಕೆಯನ್ನು ನೀಡುವಂತೆ  ಅವರು  ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಕರಾವಳಿ ಪ್ರದೇಶದಲ್ಲಿನ ದ್ವೀಪಗಳ ಅಭಿವೃದ್ಧಿ : ಸಚಿವ ಮಂಕಾಳ ಎಸ್ ವೈದ್ಯ

ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):

ರಾಜ್ಯದ ಕರಾವಳಿ ಪ್ರದೇಶದಲ್ಲಿನ 106  ದ್ವೀಪಗಳನ್ನು ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು  ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಮಂಕಾಳ ಎಸ್ ವೈದ್ಯ  ಅವರು ತಿಳಿಸಿದ್ದಾರೆ.

ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಮೇಶ್ ಬಾಬು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ, ಉತ್ತರ ಕನ್ನಡ ಜಿಲ್ಲೆಯಲ್ಲಿನ 7 ದ್ವೀಪಗಳನ್ನು ಪರಿಸರ ಪ್ರವಾಸೋದ್ಯಮವಾಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ವ್ಯವಹರಣಾ ಸಲಹೆಗಾರರನ್ನು  ಆಯ್ಕೆ ಮಾಡಲಾಗಿದ್ದು, ಕಾರ್ಯ ಸಾಧ್ಯತಾ ವರದಿ ತಯಾರಿಸಲಾಗುತ್ತಿದೆ ಎಂದರು.

ಉಡುಪಿ ಜಿಲ್ಲೆಯ 7 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 1 ದ್ವೀಪಗಳಿಗೆ Feasibility Report ತಯಾರಿಸಲಾಗಿದೆ. ಈ ಪೈಕಿ 3 ದ್ವೀಪಗಳಾದ ದರಿಯಾ ಬಹದ್ದೂರ್ ಘಡ, ಮಲ್ಪೆ ಮತ್ತು ಅಯಾಬಾ ದ್ವೀಪಗಳನ್ನು ಅಭಿವೃದ್ಧಿಪಡಿಸಲು GIS (Master Plan)  ಸಿದ್ಧಪಡಿಸಲಾಗಿದೆ.
ರಾಜ್ಯವು ಸುಮಾರು 185.21 ನಾಟಿಕಲ್  ಮೈಲಿ (ಸುಮಾರು 343 ಕಿ.ಮೀ) ಕಡಲ ತೀರವನ್ನು ಹೊಂದಿದ್ದು, ರಾಜ್ಯದಲ್ಲಿ ಒಟ್ಟು 13 ಸಣ್ಣ ಬಂದರುಗಳು ಹಾಗೂ ಒಂದು ಬೃಹತ್ ಬಂದರು (ನವ ಮಂಗಳೂರು ಬಂದರು) ಇರುತ್ತದೆ.

2024-25ನೇ ಸಾಲಿನಲ್ಲಿ ಕಾರವಾರ ಬಂದರಿನಲ್ಲಿ 5,50,502 ಮೆಟ್ರಿಕ್ ಟನ್ ಸರಕು ನಿರ್ವಹಣೆ ಹಾಗೂ ಹಳೇ ಮಂಗಳೂರು ಬಂದರಿನಲ್ಲಿ 55,505 ಮೆಟ್ರಿಕ್ ಟನ್ ಸರಕು ನಿರ್ವಹಣೆ ವಾರ್ಷಿಕ ವಹಿವಾಟು ಮಾಡಲಾಗಿದ್ದು, ಉಳಿದ ಬಂದರುಗಳಲ್ಲಿ ಯಾವುದೇ ವಾಣಿಜ್ಯ ಸರಕು ವಹಿವಾಟು ನಡೆಯುತ್ತಿರುವುದಿಲ್ಲ.

ರಾಜ್ಯದಲ್ಲಿ ಮೀನುಗಾರರಿಗೆ ತೊಂದರೆಯಾಗದಂತೆ ಬಂದರುಗಳನ್ನು ಮತ್ತು ಕರಾವಳಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲಾಗುವುದು ಎಂದರು.

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ : ಸಚಿವ ಮಂಕಾಳ ಎಸ್. ವೈದ್ಯ


ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):

ಮೀನುಗಾರರಿಗೆ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಸಾಲ ಸೌಲಭ್ಯ, ವಿದ್ಯಾನಿಧಿ ಯೋಜನೆ, ಗುಂಪು ವಿಮಾ ಯೋಜನೆ ಜಾರಿ ಸೇರಿದಂತೆ ರಾಜ್ಯ ಸರ್ಕಾರವು ವಸತಿ ರಹಿತ ಮೀನುಗಾರರಿಗೆ ಮತ್ಸ್ಯಾಶ್ರಯ ಯೋಜನೆಯಡಿ ಇದುವರೆಗೆ 10,000 ಮನೆಗಳನ್ನು ನೀಡಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆ, ಸದಸ್ಯರಾದ ಎಂ.ನಾಗರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸಾಂಪ್ರದಾಯಿಕ ಮೀನುಗಾರರಿಗೆ ಮೀನು ಹಿಡುವಳಿಯನ್ನು ಹೆಚ್ಚಿಸಲು ಸಮುದ್ರದಲ್ಲಿ ಮೀನುಮರಿಗಳ ಬಿತ್ತನೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಇದಕ್ಕಾಗಿ 2025-26ನೇ ಸಾಲಿನಲ್ಲಿ 50.00 ಲಕ್ಷ ರೂ. ಅನುದಾನ ಒದಗಿಸಲಾಗಿದೆ.  ಈ ಕಾರ್ಯಕ್ರಮದಡಿ 2024-25ನೇ ಸಾಲಿನಲ್ಲಿ ರೂ.55 ಲಕ್ಷ ರೂ ವೆಚ್ಚದಲ್ಲಿ 1.53 ಲಕ್ಷ ಸೀಬಾಸ್ ತಳಿಯ ಮೀನುಮರಿಗಳನ್ನು ಕರಾವಳಿಯ ಅಳಿವೆ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮೀನುಗಾರಿಕೆ ಇಲಾಖೆಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಸೌಲಭ್ಯವನ್ನು ಒಟ್ಟು 14,998 ಮೀನುಗಾರರು ಪಡೆದಿರುತ್ತಾರೆ. ಮೀನುಗಾರರ ಸಮುದಾಯದ ಕಲ್ಯಾಣವನ್ನು ಕಾಪಾಡಲು ಮಹಿಳಾ ಮೀನುಗಾರರಿಗೆ ಶೂನ್ಯ ಬಡ್ಡಿದರದಲ್ಲಿ ರೂ.3.00 ಲಕ್ಷಗಳವರೆಗೆ ಸಾಲ ಸೌಲಭ್ಯ, ಆಕಸ್ಮಿಕ ಅವಘಡದಿಂದ ಮೃತಪಟ್ಟ ಮೀನುಗಾರರ ವಾರಸುದಾರರಿಗೆ ಸಂಕಷ್ಟ ಪರಿಹಾರ ನಿಧಿಯಿಂದ ಪರಿಹಾರ ವಿತರಣೆ, ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ವಿತರಣೆ, ಮೀನುಗಾರರ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಪರಿಹಾರ ವಿತರಣೆ, ಮೀನುಗಾರರಿಗೆ ಗುಂಪು ವಿಮಾ ಯೋಜನೆ, ವಸತಿ ಸೌಕರ್ಯ, ಸಾಂಪ್ರದಾಯಿಕ ಮೀನುಗಾರರರಿಗೆ ಮೀನು ಹಿಡುವಳಿಯನ್ನು ಹೆಚ್ಚಿಸಲು ಕೃತಕ ಬಂಡೆಗಳ ಸ್ಥಾಪನೆ ಹಾಗೂ ಸಮುದ್ರದಲ್ಲಿ ಮೀನು ಮರಿ ಬಿತ್ತನೆ ಕಾರ್ಯಕ್ರಮ   ಯೋಜನೆಗಳು ಜಾರಿಯಲ್ಲಿವೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

ನೋಂದಣಿಗೆ ಆರ್‍ಟಿಓಗಳಲ್ಲಿ ನಕಲಿ ದಾಖಲೆ ಸೃಷ್ಟಿಸಿದರೆ ನಿರ್ಧಾಕ್ಷಿಣ್ಯ ಕ್ರಮ : ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):

ರಾಜ್ಯದ ಯಾವುದೇ ಆರ್‍ಟಿಓ ಕಛೇರಿಗಳಲ್ಲಿ ಐμÁರಾಮಿ ಕಾರುಗಳ ನೋಂದಣಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ವಾಹನದ ಮೌಲ್ಯವನ್ನು ಮರೆಮಾಚಿ ರಿಜಿಸ್ಟ್ರೇಷನ್ ಮಾಡಿರುವುದು, ಮಾಡುವುದು ಸರ್ಕಾರದ ಗಮನಕ್ಕೆ ಬಂದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು.

ವಿಧಾನ ಪರಿಷತ್ತಿನಲ್ಲಿಂದು ಸದಸ್ಯರಾದ ಶರವಣ ಟಿ ಎ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆಗೆ ಪ್ರತಿಕ್ರಿಯಿಸಿದ ಸಚಿವರು, ಮಂಗಳೂರು ಮತ್ತು ಉಡುಪಿ ಆರ್.ಟಿ.ಒ ಕಛೇರಿಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಕಾರಿನ ನಿಜವಾದ ಮೌಲ್ಯವನ್ನು ಮರೆ ಮಾಚಿ, ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕಛೇರಿಯ ಕೇಂದ್ರ ಸ್ಥಾನೀಯ ಸಹಾಯಕರು, ಅಧೀಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕರು ಹಾಗೂ ಉಡುಪಿ ಕಛೇರಿಯ ಅಧೀಕ್ಷಕರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಈ ಸಂಬಂಧ ಇಲಾಖಾ ವಿಚಾರಣೆ ಜಾರಿಯಲ್ಲಿರುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೆÇಲೀಸರ ಪ್ರಸ್ತಾವನೆಯ ಮೇರೆಗೆ ಉಡುಪಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿರುದ್ಧ ವಿಚಾರಣೆ, ತನಿಖೆ ಕೈಗೊಳ್ಳಲು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಕಲಂ 17(ಎ) ಅನ್ವಯ ಪೂರ್ವಾನುಮತಿಯನ್ನು ಸಹ ನೀಡಲಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ವಸತಿ ಶಾಲೆಗಳಿಗೆ ಮೂಲಸೌಕರ್ಯ ಹಾಗೂ ಇನ್ನಿತರ ಪರಿಕರಗಳ ಸರಬರಾಜು: ಸಚಿವ ಡಾ. ಹೆಚ್.ಸಿ.ಮಹದೇವಪ್ಪ

ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):

2025-26ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಬೇಕಾಗುವ ಡೆಸ್ಕ್ ಕಂ ಬೆಂಚ್ 5 ಸೀಟರ್, ಟು ಟೈರ್ ಕಾಟ್, ಹಾಸಿಗೆ, ದಿಂಬುಗಳು ಹಾಗೂ ಇನ್ನಿತರ ಪರಿಕರಗಳ ಸರಬರಾಜು ಆದೇಶವನ್ನು ನೀಡಲಾಗಿದೆ. ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಕೊರತೆ ಕಂಡುಬಂದಲ್ಲಿ ಅನುದಾನದ ಲಭ್ಯತೆಯನುಸಾರ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ. ಮಹಾದೇವಪ್ಪ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಿರಹಟ್ಟಿ ಶಾಸPರಾದ ಡಾ. ಚಂದ್ರು ಲಮಾಣಿ ಅವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ  ಕುರಿತಂತೆ ವಿಧಾನಸಭೆಯಲ್ಲಿ ಪ್ರಸ್ತಾಪಿದ ಪ್ರಶ್ನೆಗೆ 2025-26ನೇ ಸಾಲಿನ ಆಯವ್ಯಯದಲ್ಲಿ ವಸತಿ ಶಾಲೆಗಳಿಗೆ ಮೂಲಭೂತ ಸೌಲಭ್ಯಕ್ಕೆ ಅಗತ್ಯ ಪರಿಕರಗಳನ್ನು ಒದಗಿಸುವುದರ ಜೊತೆಗೆ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸೇರಿದಂತೆ ಒಟ್ಟು 26 ಹೊಸ ವಸತಿ ಶಾಲೆಗಳನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ಪ್ರಾರಂಭಿಸಲು ವಸತಿ ಶಾಲೆಗಳ ಹೆಸರು, ಪ್ರವರ್ಗವಾರು ಶಾಲೆಗಳ ವರ್ಗೀಕರಣ ಮಾಡಿ ಪ್ರತಿ ಶಾಲೆಯ ತರಗತಿವಾರು 50 ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು ಅನುಮೋದನೆ ನೀಡಲಾಗಿದೆ. ಅದರಂತೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದಲೇ 26 ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ- ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳಕರ್

ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):

ಇಳಕಲ್ ಮತ್ತು ಹುನಗುಂದ ಎರಡೂ ತಾಲ್ಲೂಕುಗಳಲ್ಲಿ 100 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು, ನಿವೇಶನ ಮತ್ತು ಅನುದಾನದ ಲಭ್ಯತೆಯನುಸಾರ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುತ್ತಿದೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳಕರ್ ತಿಳಿಸಿದರು.

ಇಂದು ವಿಧಾನಸಭೆಯ  ಅಧಿವೇಶನದಲ್ಲಿ ಹುನುಗುಂದ ಶಾಸಕರಾದ ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ ಇವರು ಇಳಕಲ್ ಹಾಗೂ ಹುನಗುಂದ ತಾಲ್ಲೂಕುಗಳಲ್ಲಿ 358 ಅಂಗನವಾಡಿಗಳ ಪೈಕಿ 217 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿದ್ದು, 41 ಅಂಗನವಾಡಿ ಕೇಂದ್ರಗಳು ಸರ್ಕಾರಿ ಕಟ್ಟಡ/ಪರ್ಯಾಯ ವ್ಯವಸ್ಥೆಯಾಗಿ ಇತರೆ ಕಟ್ಟಡದಲ್ಲಿ ನಡೆಯುತ್ತಿವೆ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ 100 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಿಕೊಡಬೇಕೆಂದು ಕೇಳಿದ  ಪ್ರಶ್ನೆಗೆ  ಒಟ್ಟಾರೆ  3500 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈಗಾಗಲೇ ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯ ಕ್ರಮ ವಹಿಸಲಾಗಿದ್ದು, ಸ್ವಂತ ಕಟ್ಟಡ ನಿರ್ಮಿಸಲು ಸಾಧ್ಯವಾಗದ ಕಡೆಗಳಲ್ಲಿ, ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಬೇರೆ ಕಟ್ಟಡಗಳನ್ನು ಹಸ್ತಾಂತರ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು. ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯ ಕ್ರಮಕ್ಕಾಗಿ ಈಗಾಗಲೇ ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಸಚಿವರು ತಿಳಿಸಿದರು.

ಮಂಡ್ಯ ತಾಲ್ಲೂಕಿಗೆ 14 ಅಂಗನವಾಡಿ ಕಟ್ಟಡಗಳಿಗೆ ಮಂಜೂರಾತಿ:

ಮಂಡ್ಯ ತಾಲ್ಲೂಕಿಗೆ 2023-24 ರಿಂದ 2025-26ರವರೆಗೆ ಒಟ್ಟು 14 ಅಂಗನವಾಡಿ ಕಟ್ಟಡಗಳಿಗೆ ಮಂಜೂರಾತಿ ನೀಡಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.  

ಇಂದು ವಿಧಾನಸಭೆಯ ಅಧಿವೇಶನದಲ್ಲಿ ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರಗೌಡ (ಗಣಿಗ)  ಇವರು ಮಂಡ್ಯ ತಾಲ್ಲೂಕಿನಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ  ಮಂಡ್ಯ ತಾಲ್ಲೂಕಿನಲ್ಲಿ ಪ್ರಸ್ತುತ 28 ಅಂಗನವಾಡಿ ಕಟ್ಟಡಗಳಿಗೆ ನಿವೇಶನ ಲಭ್ಯವಿರುತ್ತದೆ. ಅನುದಾನದ ಲಭ್ಯತೆಯನುಸಾರ ಹಂತ ಹಂತವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಬೇಡಿಕೆ ಆಧರಿಸಿ ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಕ್ರಮ: ಸಚಿವ ಶಿವರಾಜ ಎಸ್ ತಂಗಡಗಿ ಭರವಸೆ

ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):

ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ತೆರೆಯಲು ಅನುದಾನ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಲಾಗಿದೆ. ಆಯವ್ಯಯದಲ್ಲಿ ಮಂಜೂರಾಗುವ ಅನುದಾನ ಲಭ್ಯತೆ ಆಧರಿಸಿ ಅಗತ್ಯವಿರುವ ಕಡೆ ಹೊಸ ವಿದ್ಯಾರ್ಥಿ ನಿಲಯಗಳ ಮಂಜೂರಾತಿ ಕ್ರಮ ವಹಿಸುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಾದ ಶಿವರಾಜ ಎಸ್ ತಂಗಡಗಿ ಭರವಸೆ ನೀಡಿದರು.  

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ತೇರದಾಳ ಶಾಸಕರಾದ ಸಿದ್ದು ಸವದಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಳೆದ ವರ್ಷದಲ್ಲಿ ರಾಜ್ಯಾದ್ಯಂತ 150 ವಿದ್ಯಾರ್ಥಿ ನಿಲಯಗಳನ್ನು ತೆರೆಯಲಾಗಿದೆ. ಈ ಪೈಕಿ 31 ಜಿಲ್ಲಾ ಕೇಂದ್ರಗಳಲ್ಲಿ ಬಾಲಕ ಹಾಗೂ ಬಾಲಕಿಯರ 62 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ಉಳಿದಂತೆ ಬೇಡಿಕೆ ಆಧಾರಿಸಿ ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮಾಡಲಾಗಿದೆ. ರಾಜ್ಯಾದ್ಯಂತ ಇಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ಪದವಿ ವಿದ್ಯಾರ್ಥಿ ನಿಲಯಗಳನ್ನು ತೆರೆಯಲು ಹೆಚ್ಚಿನ ಬೇಡಿಕೆಯಿದೆ. ತೇರದಾಳ ಮತಕ್ಷೇತ್ರ ವ್ಯಾಪ್ತಿಯ ಬನಹಟ್ಟಿ, ರಬಕವಿ, ತೇರದಾಳ, ಮಹಾಲಿಂಗಪುರ ಗ್ರಾಮಗಳಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ 5 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಒಟ್ಟು 552 ವಿದ್ಯಾರ್ಥಿಗಳ ಪ್ರವೇಶಕ್ಕೆ ಮಂಜೂರಾತಿ ನೀಡಲಾಗಿದೆ. 1512 ಅರ್ಜಿಗಳು ಸ್ವೀಕೃತವಾಗಿವೆ. 219 ನವೀಕರಣ 235 ಹೊಸ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗಿದೆ. 1,276 ಅರ್ಜಿಗಳು ಬಾಕಿಯಿವೆ. ಮತಕ್ಷೇತ್ರದಲ್ಲಿ ಹೊಸದಾಗಿ ವಿದ್ಯಾರ್ಥಿ ನಿಲಯ ಸ್ಥಾಪಿಸುವ ಪ್ರಸ್ತಾವನೆಗಳು ಆರ್ಥಿಕ ಇಲಾಖೆಯಿಂದ ತಿರಸ್ಕøತಗೊಂಡಿವೆ. ಆದರೂ ಶಾಸಕರ ಬೇಡಿಕೆ ಅನುಸಾರ ಮುಂದಿನ ಆರ್ಥಿಕ ವರ್ಷದಲ್ಲಿ ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿ ಕುರಿತು ಪರಿಶೀಲಿಸಲಾಗುವುದು ಎಂದು ಸಚಿವರು ಹೇಳಿದರು.

ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ ಬಹಳಷ್ಟು ವಿದ್ಯಾರ್ಥಿಗಳು ಇದ್ದು, ವಿದ್ಯಾರ್ಥಿ ನಿಲಯಕ್ಕೆ ಹೆಚ್ಚಿನ ಬೇಡಿಕೆಯಿದೆ. ತೇರದಾಳ ಹಾಗೂ ರಬಕವಿ-ಬನಹಟ್ಟಿಯಲ್ಲಿ ತಲಾ 2 ಹಾಗೂ ಮಹಾಲಿಂಗಪುರದಲ್ಲಿ 1 ವಿದ್ಯಾರ್ಥಿನಿಲಯಗಳಿಗೆ ಮಂಜೂರಾತಿ ನೀಡುವಂತೆ ಶಾಸಕರಾದ ಸಿದ್ದು ಸವದಿ ಸಚಿವರಲ್ಲಿ ಕೋರಿದರು.

ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ
ರಾಜ್ಯಮಟದ ಏಜೆನ್ಸಿ ನೇಮಕಕ್ಕೆ ಪ್ರಯತ್ನ : ಸಚಿವ ಪ್ರಿಯಾಂಕ್ ಖರ್ಗೆ


ಬೆಳಗಾವಿ / ಬೆಂಗಳೂರು, ಡಿಸೆಂಬರ್ 17 (ಕರ್ನಾಟಕ ವಾರ್ತೆ):

ಗ್ರಾಮೀಣ ಪ್ರದೇಶದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಗೆ ರಾಜ್ಯ ಮಟ್ಟದಲ್ಲಿ ಏಜೆನ್ಸಿ ನೇಮಕಕ್ಕೆ ಇಲಾಖೆಯಿಂದ ಪ್ರಯತ್ನ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಹಿರೇಕೆರೂರು ಶಾಸಕ ಯು.ಬಿ.ಬಣಕಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಶಾಸಕರು, ಸಂಸದರು ಸೇರಿದಂತೆ ಸಾಮಾಜಿಕ ಹೊಣೆಗಾರಿಕೆ ಅನುದಾನದಲ್ಲಿ ಬಹಳಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿ, ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲಾಗಿದೆ. ನಿರ್ವಹಣೆ ಅವಧಿ ಮುಗಿದ ನಂತರ ಇವುಗಳ ನಿರ್ವಹಣೆಗೆ ತೊಂದರೆ ಎದುರಾಗಿದೆ. ಈ ಹಿನ್ನಲೆಯಲ್ಲಿ ದೇಶದ ಪ್ರತಿಷ್ಠಿತ ಕುಡಿಯುವ ನೀರಿನ ಘಟಕಗಳ ತಯಾರಿಕಾ ಕಂಪನಿಗಳಲ್ಲಿ ಒಬ್ಬರಿಗೆ ನಿರ್ವಹಣೆ ಗುತ್ತಿಗೆ ನೀಡಲು ಕೋರಲಾಗಿದೆ. ಆದರೆ ಯಾವ ಕಂಪನಿಗಳು ನಿರ್ವಹಣೆ ಮಾಡಲು ಮುಂದೆ ಬರುತ್ತಿಲ್ಲ. ಸರ್ಕಾರ ತನ್ನ ಪ್ರಯತ್ನವನ್ನು ಮುಂದುವರಿಸಿದ್ದು, ಶೀಘ್ರದಲ್ಲಿಯೇ ಈ ಸಮಸ್ಯೆಗೆ ಬಗೆಹರಿಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ರೂ.6 ಕೋಟಿ ಪ್ರಸ್ತಾವನೆ ಮಂಜೂರಾತಿ:

ಹಾವೇರಿ ಜಿಲ್ಲೆಯಿಂದ ರೂ.6 ಕೋಟಿ ಮೊತ್ತದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲು ಮಂಜೂರಾತಿ ಕೋರಿ ಇಲಾಖೆಗೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆ ಪರಿಶೀಲನೆ ಹಂತದಲ್ಲಿದ್ದು ಸದ್ಯದಲ್ಲಿಯೇ ಮಂಜೂರಾತಿ ನೀಡುವುದಾಗಿ ಸಚಿವರು ಶಾಸಕರಾದ ಯು.ಬಿ.ಬಣಕಾರ್ ಅವರಿಗೆ ತಿಳಿಸಿದರು.

9 ಗ್ರಾಮಗಳಲ್ಲಿ ಫ್ಲೋರೈಡ್ ಪತ್ತೆ:
ಹಾವೇರಿ ಜಿಲ್ಲೆಯ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಬರುವ 685 ಗ್ರಾಮಗಳ ಕುಡಿಯುವ ನೀರಿನ ಗುಣಮಟ್ಟದ ಪರಿಶೀಲನೆ ನಡೆಸಲಾಗಿದೆ. ಈ ಪೈಕಿ ಹಾವೇರಿ ತಾಲ್ಲೂಕಿನ ಬೆಳವಿಗಿ, ಮರಡೂರ, ತೆರೆದಹಳ್ಳಿ, ಗುಯಿಲಗುಂದಿ, ಮೇವುಂಡಿ, ಗೂಡೂರು, ಮರೋಳ, ದೇವಗಿರಿ ಹಾಗೂ ಶಿಗ್ಗಾಂವ್ ತಾಲ್ಲೂಕಿನ ಕಂಕಣವಾಡ ಗ್ರಾಮಗಳ ಮಾದರಿಯಲ್ಲಿ ಪೆÇ್ಲೀರೈಡ್ ಅಂಶ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಹಾವೇರಿ ತಾಲ್ಲೂಕಿನ 8 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಮೂಲಕ ನೀರನ್ನು ಒದಗಿಸಲಾಗುತ್ತಿದೆ. ಈ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಲಾಗಿದೆ. ಕಂಕಣವಾಡಿ ಗ್ರಾಮದಲ್ಲಿ ಪರ್ಯಾಯ ಕೊಳವೆ ಬಾವಿ ನೀರು ಮತ್ತು ಪಕ್ಕದ ಹನುಮರಹಳ್ಳಿ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.

ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲಿ ಪ್ರತಿ ತಿಂಗಳು ನೀರಿನ ಗುಣಮಟ್ಟ ಪರೀಕ್ಷೆ ನಡೆಸಲಾಗುತ್ತಿದೆ. ಇದಕ್ಕಾಗಿ ಪ್ರಯೋಗಾಲಯಗಳನ್ನು ತೆರೆಯಲಾಗಿದೆ. ಸುಮಾರು 6.50 ಲಕ್ಷ ನೀರಿನ ಮಾದರಿಗಳನ್ನು ರಾಜ್ಯಾದ್ಯಂತ ಪರೀಕ್ಷಿಸಲಾಗಿದೆ. ಗ್ರಾಮಗಳಿಗೆ ನೀರು ಪರೀಕ್ಷಾ ಕಿಟ್ ಒದಗಿಸಲಾಗಿದೆ ಎಂದು ಸಚಿವರು ಸಷ್ಟ ಪಡಿಸಿದರು.

ಗುಬ್ಬಿ ಶಾಸಕರಾದ ಎಸ್.ಆರ್.ಶ್ರೀನಿವಾಸ, ಶಿರಹಟ್ಟಿ ಶಾಸಕರಾದ ಡಾ.ಚಂದ್ರುಲಮಾಣಿ ಅವರು ಕೆಟ್ಟು ನಿಂತು ಹೋದ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಗೆ ಗ್ರಾಮ ಪಂಚಾಯಿತಿಗಳಿಗೆ ಅನುದಾನ ನೀಡುವಂತೆ ಸಚಿವರಲ್ಲಿ ಕೋರಿದರು. ಇದಕ್ಕೆ ಇತರೆ ಶಾಸಕರು ಸಹ ಧ್ವನಿಗೂಡಿಸಿದರು.

ಗ್ರಾಮ ಪಂಚಾಯಿತಿಗಳಿಂದ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಗೆ ಯಾವುದೇ ತೊಂದರೆಯಾಗಿಲ್ಲ. ಸರ್ಕಾರದಿಂದ ನಿರ್ವಹಣೆ ಅನುದಾನ ನೀಡಲಾಗಿದೆ. ಆದರೆ ಶಾಸಕರು, ಸಂಸದರು ಇತರೆ ಅನುದಾನಗಳಡಿ ನಿರ್ಮಿಸಿರುವ ಘಟಕಗಳ ನಿರ್ವಹಣೆಗೆ ತೊಂದರೆ ಉಂಟಾಗಿದ್ದು, ಶೀಘ್ರದಲ್ಲಿ ಪರಿಹಾರ ದೊರಕಿಸಿಕೊಡುವ ಭರವಸೆಯನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿದರು.  



THANKS




DIRECTOR,
DEPARTMENT OF INFORMATION AND PUBLIC RELATIONS,
GOVERNMENT OF KARNATAKA,
VARTHA SOUDHA,
No. 17, BHAGAWAN MAHAVEER ROAD, 
BENGALURU - 560 001

TELEPHONE : 080-2202 8032, 080-2202 8034, 080-2202 8037

FAX No 080-2202 8041, 080-2286 3794


ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು 17.12 (2) (1).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (1) (1).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (18).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (16).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (19).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (10).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (13).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (11).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (5).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (1).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (12).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (13) (1).jpeg
ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು 17.12 (7).jpeg
ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು 17.12 (8).jpeg
ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು 17.12 (2).jpeg
ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು 17.12 (9).jpeg
ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು 17.12 (10).jpeg
ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು 17.12 (3).jpeg
ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು 17.12 (1).jpeg
ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು 17.12 (4).jpeg
ಕರ್ನಾಟಕ ಲಲಿತಕಲಾ ಅಕಾಡೆಮಿ (2).jpg
ಕರ್ನಾಟಕ ಲಲಿತಕಲಾ ಅಕಾಡೆಮಿ (1).jpg
ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು 17.12 (4) (1).jpeg
ಕರ್ನಾಟಕ ಲಲಿತಕಲಾ ಅಕಾಡೆಮಿ (3).jpg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 123 (7).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 123 (9).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 123 (10).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 123 (10) (1).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 123 (2).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 123 (5).jpeg
_ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು (16).jpeg
_ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು (4).jpeg
_ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು (6).jpeg
ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು 17.12 (3) (1).jpeg
_ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು (18).jpeg
_ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು (14).jpeg
_ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು (2).jpeg
_ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು (9).jpeg
_ವಿಧಾನ ಪರಿಷತ್ ಕಾರ್ಯಕಲಾಪದ ಛಾಯಾಚಿತ್ರಗಳು (3).jpeg
DIPR NEWS - 17-12-2025.docx
DIPR NEWS - 17-12-2025.pdf
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (17).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (16) (1).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (6).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (5) (1).jpeg
ವಿಧಾನ ಸಭೆ ಕಾರ್ಯಕಲಾಪದ ಛಾಯಾಚಿತ್ರಗಳು 17.12.2025 (1) (2).jpeg
Reply all
Reply to author
Forward
0 new messages