DIPR NEWS : 22-08-2025

6 views
Skip to first unread message

PRESS NEWS

unread,
Aug 22, 2025, 8:16:52 AMAug 22
to Venkat Singh, suddimool...@gmail.com, Sudhindra Nadig, Cheluva Raju, krushika mitra, Sudheendra Srirangaraju, srika...@rediffmail.com, Alaganchi Mahadevegowda Suresh, N B Hombal, Daily Salar, pan...@rediffmail.com, Kpn Desk, hameed...@rediffmail.com, PTI Bangalore, Vijay Kumar, Nagesh Polali, kalyani kulkarni, chidambar kulkarni, narendr...@rediffmail.com, Suresh Brm, rakesh prakash, Anil Kumar, asad.m...@timesgroup.com, sunil....@timesgroup.com, Kushala Satyanarayana, arunw...@gmail.com, krish...@gmail.com, Dibyangshu Sarkar, muke...@gmail.com, Soma Shekar, Hiriyannaiah T R, Raju kondaguli, Anantha Subramanyamk, Mysore Harish, ar...@ap.org, sanj...@gmail.com, gadekal nagaraja, ramu...@hotmail.com, a.vee...@gmail.com, Rajashekhar Sriramoju, nagp...@yahoo.com, Sharath Srivatsa, Bhaskar Hegde, edit...@yahoo.com, ne...@manipalmedia.com, samkar...@rediffmail.com, feed...@thatskannada.com, sahana maji, praj...@rediffmail.com, nanjund...@gmail.com, Anantharam Sanklapur, Umesha Koligere, Vishwanath Karnic, fakir...@gmail.com, Srusti Prabha, Srinivasa Prasad, ne...@manipalpress.com, feat...@manipalmedia.com, E sanje News, mrinf...@gmail.com, edi...@deccanherald.co.in, ma...@ndtv.com, sundhar...@yahoo.com, srajen...@hotmail.com, Doordarshan Chandananews, Shrumsha Gangadhar, pradeep kumar, sivana...@mm.co.in, United News of India - Bangalore UNI, hunasavadi srikanth, Jagadeesh Nv, Niranjan Kaggere, parmesh...@yahoo.co.in, Mahesh Kulkarni, A .SURESH, mkm...@gmail.com, M.A. Kulkarni, ne...@ndtv.com, rajuma...@gmail.com, suryanarayana apprameya, abdulh...@gmail.com, Jagadish Nagathan, shiva shankar, Mathrubhumi BL, Yamini P, Guru Prasad, Sunil Sirasangi, prasanna b k, Jaipal Sharma, amjad hussain, Bhuvanavarthe Kannada, Tulasirtk Rtk, Narasimha Raju, Saakshath Suddi, Suresh Bhat, Vaartha Bharathi B'lore, garudadwajacta, Pratap r dev, Shidlu Patrike Shidlu, MOHAMED YOUNUS, shyam s, coo...@maalaimalar.com, Gara Shrinivas, kolara...@yahoo.in, Harish dhandu.l, Pavan Hiremath, priyapathrike priya, Satish T M, Suddigiduga Dinapatrike, Srinivasa S, prasa...@gmail.com, suresh kumar, Vishwanat Bhagavat, ramesh gacchinamane, thinagaravelu kavidasan, DeccanHerald Prajavani, Anand Bakshi, suresha_...@rediffmail.com, Shankar S, voice jlr, sudarshan channangihalli, Anantha Krishnan M., Ramesh D K, Muthumani Nannan, Muthumani Nannan, vidhikarn...@gmail.com, Anil Basur, sanjes...@gmai.com, R.T.VITTAL Murthy, hgangad...@gmail.com, shrinivas Soorgond, ARVIND WALI, harish dasappa, T V links, pooja prasanna, Shamsheer Yousaf, yat...@prajavani.co.in, prathima mysore, Girish Babu, Balasubramanyam K.R., Nandini Chandrashekar, Kiran Haniyadka, pandu...@rediffmail.com, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani kannadigaru@yahoo.com, vaarthe@gmail.com, eemunjanedailykannada@yahoo.com, <kannadigaru@yahoo.com>,, gurulingaswamy_holimath@yahoo.com newsblr@vijayavani.in, cbaru6 <cbaru6@gmail.com>, chidanand patel <patel.risk@gmail.com>,, Rakesh Kombra <rakesh.km@abp.in>, <ininewsflash@gmail.com>,, Nudi Bharathi <nudibharathi@gmail.com>,, Rajasthan Patrika <blgrpatrika@gmail.com>,, -rajendra -naruka <rajendra.naruka@epatrika.com>,, samaj veer <samajveer@gmail.com>,, Manjunatha Babu <tcmbabu@gmail.com>,, rajaram k <rajaramsiliconcity@gmail.com>, <passgirish@gmail.com>,, M.M. Joshi <karnatakphotos@gmail.com>,, SM KHAN khan <4mtv21@gmail.com>,, sagayraj@gmail.com,, vaiga j <vaiga16@gmail.com>,, Varthabhavan Udupi <varthabhavanaudupi@gmail.com>,, RAJ KANNADA <inputrajnews@gmail.com>,, Sandeep Moudgal <sandeep.moudgal@gmail.com>,, The Hindu Invitations <invite.thehindu@gmail.com>,, Ashwini Ashwini <ashwinioorja@gmail.com>,, NGR NG Ramesh <ngr.ramesh213@gmail.com>,, Sheshdri Samaga <samaga.sheshadri@gmail.com>,, Raghavendra Bhat <rythmraghu@gmail.com>,, Abdul Razak <ajabdulrazak@gmail.com>,, aj_bng@yahoo.co.in <aj_bng@yahoo.co.in>,, afshan yasmeen <afshanyasmeen@gmail.com>,, anusha.ravi@timesgroup.com,, ravindrabhat@prajavani.co.in,, khajane@gmail.com,, Bageshree Subbanna <bageshree.subbanna@gmail.com>,, Information Department <varthasoudhabengaluru@gmail.com>,, vikhar.sayeed@thehindu.co.in,, Vikhar Ahmed Sayeed <vikhar.sayeed@gmail.com>,, Sampath Kumar <ycsampathkumar@gmail.com>,, Dr Mamatha Hegde <hegde2004mamatha@gmail.com>,, gpshetty74@yahoo.com,, Daraneesh Bookanakere <darani2287@gmail.com>,, srikanthswmy@yahoo.com,, ks somanna <kssomanna275@gmail.com>,, Ravikumar B.G. <bgrkum@gmail.com>,, Arvind Last <raichurvani@gmail.com>,, Shivanna Shivanna <nammashiva@gmail.com>,, GOPAL R <phalithamsha@gmail.com>,, Janardhan Jani <janabgjana8@gmail.com>,, Naheed Ataulla <naheed.ataulla@gmail.com>,, lingarajubnc@gmail.com, nekaaravani@gmail.com, Dakshin Bharat Rashtramat Daily <news@dakshinbharat.com>,, suresh pattan Suresh <pattansuresh@gmail.com>,, Raveesh Raveesha <raveeshahs@gmail.com>,, senthil nathan <senthu.news@gmail.com>,, Vilas Melagiri <vilasmelagiri@gmail.com>, bang08@yahoo.com, Jani janardhan bk <janardhanbk@gmail.com>,, basava raju <basawraju1956@gmail.com>,, Roshan Baig <ministerforiih@gmail.com>,, k s ksnagaraj <ksnagarajbgm@gmail.com>,, naveen ammembala <nammembala@gmail.com>,, pramoda shastri <pramodashastri@gmail.com>,, Shankar Pagoji <spagoji@gmail.com>,, basurani@gmail.com,, hemanth kumar <khemanth999@gmail.com>,, Manjunatha C <manjumdb@gmail.com>,, Sitaram Shasthri <sastryaloor@gmail.com>,, Shivashankar H.P <cineshiv@gmail.com>,, Arun bangalore ananthmurthy <arunroopa73@gmail.com>,, yasir.mushtaq@newsnation.in,, Alvin Mendonca <alvinm20@gmail.com>,, Azmathulla Shariff <azmathulla35@gmail.com>,, harihar times <hariharatimes@gmail.com>,, Ashok Shamanna <timesmobiletv@gmail.com>,, rajendra m S <merajendra@gmail.com>,, jaibheemagade.daily bangalore, Kolar MURALI, Suddimoola Raichur, Dineshamin Mattu, Ravinarayana Gunaje, Naveen Soorinje, prabhakar prabhakar, Ashwini YS, Vinay Madhava Gowda, Ahmed Khan, HARRY D'SOUZA, Maheswara Reddy, rajesh chatla, rajeshr...@prajavani.co.in, kp PUTTASWAMAIAH, diprv...@gmail.com, Dhyan Poonacha, mani ms, nisar hameed, kala bandhu, M Siddaraju, cdm siddu, Jadiyappa Gedlagatti, Jayaprakash Narayana, swamy swamy, davanagere...@gmail.com, varthaprabh...@gmail.com, Samyukta Karnataka, htm...@gmail.com, muniraj raju, Hariprakash Konemane, Vrl Daily, p18news...@nw18.com, inpu...@gmail.com, editorpu...@gmail.com, Vijay J R, Manohar Yadavatti, Manohar Yadavatti, Chandan K Gowda, Shivakumar S R, rajendra m S, Ramesh Hirejambur, Divyashree V R, mandyavartha, mandyaandolana andolanamandya, somu 9772, kannambadi kannambadi, monibt09 monibt09, Nudi Bharathi, SHIVA YOGI SK, sanje impu, shashi suddisangharsha, somu keragodu, star of mandya, U M Mahesh, Information Department, To: mandyavartha@googlegroups.com, newstoportal@gmail.com, abburprakash@gmail.com, mandyaandolana@gmail.com, somu9772@gmail.com, heggademandya@gmail.com, kannambadik@gmail.com, knravimandya@gmail.com, kolalu@rediffmail.com, mandyamaathu@yahoo.com, mandyatvlive@gmail.com, monibt09@gmail.com, moni_mdy@rediffmail.com, mp.sk@rediffmail.com, navisona@gmail.com, nudibharathi@gmail.com, pouravani@gmail.com, press.sk@gmail.com, ranakahalep@gmail.com, ravi_lalipalya@rediffmail.com, sanjeimpu@gmail.com, sanjesamachara.mdy@gmail.com, shashisuddisangharsha@gmail.com, kemmugilu@gmail.com, starofmandya@gmail.com, udayakala_mandya@yahoo.co.in, ummahesh@gmail.com, varthasoudhabengaluru@gmail.com, vkmandya@gmail.com, naikempi@gmail.com, voice@mysoorumithra.com, lingarajudl@gmail.com, balakrishnajm@gmail.com, shimshaprabha@gmail.com, mysorevar, Manjunath Public tv, Lingaraju Dl, balu krishna, shimshaprabha, hindubl...@thehindu.co.in, Murali T, TarakaRamu Pogiri, aall rounder, Ramesha Doddapura, lokmatn...@gmail.com, Keshava Murthy M, Nandidurga Balu, Jinu Kumar Jena, lingaraju d, Lingaraju D, edlben...@dinamalar.in, meena nagaraju, Dinakaran 2009, Shantha Kumar, pib bng, c...@ibcworldnews.com, Ramesh Yalagachina, Samaga Sheshadri, Naveen Menezes, gurunath...@thehindu.co.in, Shivakumar Menasinakai, Vishwanatha t h, Kishore Saggare, bevarah...@gmail.com, kuchangi prasanna, venkat...@gmail.com, surajut...@gmail.com, srika...@kannadaprabha.in, shreekanth gowdasandra, S.Narayanaswamy, Sheshu .M, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, Naveenkumar Kn, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, shashidhar singh, Bharathi Rcc, Dasharath Sawoor, mailto: kkarnataki@indiatimes.com, cksivanandan@journalist.com, mayas@ndtv.com, orientalnews@hotmail.com, vbbangalore@yahoo.co.in, akramhasan@yahoo.com, airbangalore@yahoo.com, bglphoto@thehindu.co.in, vskarnic@gmail.com, sundharreporter@yahoo.com, srajendran16@hotmail.com, bangalore.bias@gmail.com, janabandade@yahoo.co.in, sreejavn@aol.in, sreejavn@gmail.com, dt_bangalore@hotmail.com, manohar@namasthe.in, chandananews@gmail.com, shrumshagangaa@gmail.com, dnssbc_vijay@yahoo.com, eshanyatimes@yahoo.co.in, maapala@gmail.com, varthasoudhabengaluru@googlegroups.com, sivanandanck@mm.co.in, reporter202020@yahoo.co.in, vishukumarnr@gmail.com, unibangalore@gmail.com, uniblr@dataone.in, dinakaranblr@gmail.com, paramesh@asianetworld.tv, parmeshkerekeri@gmail.com, aleem.aleem2010@gmail.com, hunasavadisrikanth@gmail.com, srikanthhunasavadi@, Aleem M., PRESS NEWS, Manu Aiyappa, Haaiminchu Marvel, Sudhir Raina, beng...@youth4jobs.org, mu...@youthjobs.org, keerthi prasad, Manju C.R, Ravi Sisodia, ani...@rediffmail.com, Shantha Thammaiah, shrinath joshi, JEEVAN M, VARTHE JANAPADA, Suresha H L, DAMARUGA, Azmathulla Shariff, saral...@gmail.com, rudresha honnenahalli, Prakash C, Kumaran P, kuma...@timesgroup.com, Narayanan Venkatesan, prasad hegde, Gururaj Br, Sathya Shodha, in...@satyashodha.in, Prem Shekhar, Dhananjay Tk, Melbin Mathew, lakshmi...@suvarnanews.in, suj...@suvarnanews.in, Pressandnews Bangalore, Padmanabha Rao, Prasanna Kumar S, udayakala...@gmail.com, udayakala daily, karnatak...@gmail.com, kerekeriveerappa parmesh, Poornima Ravi, Srikanth Bhat, ಸಪ್ತಸ್ವರ TV, vino...@hindutamil.co.in, Ra Vinoth, Shivanand Tagadur, udaya...@gmail.com, T.K.MALAGOND EDITOR IN CHIEF, Vasudevrao Desai, SAMPATH KUMAR Y C, samayami...@gmail.com, kannada...@gmail.com, Supreetha Hebbar, kannada Kannada, smitha R, lankeshpat...@gmail.com, indiannewsa...@gmail.com, kiran k.n Kiran, mahanthesh kumar, rnu...@gmail.com, manjunath n, mohamed...@gmail.com, sanje...@gmail.com, Ranjith H Ashwath, KAVERI TV, Kumara Raitha, fortunemed...@gmail.com, prasad rao, mayurak...@gmail.com, Bhagya Prakash, bengalu...@gmail.com, Arvind Last, Benki Belaku Raichur, K.R. Renu, ay...@indiangrapevine.com, hima...@indiangrapevine.com, bvenka...@yahoo.co.in, bvenkatsingh, chandrav...@gmail.com, henjar...@gmail.com, sanath...@indianexpress.com, UMA MEDIA CONSULTING UMC, Vilas Melagiri, Lakshman C.K, munjane...@gmail.com, Sridhara V, E RAVI, RAMALINGAPPA B.K, karnataka...@gmail.com, Gopika Mallesh, J Nagabhushan, palike...@gmail.com, prabhu natekar, ume...@htdigital.in, munjan...@gmail.com, munjan...@yahoo.in, munjanee...@gmail.com, pras...@vrlmedia.com, christin mathew philip, somash...@etvbharat.com, Somashekar kavachoor, Aparna As, kkpsv...@gmail.com, Antharagange DailyNewsPaper, Gummata Nagari Daily Newspaper BIJAPUR, Md Irfan Shaikh, nagar...@gmail.com, samyukt...@gmail.com, newsageh...@gmail.com, ESHANYA TIMES, vipnews...@gmail.com, Devitha cs16, punya vathi, khale...@prajavani.co.in, balakr...@prajavani.co.in, nel...@gmail.com, Manjunat Gvt, hkne...@gmail.com, harish kumar, Manjesha U, musanje...@gmail.com, newsofpol...@gamil.com, shrisha...@gmail.com, SANATH DESAI, yashas...@gmail.com, vinayak bhat, natara...@gmail.com, Nagesh Kn, Nandini .N, Dr. Indukant Dixit, indukan...@pti.in, hdnews...@gmail.com, Devalapalli N Girish Reddy, Raghuraj press reporter Journalist, Shodhavani News, dharidee...@gmail.com, mallam...@gmail.com, ashoka kote, karanja...@yahoo.com, Parvateesha Bilidaale, Bukanakere Manjunatha, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, Rakesh N S <rakesh.ans@gmail.com>, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani <janatavani@mac.com>, eemunjanedailykannada@gmail.com, kannadigaru@yahoo.com, msvaarthe@gmail.com, eemunjanedailykannada@yahoo.com, newsblr@vijayavani.in,, lokes...@gmail.com, siddamma jamadar, arvin...@gmail.com, dasaratha raman, suresh....@gmail.com, tamil5...@gmail.com, kalyana...@gmail.com, kkg...@gmail.com, N.MUNIYAPPA Kolar, Bhagyalakshmi Srinivasa, yuva...@gmail.com, Ramachandra Swamy, prasarbha...@gmail.com, abdul akram haq, deva sampathkumar, bharath...@gmail.com, venkat polali, mahesh somanna, sagar...@live.com, prajapa...@gmail.com, R Manjunath Kere Manju, Abdul Razak, kampi...@gmail.com, udayadhw...@gmail.com, janaraj...@gmail.com, samyuta...@gmail.com, maarda...@gmail.com, new...@bevarahani.com, prathini...@gmail.com, udayaka...@gamil.com, THEDAILY NEWS, anilsi...@gmail.com, Karunakara G, asho...@prasarbharati.gov.in, asho...@yahoo.co.in, avinash mr, n.ashw...@gmail.com, media man, mnwal...@gmail.com, Mohan Handrangi, Govind Gowda, mardhan...@gmail.com, anudinas...@gmail.com, ramanaga...@gmail.com
SIR

PLEASE FIND ATTACHED STATE NEWS :

ಪತ್ರಿಕಾ ಪ್ರಕಟಣೆ
PRESS RELEASE

ಪ್ರವರ್ತನಾ ದಿನಕ್ಕೆ ತೆರಳುವ ಯಾತ್ರಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್ 22 (ಕರ್ನಾಟಕ ವಾರ್ತೆ):

ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಡಾ. ಅಂಬೇಡ್ಕರ್‍ರವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿಯಲ್ಲಿ 02-10-2025 ರಂದು ನಡೆಯಲಿರುವ ಪ್ರವರ್ತನಾ ದಿನಕ್ಕೆ (ವಿಜಯದಶಮಿ ದಿನದಂದು) ನಾಗಪುರ ದೀಕ್ಷಾಭೂಮಿಗೆ ಜಿಲ್ಲಾವಾರು ಒಟ್ಟು 7700 ಅರ್ಹ ಯಾತ್ರಾರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಕೆ.ಎಸ್.ಆರ್.ಟಿ.ಸಿ ಇತರೆ ಸಾರಿಗೆ ಬಸ್ಸು ಮತ್ತು ರೈಲಿನ ಮೂಲಕ ಕಳುಹಿಸಿಕೊಡುವ ಸಂಬಂಧ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಸಂಬಂಧ ಡಾ.ಬಿ.ಆರ್. ಅಂಬೇಡ್ಕರ್‍ರವರ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ  ಸೆಪ್ಟಂಬರ್ 30 ರಿಂದ ಅಕ್ಟೋಬರ್ 4, 2025 ರವರೆಗೆ ವಿವಿಧ ಜಿಲ್ಲೆಗಳಿಂದ ಪ್ರಯಾಣಿಸಲು ಹಾಗೂ ಹಿಂದಿರುಗಿ ಬರುಲು ಬಸ್ಸು ಮತ್ತು ರೈಲಿನ ಮೂಲಕ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.

ಯಾತ್ರಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 25 ರಿಂದ  ಸೆಪ್ಟಂಬರ್ 9, 2025 ರವರೆಗೆ ಸಮಾಜ ಕಲ್ಯಾಣ ಇಲಾಖೆಯ https://swd.karnataka.gov.in/ ವೆಬ್‍ಸೈಟ್‍ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ  ಜುಲೈ ಆವೃತಿಯಲ್ಲಿ ಪ್ರವೇಶಾತಿ/ಪ್ರವೇಶಾತಿ ನವೀಕರಣ

ಬೆಂಗಳೂರು, ಆಗಸ್ಟ್ 22 (ಕರ್ನಾಟಕ ವಾರ್ತೆ) :

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2018-19 ರಿಂದ 2024-25ನೇ ಶೈಕ್ಷಣಿಕ ಸಾಲುಗಳ ಜುಲೈ/ಜನವರಿ ಆವೃತ್ತಿ ಹಾಗೂ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ಯು.ಜಿ./ ಪಿ.ಜಿ./ ಡಿಪ್ಲೊಮಾ/ ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶಾತಿ/ಪ್ರವೇಶಾತಿ ನವೀಕರಣಕ್ಕಾಗಿ ಸಿ.ಬಿ.ಸಿ.ಎಸ್./ ನಾನ್ ಸಿ.ಬಿ.ಸಿ.ಎಸ್. ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಂಡ  ಶುಲ್ಕವಿಲ್ಲದೆ 2025ನೇ ಆಗಸ್ಟ್ 28 ಹಾಗೂ ರೂ. 200/- ದಂಡ ಶುಲ್ಕದೊಡನೆ 2025ನೇ ಸೆಪ್ಟಂಬರ್ 6 ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.inಮೂಲಕವೇ ಪರೀಕ್ಷಾ ಶುಲ್ಕವನ್ನು ಪಾತವಸಿಬೇಕಾಗಿರುತ್ತದೆ.

ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ 080-26603664 ಹಾಗೂ 9880626439/9019526439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಕಾಗದ ಪತ್ರಗಳ ಮಂಡನೆ

ಬೆಂಗಳೂರು, ಆಗಸ್ಟ್ 22, (ಕರ್ನಾಟಕ ವಾರ್ತೆ) :

ವಿಧಾನ ಪರಿಷತ್ತಿನ ಕಾರ್ಯದರ್ಶಿಗಳಾದ ಕೆ. ಆರ್. ಮಹಾಲಕ್ಷ್ಮಿ ಅವರು ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ ವಿಧೇಯಕಗಳಾದ, ವಿಧಾನಸಭೆಯಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿ ಮತ್ತು ವಿಧಾನ ಪರಿಷತ್ತಿನಿಂದ ತಿರಸ್ಕøತಗೊಂಡಿರುವ ರೂಪದಲ್ಲಿ ಹಾಗೂ ಎರಡನೇ ಬಾರಿ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2025, ಕರ್ನಾಟಕ ಸಾಂಪ್ರದಾಯಕ ಅಲೆಮಾರಿ ಕುರಿಗಾಯಿಗಳ ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ದ ರಕ್ಷಣೆ) ವಿಧೇಯಕ 2025, ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಅಯುಕ್ತರ ನೇಮಕಾತಿ ವಿಧೇಯಕ 2025, ಕರ್ನಾಟಕ ಲಿಪ್ಟ್‍ಗಳ, ಎಸ್ಕಲೇಟರ್‍ಗಳ ಮತ್ತು ಪ್ಯಾಸೆಂಜರ್ ಕನ್ವೇಯರ್‍ಗಳ (ತಿದ್ದುಪಡಿ) ವಿಧೇಯಕ 2025 ಮತ್ತು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿದೇಯಕ 2025ನ್ನು ಸಭೆಯ ಮುಂದೆ ಮಂಡಿಸಿದರು.

ವಿಧಾನ ಪರಿಷತ್ತಿನಲ್ಲಿ ವರದಿಗಳ ಒಪ್ಪಿಕೆ

ಬೆಂಗಳೂರು, ಆಗಸ್ಟ್ 22, (ಕರ್ನಾಟಕ ವಾರ್ತೆ) :

ಗಂಗಾ ಕಲ್ಯಾಣ ಯೋಜನಾ ವಿಶೇಷ ಸದಸನ ಸಮಿತಿಯ ಅಧ್ಯಕ್ಷರಾದ ನಿರಾಣಿ ಹಣಮಂತ್ ರುದ್ರಪ್ಪ ಅವರ ಪರಿವಾಗಿ ಸಮಿತಿಯ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರು ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ವಿವಿಧ ನಿಗಮಗಳಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಪರಿಶೀಲಿಸಲು ರಚಿಸಲಾದ ವಿಧಾನ ಪರಿಷತ್ತಿನ ವಿಶೇಷ ಸದನ ಸಮಿತಿ ಅಂತಿಮ ವರದಿಯನ್ನು ಸದನದಲ್ಲಿ ಒಪ್ಪಿಸಿದರು.

ಅದೇ ರೀತಿ ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸದಸ್ಯರಾದ ಕೆ. ಅಬ್ದುಲ್ ಜಬ್ಬರ್ ಅವರು ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ 2ನೇ ವರದಿಯನ್ನು ಸದನದಲ್ಲಿ ಒಪ್ಪಿಸಿದರು.

ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ

ಬೆಂಗಳೂರು, ಆಗಸ್ಟ್ 22, (ಕರ್ನಾಟಕ ವಾರ್ತೆ) :

“ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2025” ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಯಿತು.  

ವಿಧಾನ ಸಭೆಯಿಂದ ತಿದ್ದುಪಡಿಗಳೊಂದಿಗೆ ಅಂಗೀಕಾರವಾದ ರೂಪದಲ್ಲಿರುವ ಮತ್ತು ವಿಧಾನ ಪರಿಷತ್ತಿನಿಂದ ತಿರಸ್ಕøತಗೊಂಡಿರುವ ರೂಪದಲ್ಲಿರುವ ಹಾಗೂ ಎರಡನೇ ಬಾರಿ ವಿಧಾನ ಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಸೌಹಾರ್ದ ಸಹಕಾರಿ  (ತಿದ್ದುಪಡಿ) ವಿಧೇಯಕ”ವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ. ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಮಾಡುವಂತೆ ಪರ್ಯಾಲೋಚನೆಗೆ ಮಂಡಿಸಿದರು.

ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮ 1997 (2000ರ ಕರ್ನಾಟಕದ ಅಧಿನಿಯಮ 17)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ, ಒಟ್ಟು ಠೇವಣಿಯಲ್ಲಿ ಶೇಕಡ 20 ರಷ್ಟನ್ನು ರಾಜ್ಯ ಶಾಸನಬದ್ದ ಮೀಸಲು ದ್ರವ್ಯವಾಗಿ ಉಳಿಸಿಕೊಂಡು ದುರ್ವಿನಿಯೋಗ ಪ್ರಕರಣಗಳು ಹೆಚ್ಚುತ್ತಿರುವುದನ್ನು ನಿರ್ವಹಿಸುವುದು ಹಾಗೂ ರಾಜ್ಯ ಶಾಸನಬದ್ದ ಮೀಸಲು ದ್ರವ್ಯ ಪದವನ್ನು ಪರಿಭಾಷಿಸುವುದು; ಸೌಹಾರ್ದ ಸಹಕಾರಿಗೆ ತಕ್ಷಣದ ಬಳಕೆಗಾಗಿ ಅಗತ್ಯವಿಲ್ಲದ ನಿಧಿಗಳನ್ನು ಅದರ ವ್ಯವಹಾರಗಳ ಹೊರಗೆ ಹೂಡಲು ಮತ್ತು ಠೇವಣಿಯಿರಿಸಲು ಉಪಬಂದ ಕಲ್ಪಿಸುವುದು; ಮತದಾರರ ವರ್ಗದ ಮೂಲಕ ಸಹಕಾರಿ ಮೀಸಲಿರಿಸಿದ ಸ್ಥಾನಗಳಿಗೆ ಮತ ಚಲಾಯಿಸುವ ವಿಧಾನವನ್ನು ನಿಯಮಿಸುವುದು; ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು, ಮಹಿಳೆ ಮತ್ತು ಇತರೆ ಹಿಂದುಳಿದ ವರ್ಗಕ್ಕೆ ಸೇರಿದ ಸದಸ್ಯರ ಪರವಾಗಿ ಮಂಡಲಿಯಲ್ಲಿನ ಸ್ಥಾನಗಳ ಮೀಸಲಾತಿಯನ್ನು ಪುನರೀಕ್ಷಿಸುವುದು; ದುರ್ವಿನಿಯೋಗ ನಿಯಂತ್ರಿಸಲು ಮತ್ತು ಸಹಕಾರಿ ವಲಯದಲ್ಲಿ ಉತ್ತರದಾಯಿತ್ವವನ್ನು ತರಲು ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ, ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಪ್ರತಿ ವರ್ಷದ ಕೊನೆಯಲ್ಲಿ ಆತನ ಆಸ್ತಿ ಮತ್ತು ಹೊಣೆಗಾರಿಕೆಗಳನ್ನು ಘೋಷಿಸಲು ಒತ್ತಾಯಿಸುವುದು; ಚುನಾವಣೆ ನಡೆಸುವಲ್ಲಿ ಅನಗತ್ಯ ವೆಚ್ಚ ಮತ್ತು ಸಮಯ ವಿಳಂಬವನ್ನು ತಪ್ಪಿಸುವುದು; ಸಹಕಾರ ಲೆಕ್ಕಪರಿಶೋಧಕ ನಿರ್ದೇಶಕರ ಮುಖಾಂತರ ಲೆಕ್ಕಪರಿಶೋಧನೆಯ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವುದು; ವಂಚನೆಯ ವರದಿಯಲ್ಲಿರುವ ಅಕ್ರಮ ಅಥವಾ ವಂಚನೆ ಅಥವಾ ದುರ್ವಿನಿಯೋಗದಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ದ ಕ್ರಿಮಿನಲ್ ಪ್ರಕರಣವನ್ನು ದಾಖಲಿಸುವುದು ಮತ್ತು ಇತರೆ ಕೆಲವು ಪ್ರಾಸಂಗಿಕ ತಿದ್ದುಪಡಿಗಳನ್ನು ಸಹಮಾಡುವುದು ಎಂದು ತಿಳಿಸಿ ವಿಧೇಯಕವನ್ನು ಅಂಗಿಕಾರಕ್ಕಾಗಿ ಮಾನ್ಯ ಸಚಿವರು ಕೋರಿದರು.

ಮಾನ್ಯ ಸಭಾಪತಿಗಳಿಂದ ಕರ್ನಾಟಕ ಸೌಹಾರ್ದ ಸಹಕಾರಿ  (ತಿದ್ದುಪಡಿ) ವಿಧೇಯಕ 2025ಕ್ಕೆ ಅಂಗೀಕಾರ ದೊರೆಯಿತು.

ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕ 2025 ಅಂಗೀಕಾರ

ಬೆಂಗಳೂರು, ಆಗಸ್ಟ್ 22, (ಕರ್ನಾಟಕ ವಾರ್ತೆ) :
 
ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕ 2025 ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಯಿತು.  

ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕ”ವನ್ನು ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ. ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಮಾಡುವಂತೆ ಪರ್ಯಾಲೋಚನೆಗೆ ಮಂಡಿಸಿದರು.

ಕರ್ನಾಟಕ ಪ್ರವಾಸೋದ್ಯ ವ್ಯಾಪಾರ (ಸೌಲ್ಯಭ್ಯ ಮತ್ತು ನಿಯಂತ್ರಣ) ಅಧಿನಿಯಮ 2015 (ಕರ್ನಾಟಕ ಅಧಿನಿಯಮ ಸಂ 21, 2015) ನ್ನು ಮತ್ತುಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ ಸಂಬಂಧಪಟ್ಟ ಜಿಲ್ಲೆಯ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ವ್ಯಾಪರದ ಸೌಲಭ್ಯ ನಿಯಂತ್ರಿಸುವುದು ಮತ್ತು ಪ್ರಚಾರಕ್ಕೆ ಸಂಬಂಧಿಸಿದ ಪ್ರಸ್ತಾಪವನ್ನು ಪರಿಶೀಲಿಸಲು ಮತ್ತು ಸಲ್ಲಿಸಲು ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ರಚಿಸುವ ಸಂಬಂಧ ತಿದ್ದುಪಡಿ ತರಲಾಗಿದ್ದು, ಈ ವಿಧೇಯಕಕ್ಕೆ ಅಂಗೀಕಾರ ನೀಡುವಂತೆ ಕೋರಿದರು.  

ಸದನದಲ್ಲಿ ಪರಿಷತ್ ಸದಸ್ಯರುಗಳಾದ ಕೆ.ಎಸ್. ನವೀನ್, ಐವಾನ್ ಡಿಸೋಜಾ, ಪಿ.ಹೆಚ್. ಪೂಜಾರ್, ಡಿ.ಎಸ್. ಅರುಣ್, ಶ್ರೀಮತಿ ಹೇಮಲತ ನಾಯಕ್, ಹೆಚ್. ವಿಶ್ವನಾಥ್ ಅವರ ಸ್ಪಷ್ಟನೆಗಳಿಗೆ ಉತ್ತರ ನೀಡಿದ ಸಚಿವರು ವಿಧೇಯಕವನ್ನು ಅಂಗೀಕಾರಕ್ಕಾಗಿ ಮಂಡಿಸಿದರು. ನಂತರ ಮಾನ್ಯ ಸಭಾಪತಿಗಳಿಂದ ಕರ್ನಾಟಕ ಪ್ರವಾಸೋದ್ಯ ವ್ಯಾಪಾರ (ಸೌಲ್ಯಭ್ಯ ಮತ್ತು ನಿಯಂತ್ರಣ) (ತಿದ್ದುಪಡಿ) ವಿಧೇಯಕ 2025ಕ್ಕೆ ಅಂಗೀಕಾರ ದೊರೆಯಿತು.

ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ದ ರಕ್ಷಣೆ) ವಿಧೇಯಕ 2025 ಅಂಗೀಕಾರ

ಬೆಂಗಳೂರು, ಆಗಸ್ಟ್ 22, (ಕರ್ನಾಟಕ ವಾರ್ತೆ) :

“ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ದ ರಕ್ಷಣೆ) ವಿಧೇಯಕ 2025” ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಯಿತು.
 
ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ದ ರಕ್ಷಣೆ) ವಿಧೇಯಕ”ವನ್ನು ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ. ವೆಂಕಟೇಶ್ ಅವರು ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಮಾಡುವಂತೆ ಪರ್ಯಾಲೋಚನೆಗೆ ಮಂಡಿಸಿದರು.

2024-25ರ ಆಯವ್ಯಯ ಭಾಷಣದಲ್ಲಿ ಮಾಡಲಾದ ಪ್ರಸ್ತಾವನೆಯನ್ನು ಜಾರಿಗೊಳಿಸಲು, ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ನೋಂದಣಿ ಮತ್ತು ಗುರುತಿಸುವಿಕೆಗಾಗಿ ಹಾಗೂ ಸಾಂಪ್ರಾದಾಯಿಕ ಅಲೆಮಾರಿ ಕುರಿಗಾಹಿಗಳ ಪ್ರಯೋಜನಕ್ಕಾಗಿ ಸ್ಕೀಮುಗಳನ್ನು ಅನುಷ್ಠಾನಗೊಳಿಸಲು ಕ್ಷೇಮಾಭಿವೃದ್ಧಿ ಮಂಡಲಿಯ ಮೂಲಕ ನಿರ್ವಹಿಸಬೇಕಾದ ನಿಧಿಯನ್ನು ಸ್ಥಾಪಿಸುವುದಕ್ಕಾಗಿ ಉಪಬಂಧ ಕಲ್ಪಿಸಲು ಶಾಸನವೊಂದನ್ನು ಅಧಿನಿಯಮಿತಗೊಳಿಸುವುದು ಅವಶ್ಯಕವೆಂದು ಪರಿಗಣಿಸಲಾಗಿದೆ. ಮುಂದುವರೆದು ಕ್ಷೇಮಾಭಿವೃದ್ಧಿ ನಿಧಿಗೆ ಹಣಕಾಸು ಒದಗಿಸಲು ಮಾರುಕಟ್ಟೆ ಶುಲ್ಕವನ್ನು ವಿಧಿಸುವುದು ಯುಕ್ತವೆಂದು ಪರಿಗಣಿಸಲಾಗಿದೆ ಎಂದು ತಿಳಿಸಿ ವಿಧೇಯಕಕ್ಕೆ ಅಂಗೀಕಾರ ನೀಡುವಂತೆ ಸದನದಲ್ಲಿ ಮಾನ್ಯ ಸಚಿವರು ಕೋರಿದರು.

ಪರಿಷತ್ ಸದಸ್ಯರುಗಳಾದ ಡಿ.ಟಿ. ಶ್ರೀನಿವಾಸ್, ಶಾಂತರಾಮ್ ಬುಡ್ನ ಸಿದ್ದಿ, ಡಾ. ಉಮಾಶ್ರೀ, ಹೆಚ್. ವಿಶ್ವನಾಥ್, ಡಾ. ತಿಮ್ಮಯ್ಯ, ಎಂ. ನಾಗರಾಜು, ಪಿ.ಹೆಚ್. ಪೂಜಾರ್, ಛಲವಾಧಿ ಟಿ. ನಾರಾಯಣಸ್ವಾಮಿ, ಗೋವಿಂದರಾಜು ಅವರುಗಳ ಸ್ಪಷ್ಟನೆಗಳಿಗೆ ಉತ್ತರಿಸಿದ ಸಚಿವರು ವಿಧೇಯಕವನ್ನು ಅಂಗೀಕಾರಕ್ಕಾಗಿ ಮಂಡಿಸಿದರು. ನಂತರ ಮಾನ್ಯ ಸಭಾಪತಿಗಳಿಂದ “ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ದ ರಕ್ಷಣೆ) ವಿಧೇಯಕ 2025”ಕ್ಕೆ ಅಂಗೀಕಾರ ದೊರೆಯಿತು.

ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ 2025 ಅಂಗೀಕಾರ

ಬೆಂಗಳೂರು, ಆಗಸ್ಟ್ 22, (ಕರ್ನಾಟಕ ವಾರ್ತೆ) :

“ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ 2025” ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಯಿತು.  

ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ” ವನ್ನು ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಅವರ ಪರವಾಗಿ ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ. ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಮಾಡುವಂತೆ ಪರ್ಯಾಲೋಚನೆಗೆ ಮಂಡಿಸಿದರು.

ಮಾನ್ಯ ಸರ್ವೋಚ್ಚ ನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ 562/2009ರ ವಾದಕಾಲೀನ ಅರ್ಜಿ ಸಂಖ್ಯೆ 1896 16/9/2013 ರಂದು ನೀಡಿದ ತನ್ನ ಆದೇಶದಲ್ಲಿ, 50000 ಎಂ.ಟಿ.ಎಸ್.ಗಳಿಗಿಂತ ಕಡಿಮೆ ರಫ್ತು, ಮಾಡಿದ ಮತ್ತು ಪ್ರಾಥಮಿಕ ವಿಚಾರಣೆಯಲ್ಲಿ ವಿಚಾರಣೆಗೆ ಒಳಪಡದ ರಫ್ತುದಾರರಿಗೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಲು ಸಿಬಿಐ-ಗೆ ಅನುಮತಿಯನ್ನು ನೀಡಿದ್ದು ಮತ್ತು 50000 ಎಂ.ಟಿ.ಎಸ್.ಗಿಂತ ಕಡಿಮೆ ಕಬ್ಬಿಣದ ಅದಿರನ್ನು ಸಿಂಧುವಾದ ಪರವಾನಗಿ ಇಲ್ಲದೆ ರಫ್ತು, ಮಾಡಿದ ರಫ್ತುದಾರರ ಪ್ರಕರಣಗಳನ್ನು ಸಹ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ದಿನಾಂಕ 5-9-2012ರ ಕೇಂದ್ರ ಅಧಿಕಾರಯುಕ್ತ ಸಮಿತಿಯ ಶಿಫಾರಸ್ಸಿನಂತೆ ಕರ್ನಾಟಕ ಸರ್ಕಾರಕ್ಕೆ ಉಲ್ಲೇಖಿಸಲು ಸಹ ಸಿಬಿಐ-ಗೆ ಅನುಮತಿಯನ್ನು ನೀಡಿರುವುದರಿಂದ ಮತ್ತು 17-10-2013ರಂದು ಕೈಗೊಳ್ಳಲಾದ ಸಚಿವ ಸಂಪುಟದ ತೀರ್ಮಾನಗಳಿಗೆ ಅನುಸಾರವಾಗಿ ಒಂಭತ್ತು ಬಂದರುಗಳ ಮೂಲಕ ಕಬ್ಬಿಣದ ಅದಿರುಗಳ ಕಾನೂನು ಬಾಹಿರ ರಫ್ತುಗಳಿಗೆ ಸಂಬಂಧಿಸಿದ ವಿಷಯಗಳನ್ನು ಸರ್ಕಾರದ ಆದೇಶ ಸಂಖ್ಯೆ: ಎಚ್‍ಡಿ 98 ಸಿಐಡಿ 2013, ದಿನಾಂಕ:18-12-2023ರ ಮೂಲಕ ಸಿಬಿಐ-ಗೆ ವಹಿಸಲಾಗಿತ್ತು. ಅದರನುಸಾರ ಸಿಬಿಐ-ನ ಹಲವಾರು ಶಾಖೆಗಳ ಮೂಲಕ ದೋμÁರೋಪಣ ಪಟ್ಟಿ ಸಲ್ಲಿಸಿ ನೋಂದಾಯಿಸಲಾದ ಪ್ರಕರಣಗಳು, ಪ್ರಾಥಮಿಕ ತನಿಖೆಗಳ ಮಧ್ಯಂತರ ವಿವರಗಳನ್ನು ಸಿಬಿಐ ಒದಗಿಸಿರುವುದರಿಂದ ಮತ್ತು ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಣಿಕೆದಾರರು, ರಫ್ತುದಾರರು, ದಾಸ್ತಾನು ಧಾರಕರು, ಖರೀದಿದಾರರು ಮತ್ತು ಇತರ ಮಧ್ಯವರ್ತಿಗಳು ಸೇರಿದಂತೆ ಬಹು-ವಹಿವಾಟುಗಳನ್ನು ಒಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ, ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ಪಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ವಸೂಲಾತಿ ಆಯುಕ್ತರ ನೇಮಕಾತಿಗಾಗಿ ಉಪಬಂಧ ಕಲ್ಪಿಸುವುದು ಅವಶ್ಯಕವೆಂದು ವಿಧೇಯಕದಲ್ಲಿ ಪರಿಗಣಿಸಲಾಗಿದೆ ಎಂದು ತಿಳಿಸಿ ವಿಧೇಯಕಕ್ಕೆ ಅಂಗೀಕಾರ ನೀಡುವಂತೆ ಸದನದಲ್ಲಿ ಕೋರಿದರು.

ಪರಿಷತ್ ಸದಸ್ಯರುಗಳಾದ ಐವಾನ್ ಡಿಸೋಜಾ, ಕೆ.ಎಸ್. ನವೀನ್, ಟಿ.ಎ. ಶರವಣ, ವೈ.ಎಂ. ಸತೀಶ್, ರವಿಕುಮಾರ್, ಕೇಶವ ಪ್ರಸಾದ್, ಪಿ.ಹೆಚ್. ಪೂಜಾರ್, ಅವರುಗಳ ಸ್ಪಷ್ಟನೆಗಳಿಗೆ ಉತ್ತರಿಸಿದ ಸಚಿವರು ವಿಧೇಯಕವನ್ನು ಅಂಗೀಕಾರಕ್ಕಾಗಿ ಮಂಡಿಸಿದರು. ನಂತರ ಮಾನ್ಯ ಸಭಾಪತಿಗಳಿಂದ “ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ 2025”ಕ್ಕೆ ಅಂಗೀಕಾರ ದೊರೆಯಿತು.

ಕರ್ನಾಟಕ ಲಿಫ್ಟ್‍ಗಳ, ಎಸ್ಕಲೇಟರ್‍ಗಳ ಮತ್ತು ಪ್ಯಾಸೆಂಜರ್ ಕನ್ವೇಯರ್‍ಗಳ (ತಿದ್ದುಪಡಿ) ವಿಧೇಯಕ 2025 ಅಂಗೀಕಾರ

ಬೆಂಗಳೂರು, ಆಗಸ್ಟ್ 22, (ಕರ್ನಾಟಕ ವಾರ್ತೆ) :

“ಕರ್ನಾಟಕ ಲಿಫ್ಟ್‍ಗಳ, ಎಸ್ಕಲೇಟರ್‍ಗಳ ಮತ್ತು ಪ್ಯಾಸೆಂಜರ್ ಕನ್ವೇಯರ್‍ಗಳ (ತಿದ್ದುಪಡಿ) ವಿಧೇಯಕ 2025” ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಯಿತು.
 
ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಲಿಫ್ಟ್‍ಗಳ, ಎಸ್ಕಲೇಟರ್‍ಗಳ ಮತ್ತು ಪ್ಯಾಸೆಂಜರ್ ಕನ್ವೇಯರ್‍ಗಳ (ತಿದ್ದುಪಡಿ) ವಿಧೇಯಕ 2025” ನ್ನು ಮಾನ್ಯ ಇಂಧನ ಇಲಾಖೆಯ ಸಚಿವರಾದ ಕೆ.ಜೆ. ಜಾರ್ಜ್ ಅವರು ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಮಾಡುವಂತೆ ಪರ್ಯಾಲೋಚನೆಗೆ ಮಂಡಿಸಿದರು.

ಬದುಕು ನಡೆಸುತ್ತಿರುವ ಮತ್ತು ವ್ಯಾಪಾರ ಮಾಡುತ್ತಿರುವ ಪ್ರತಿಯೊಬ್ಬರಿಗೂ ನಂಬಿಕೆ-ಆಧಾರಿತ ಆಡಳಿತವನ್ನು ಸುವ್ಯಯಸ್ಥಿತಗೊಳಿಸಲು ಹಾಗೂ ಕೇಂದ್ರೀಯ ವಿದ್ಯುಚ್ಛಕ್ತಿ ಪ್ರಾಧಿಕಾರ (ಸುರಕ್ಷತೆ ಮತ್ತು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ಕ್ರಮಗಳು) ವಿನಿಯಮನಗಳು, 2023ರಲ್ಲಿ ನಿರ್ದಿಷ್ಟಪಡಿಸಲಾದ ಮಾರ್ಪಾಡುಗಳನ್ನು ಪಾಲಿಸುವುದಕ್ಕಾಗಿ, ಕರ್ನಾಟಕ ಲಿಫ್ಟ್‍ಗಳ, ಎಸ್ಕಲೇಟರ್‍ಗಳ ಮತ್ತು ಪ್ಯಾಸೆಂಜರ್ ಕನ್ವೇಯರ್‍ಗಳ ಅಧಿನಿಯಮ 2012 (2013 ಕರ್ನಾಟಕ ಅಧಿನಿಯಮ 09)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ ವಿಧೇಯಕಕ್ಕೆ ಅಂಗೀಕಾರ ನೀಡುವಂತೆ ಸದನದಲ್ಲಿ ಕೋರಿದರು.

ಸದನದಲ್ಲಿ ವಿಧೇಯಕವನ್ನು ಪರ್ಯಾಲೋಚಿಸಿದ ನಂತರ ಮಾನ್ಯ ಸಭಾಪತಿಗಳು ಸದರಿ ವಿಧೇಯಕಕ್ಕೆ ಅಂಗೀಕಾರ ನೀಡಿದರು.

ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025 ಅಂಗೀಕಾರ

ಬೆಂಗಳೂರು, ಆಗಸ್ಟ್ 22, (ಕರ್ನಾಟಕ ವಾರ್ತೆ) :

“ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025” ಕ್ಕೆ  ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಯಿತು.
 
ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025” ನ್ನು ಮಾನ್ಯ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಮಾಡುವಂತೆ ಪರ್ಯಾಲೋಚನೆಗೆ ಮಂಡಿಸಿದರು.

ಪ್ರಾಧಿಕಾರದ ಪರಿಮಿತಿಯೊಳಗೆ ಬರುವ ಪ್ರಾದೇಶಿಕ ಮತಕ್ಷೇತ್ರದಲ್ಲಿ ಬಸವನಬಾಗೇವಾಡಿಯನ್ನು ಭಾಗಶಃ ಅಥವಾ ಸಂಪೂರ್ಣವಾಗಿ ಪ್ರತಿನಿಧಿಸುವ ಕರ್ನಾಟಕ ರಾಜ್ಯ ವಿಧಾನಪರಿಷತ್ತಿನ ಸದಸ್ಯರನ್ನು ಪದನಿಮಿತ್ತ ಸದಸ್ಯರನ್ನಾಗಿ ಸೇರಿಸಲು ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 (2025ರ ಕರ್ನಾಟಕ ಅಧಿನಿಯಮ ಸಂ. 4)ನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕವನ್ನು ತರಲಾಗಿದ್ದು, ವಿಧೇಯಕವನ್ನು ಅಂಗೀಕರಿಸುವಂತೆ ಸದನದಲ್ಲಿ ಕೋರಿದರು. ಮಾನ್ಯ ಸಭಾಪತಿಗಳು ಸದರಿ ವಿಧೇಯಕಕ್ಕೆ ಅಂಗೀಕಾರ ನೀಡಿದರು.

ಆರ್.ಸಿ.ಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ - ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉತ್ತರ

ಬೆಂಗಳೂರು,ಆಗಸ್ಟ್ 21 (ಕರ್ನಾಟಕ ವಾರ್ತೆ)

ಆರ್.ಸಿ.ಬಿ. ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿರೋಧಪಕ್ಷದಿಂದ ಮಂಡಿಸಲಾದ ನಿಲುವಳಿ ಸೂಚನೆಗೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉತ್ತರಿಸಿದರು.  

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮಾನ್ಯ ಸದಸ್ಯರುಗಳು ದಿನಾಂಕ 11-8-2025 ರಂದು ಆರ್.ಸಿ.ಬಿ. ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಲುವಳಿ ಸೂಚನೆ ನೀಡಿರುತ್ತಾರೆ. ಸದರಿ ನಿಲುವಳಿಯನ್ನು ಮಾನ್ಯ ಸಭಾಧ್ಯಕ್ಷರು ನಿಯಮ 69 ಕ್ಕೆ ಪರಿವರ್ತಿಸಿ ಚರ್ಚೆಗೆ ಅವಕಾಶ ನೀಡಿದ್ದರು.

ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಸದಸ್ಯರಾದ ಶ್ರೀ ಸುರೇಶ್ ಕುಮಾರ್, ಜೆಡಿಎಸ್‍ನ  ಎಂ.ಟಿ ಕೃಷ್ಣಪ್ಪ ಅವರು ಮಾತನಾಡಿದ್ದಾರೆ. ಸುರೇಶ್ ಕುಮಾರ್ ಅವರು ಕಡಿಮೆ ಮಾತನಾಡಿದರೂ ಶೇಕ್ಸ್‍ಸ್ಪೀಯರ್  ಜೂಲಿಯಸ್ ಸೀಸರ್ ನಾಟಕದಲ್ಲಿ ಮಾರ್ಕ್ ಆಂಟನಿಯ ಭಾಷಣದಂತೆ ಮಾತನಾಡಲು ಪ್ರಯತ್ನಿಸಿದ್ದಾರೆ. ಆಂಟನಿ, ಮಾತುಗಳ ಮೂಲಕವೇ ದಂಗೆ ಎಬ್ಬಿಸಲು ಪ್ರಯತ್ನಿಸಿದ ಮಾತುಗಾರ. ಆರ್. ಅಶೋಕ್ ಅವರು ಬಹುಶಃ ಜೂನ್ 4 ರಿಂದಲೇ ಹೇಗೆ ಮಾತನಾಡಬೇಕೆಂದು ತಯಾರಿ ಮಾಡಿಕೊಂಡ ಹಾಗೆ ಕಾಣುತ್ತದೆ. ಒಬ್ಬ ರಾಜಕಾರಣಿ ಹೇಗೆ ಮಾತನಾಡಬೇಕೊ ಹಾಗೆ ಮಾತನಾಡಿದ್ದಾರೆ. ತನ್ನ ವಾದ ಸರಣಿಗೆ ಪೂರಕವಾದ ವಿಚಾರಗಳನ್ನು ಪ್ರಸ್ತಾಪಿಸಿದರು. ಅಡ್ಡವಾಗುವ ಅನೇಕ ವಿಚಾರಗಳನ್ನು ಕೈ ಬಿಟ್ಟರು. ಪೆÇಲೀಸರು, ಆರ್.ಸಿ.ಬಿ ಮತ್ತು ಕೆ.ಎಸ್.ಸಿ.ಎ ಗಳನ್ನು ಕ್ರಿಟಿಸೈಜ್ ಮಾಡಿದಂತೆ ಕಂಡರೂ ಅವರ ಪರವಾಗಿ ವಾದ ಮಾಡುವ ವಕೀಲರಂತೆಯೂ ಮಾತನಾಡಿದರು. ಅಶೋಕ್ ವೈರ್‍ಲೆಸ್ ಮಸೇಜ್ ಅಂತ ಏನು ಹೇಳಿದರೊ ಅದರ ಬಹುಪಾಲು ಅಂಶಗಳನ್ನು ಜಸ್ಟೀಸ್ ಮೈಖೇಲ್ ಕುನ್ಹಾ ವರದಿಯಲ್ಲಿ ಪ್ರಸ್ತಾಪ ಮಾಡಿರುವ ಕ್ರೋನಾಲಜಿಯನ್ನು ಆಧರಿಸಿಯೇ ಮಾತನಾಡಿದ್ದಾರೆ.

ನಾನು ಘಟನೆ ನಡೆದ ದಿನವೇ ತೀವ್ರ ವಿμÁದ ವ್ಯಕ್ತಪಡಿಸಿದ್ದೇನೆ. ನಾನು ಮುಖ್ಯಮಂತ್ರಿಯಾಗುವ ಮೊದಲು ಒಬ್ಬ ಮನುಷ್ಯ. ಮಕ್ಕಳನ್ನು ಕಳೆದುಕೊಂಡ ಪಾಲಕರಿಗೆ ದುಃಖದ ಭಾರ ಏನು ಎಂಬ ಅರಿವು ನನಗಿದೆ. ನಾನು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ನಡೆದ ಈ ಘಟನೆ ನನ್ನನ್ನು ತೀವ್ರವಾಗಿ ಡಿಸ್ಟರ್ಬ್ ಮಾಡಿದೆ. ಮುಖ್ಯಮಂತ್ರಿಯಾಗದೇ ಇದ್ದಿದ್ದರೂ ಸಹ ಮನುಷ್ಯನಾದ ಕಾರಣಕ್ಕೆ ನನ್ನನ್ನು ದುಃಖಿತನನ್ನಾಗಿ ಮಾಡುತ್ತಿತ್ತು ಎಂಬುದನ್ನು ಅಂತಃಕರಣ ಪೂರ್ವಕವಾಗಿ ತಿಳಿಸಬಯಸುತ್ತೇನೆ.

ವ್ಯವಸ್ಥೆಯಲ್ಲಿನ ಲೋಪಗಳಿಂದ ವಿನಾಕಾರಣ ದುರಂತಕ್ಕೀಡಾದ ಮಕ್ಕಳಾಗಲಿ, ಕುಟುಂಬಗಳ ಸದಸ್ಯರಾಗಲಿ ಬದುಕಿರುವವನ್ನು ಶಾಶ್ವತ ದುಃಖದಲ್ಲಿ ಮುಳುಗಿಸುತ್ತವೆ. ಮಕ್ಕಳು ಬದುಕಿದ್ದರೆ ಯಾರ್ಯಾರು ಯಾವ ಯಾವ ಸಾಧನೆ ಮಾಡುತ್ತಿದ್ದರೋ ಯಾರಿಗೆ ಗೊತ್ತು?

ಸುರೇಶ್ ಕುಮಾರ್ ಅವರು ಸರ್ಕಾರವನ್ನು ಅಬೆಟರ್ ಎಂದು ಕರೆದರು. ಅವರು ಹಾಗೆ ಕರೆದದ್ದು ತಪ್ಪು ಸರಿಯೋ ಸದಸ್ಯರು ಮತ್ತು ಜನರು ತೀರ್ಮಾನಿಸುತ್ತಾರೆ. ನಾವು ಆಡಳಿತ ಪಕ್ಷದಲ್ಲಿ ಇರುವ ಕಾರಣ ನೀವು ಟೀಕೆ ಮಾಡುವುದು ಸಹಜ. ಈಗಾಗಲೇ ಗೃಹಸಚಿವ ಪರಮೇಶ್ವರ್ ಅವರು ಉತ್ತರವನ್ನು ಕೊಟ್ಟಿದ್ದಾರೆ.

ಈ ವಿಚಾರವನ್ನು ಆಡಳಿತ ಪಕ್ಷ-ವಿರೋಧ ಪಕ್ಷ, ಮಾಧ್ಯಮ, ಜನರು ಎಲ್ಲರೂ ಗಂಭೀರವಾಗಿ ಆಲೋಚಿಸಬೇಕಾದ ವಿಚಾರ ಎಂದು ನಾನು ಭಾವಿಸಿದ್ದೇನೆ. ಭಕ್ತಿ, ವ್ಯಕ್ತಿ ಆರಾಧನೆ ಎಂಬುದು ಈ ದೇಶದಲ್ಲಿ ಬಹಳ ಸುಲಭವಾಗಿ ಸಂಭವಿಸುವ ವಿಷಯ ಎಂದು ಬಾಬಾ ಸಾಹೇಬ್ ಅಂಬೇಡ್ಕರರು ನವೆಂಬರ್ 25, 1949ರ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಸಂಭವಿಸಿದ ಘಟನೆಗಳನ್ನು ನೋಡಿದರೆ ಅನೇಕ ಸಾರಿ ಆತಂಕವಾಗುತ್ತದೆ. ಜನರ ಮನಸ್ಸನ್ನು ಉನ್ಮಾದಗ್ರಸ್ತ ಮನಸ್ಥಿತಿಗೆ ಕೊಂಡೊಯ್ಯುವವರೂ ಕೂಡ ಈ ದುರಂತಕ್ಕೆ ಕಾರಣ ಅಲ್ಲವೇ ಎಂದು ನಾನು ಕೇಳಬಯಸುತ್ತೇನೆ.

ನಾನು ಯಾವ ಯಾವ ಸಂದರ್ಭದಲ್ಲಿ ಕಾಲ್ತುಳಿತ ಪ್ರಕರಣಗಳು ಸಂಭವಿಸಿವೆ ಎಂದು ನೋಡಿದೆ. ಸಾಮಾನ್ಯವಾಗಿ 3 ಸಂದರ್ಭಗಳಲ್ಲಿ ಈ ರೀತಿಯ ಘಟನೆಗಳು ನಡೆದಿವೆ. ಧಾರ್ಮಿಕ ಸ್ಥಳಗಳಲ್ಲಿ ಸೇರುವ ಜನಜಂಗುಳಿ, ಕ್ರೀಡೆ ಅಥವಾ ಇನ್ಯಾವುದೇ ರೀತಿಯ ಆಚರಣೆಗಳು ಅಥವಾ ಶೋಕಾಚರಣೆಗಳ ಸಂದರ್ಭದಲ್ಲಿ ಮತ್ತು ಭಯದಿಂದ ತಪ್ಪಿಸಿಕೊಂಡು ಓಡುವಾಗ ಕಾಲ್ತುಳಿತಗಳಾಗಿವೆ. ಬಿಜೆಪಿ ಸರ್ಕಾರ ಇರುವಾಗಲೇ ಅಂತಹ ಹಲವು ಕಾಲ್ತುಳಿತ ಪ್ರಕರಣಗಳು ನಡೆದಿವೆ. ಮರಣಗಳು ಸಂಭವಿಸಿವೆ.

ಸುರೇಶ್ ಕುಮಾರ್ ನಮಗೆ ಅಬೆಟರ್ ಎನ್ನುವ ಮೊದಲು ನಾನು ಎಷ್ಟು ಪ್ರಕರಣಗಳಲ್ಲಿ ಅಬೆಟರ್ ಆಗಿದ್ದೆ ಎಂಬುದು ಸುರೇಶ್ ಅವರ ಮನಸ್ಸಿಗೆ ಬರಲಿಲ್ಲ. ಆರ್. ಅಶೋಕ್ ಮತ್ತು ಸುರೇಶ್ ಕುಮಾರ್ ರವರು ಮಾತನಾಡುವಾಗ ಸಮೂಹ ಸನ್ನಿ ಎಂಬ ಪದವನ್ನು ಬಳಸಿದರು. ಅದನ್ನು ಇಂಗ್ಲೀಷಿನಲ್ಲಿ ಒಚಿss ಊಥಿsಣeಡಿiಚಿ ಎನ್ನುತ್ತಾರೆ. ಈ ಸಮೂಹ ಸನ್ನಿ ಯಾಕಾಗುತ್ತದೆ. ಅದು ಬಡ ದೇಶ ಇರಲಿ, ಶ್ರೀಮಂತ ದೇಶ ಇರಲಿ ಎಲ್ಲಾ ಸಮಾಜಗಳಲ್ಲಿಯೂ ಸಂಭವಿಸುವ ಕಾಯಿಲೆ ಯಾಕಾಗಿದೆ? ಮತ್ತು ಅದಕ್ಕೆ ನೀಡಬೇಕಾದ ಚಿಕಿತ್ಸೆಗಳೇನು ಎನ್ನುವ ಬಗ್ಗೆ ನಾವುಗಳೆಲ್ಲರೂ ಗಂಭೀರವಾಗಿ ಯೋಚಿಸಬೇಕಾಗಿದೆ.

ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳು ಪ್ರಾರಂಭವಾದ 18 ವರ್ಷಗಳಲ್ಲಿ ಆರ್.ಸಿ.ಬಿ. ಟ್ರೋಫಿ ಗೆದ್ದಿರಲಿಲ್ಲ. 2025 ರಲ್ಲಿ ನಡೆದ ಆವೃತ್ತಿಯಲ್ಲಿ ಮಾತ್ರ ಟ್ರೋಫಿ ಗೆದ್ದಿತ್ತು. ಆರ್.ಸಿ.ಬಿ. ಮಾಲೀಕರು ಯಾರು ಎಂಬ ಸಂಗತಿ ನಗಣ್ಯವಾಗಿ ಬೆಂಗಳೂರು ಮತ್ತು ಕರ್ನಾಟಕ ವರ್ಸಸ್ ಪಂಜಾಬ್ ಎನ್ನುವ ಮನೋಭಾವನೆ ಉದ್ಭವವಾಗಿದೆ. ಕರ್ನಾಟಕದ ಬೆಂಗಳೂರಿನ ಹೆಸರನ್ನಿಟ್ಟುಕೊಂಡು ಆಟವಾಡುವ ತಂಡ, ಕರ್ನಾಟಕಕ್ಕೇ ಆಟವಾಡುತ್ತಿದೆ ಎಂಬ ಭಾವನಾತ್ಮಕವಾದ ಮನಸ್ಥಿತಿಯನ್ನು ಮಾಧ್ಯಮಗಳು ಹಾಗೂ ಸಮಾಜ ಜನರಲ್ಲಿ ಕಟ್ಟಿ ಬೆಳೆಸಿವೆ. ಇದμÉ್ಟ ಅಲ್ಲದೆ, ಐ.ಪಿ.ಎಲ್. ಕ್ರಿಕೆಟ್ ತಂಡಗಳಲ್ಲಿ ಜಗತ್ತಿನಲ್ಲಿಯೆ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡಗಳಲ್ಲಿ ಆರ್.ಸಿ.ಬಿ. ಸಹ ಒಂದಾಗಿದೆ. ಹಾಗಾಗಿ ಯುವಜನರಲ್ಲಿ ಈ ಹುಚ್ಚು ಉನ್ಮಾದ ತುಂಬಿ ತುಳುಕುತ್ತಿದೆ.

ಅನೇಕ ಸಾರಿ ನಾವು ಜನರ ಆಶೋತ್ತರಗಳಿಗೆ ಪೂರಕವಾಗಿ ಕೆಲಸ ಮಾಡಬೇಕಾಗುತ್ತದೆ. ನಮ್ಮ ಆತ್ಮಸಾಕ್ಷಿಗಳಿಗೆ ಒಪ್ಪದಿದ್ದರೂ ಕೆಲವೊಮ್ಮೆ ಜನರ ಆಶೋತ್ತರಗಳು ಮುಖ್ಯವಾಗುತ್ತವೆ. ಇದು ಪ್ರಜಾಪ್ರಭುತ್ವದ ಲಕ್ಷಣ ಕೂಡ. ಆರ್.ಸಿ.ಬಿ. ಬೆಂಗಳೂರಿನ ಅಸ್ಮಿತೆ ಅμÉ್ಟ ಅಲ್ಲ. ಕರ್ನಾಟಕದ ಅಸ್ಮಿತೆ ಎಂಬಂತೆ ಮಾಡಲಾಯಿತು. ಹಾಗಾಗಿ ಆರ್.ಸಿ.ಬಿ. ಗೆದ್ದಾಗ ಫೆಲಿಸಿಟೇಟ್ ಮಾಡಲಿಲ್ಲ ಎಂದರೆ ಕನ್ನಡಿಗರ ಭಾವನೆಗಳಿಗೆ ಮಾಡಿದ ಅವಮಾನ ಎಂಬಂತೆ ಬಿಂಬಿಸಲು ಪ್ರಯತ್ನಿಸಲಾಯಿತು. ಹಾಗಾಗಿ ಜನರ ಭಾವನೆಗಳಿಗೆ ಸ್ಪಂದಿಸುವುದು ಸರ್ಕಾರದ ಆದ್ಯತೆ ಕೂಡ.

ಸುರೇಶ್ ಕುಮಾರ್ ಮತ್ತು ಆರ್. ಅಶೋಕ್ ಅವರು ಆರ್.ಸಿ.ಬಿ. ತಂಡದ ಮಾಲೀಕರು ವಿಜಯ ಮಲ್ಯ, ಡಿಯಾಜಿಯೋ ಕಂಪನಿ ಇತ್ಯಾದಿ ಮಾತನಾಡಿದರು. ಅವರ ಕೆಲವು ಮಾತುಗಳಿಗೆ ನನ್ನ ಸಹಮತ ಇದೆ. ಆದರೆ, 2022 ರ ಮೇ 29 ರಂದು ಕೊರೋನಾ ಕಾಯಿಲೆಯು ಉತ್ತುಂಗ ಸ್ಥಿತಿಯಲ್ಲಿದ್ದಾಗ, ದೇಶದಲ್ಲಿ ಜನರು ಆಕ್ಸಿಜನ್ ಇಲ್ಲದೆ, ಔಷಧಿಗಳಿಲ್ಲದೆ, ವೆಂಟಿಲೇಟರ್‍ಗಳು ಇಲ್ಲದೇ ಸಾಯುವಂತಹ ಸ್ಥಿತಿಯಲ್ಲಿದ್ದಾಗ ಗುಜರಾತ್‍ನಲ್ಲಿ ಗುಜರಾತ್ ಟೈಟನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಗೆದ್ದಿತು. ಅಹಮದಾಬಾದ್‍ನ ನರೇಂದ್ರ ಮೋದಿ ಸೇಡಿಯಂನಲ್ಲಿ ಈ ಪಂದ್ಯ ನಡೆದಿತ್ತು. ಸದರಿ ಪಂದ್ಯಕ್ಕೆ ಅಮಿತ್ ಶಾ ಅವರು ಹೋಗಬೇಕೋ, ಮೋದಿಯವರು ಹೋಗಬೇಕೋ ಎಂಬ ಚರ್ಚೆ ನಡೆದು ಕೊನೆಗೆ ಅಮಿತ್ ಶಾ ಅವರು ತಮ್ಮ ಪತ್ನಿ ಸೋನಲ್ ಶಾ ಅವರು, ಗುಜರಾತ್‍ನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹಾಗೂ ಇತರೆ ನಾಯಕರುಗಳು, ಸಚಿವರುಗಳ ಜೊತೆ ಮ್ಯಾಚ್ ನೋಡಿದರು. ಮ್ಯಾಚ್ ನೋಡಿದ್ದು ಅμÉ್ಟ ಅಲ್ಲ, ಗುಜರಾತ್‍ನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಆಜಾದಿ ಕಾ ಅಮೃತ್ ಮಹೋತ್ಸವ್ ಮತ್ತು ಭಾರತದ ಹೆಮ್ಮೆಯ ಲಾಂಛನಗಳುಳ್ಳ ವೇದಿಕೆಯಲ್ಲಿ ಟ್ರೋಫಿ ನೀಡಿದರು. ಮತ್ತು ಅಹಮದಾಬಾದ್‍ನ ಬೀದಿಗಳಲ್ಲಿ ಮೆರವಣಿಗೆ ಮಾಡಲು ಅವಕಾಶ ಕೊಟ್ಟರು. ಇದರಿಂದ ಕೊರೋನಾ ಸೋಂಕು ಇನ್ನಷ್ಟು ಹೆಚ್ಚಲು ಕಾರಣವಾಯಿತು. ಮೋದಿಯವರು 2020ರ ಫೆಬ್ರವರಿಯಲ್ಲಿ ದೇಶದಲ್ಲಿ ಕೊರೋನಾ ಹರಡುತ್ತಿದ್ದಾಗ ಟ್ರಂಪ್ ಕರೆದುಕೊಂಡು ‘ಹೌಡಿ ಮೋದಿ’ ಕಾರ್ಯಕ್ರಮ ಮಾಡಿ, ಕೊರೋನಾ ಹರಡಿ ಲಕ್ಷಾಂತರ ಜನರ ಸಾವಿಗೆ ಕಾರಣರಾದರು. ಸುರೇಶ್ ಕುಮಾರ್ ಅವರು ಮೋದಿಯವರನ್ನು, ಟ್ರಂಪ್ ಅವರನ್ನು, ಭೂಪೇಂದ್ರ ಪಟೇಲರನ್ನು ಅಬೇರ್ಸ್ ಎಂದು ಕರೆಯುವರೇ?

ಆರ್.ಸಿ.ಬಿ. ತಂಡದ ಮಾಲೀಕರ ಹಿನ್ನೆಲೆ ಸರಿ ಇಲ್ಲ, ಒಪ್ಪುತ್ತೇನೆ. ಆದರೆ ಗುಜರಾತ್ ಟೈಟನ್ಸ್ ತಂಡದ ಮಾಲೀಕರಾದ ಟೊರೆಂಟ್ ಗ್ರೂಫ್‍ನ ಮೆಹ್ತಾ ಕುಟುಂಬದ ಹಿನ್ನೆಲೆ ಸರಿ ಇದೆಯೇ? ಎಂದು ನೋಡಿದರೆ, ಟೊರೆಂಟ್ ಗ್ರೂಫ್‍ನ ಔಷಧಿ, ವಿದ್ಯುತ್, ಹಣಕಾಸಿಗೆ ನಡೆದ ಫ್ರಾಡ್ಗಳಿಗೆ ಸಂಬಂಧಿಸಿದಂತೆ ಸೆಬಿ ಸಂಸ್ಥೆಯು ಕೇಸ್‍ಗಳನ್ನು ಬುಕ್ ಮಾಡಿತ್ತು. ಆನಂತರ ಪ್ರಭಾವ ಬೀರಿ ಕೇಸ್‍ಗಳಿಂದ ಮುಕ್ತ ಮಾಡಲಾಯಿತು. ಗುಜರಾತ್ ಟೈಟನ್ಸ್‍ನ ಇನ್ನೊಬ್ಬ ಪಾಲುದಾರರಾದ ಸಿವಿಸಿ ಸಂಸ್ಥೆಯ ಮೇಲೂ ಗಂಭೀರವಾದ ಆರೋಪಗಳಿವೆ ಎಂಬುದು ವಿರೋಧ ಪಕ್ಷಗಳವರಿಗೆ ತಿಳಿದಿರಲಿ ಎಂದು ಹೇಳಿದರು.

ಸನ್ಮಾನ್ಯ ಸುರೇಶ್ ಕುಮಾರ್ ಅವರೆ, ಕೆಲವು ಪ್ರಶ್ನೆಗಳನ್ನು ಕೇಳಬಯಸುತ್ತೇನೆ. 2006 ರಲ್ಲಿ ಡಾ. ರಾಜ್‍ಕುಮಾರ್ ರವರು ಮೃತರಾದಾಗ ಗೋಲಿಬಾರ್‍ನಲ್ಲಿ, ಕಾಲ್ತುಳಿತದಲ್ಲಿ ಜನರು ಮರಣ ಹೊಂದಿದಾಗ ನಿಮ್ಮ ಸರ್ಕಾರ ಜೆಡಿಎಸ್ ಜೊತೆ ಸೇರಿಕೊಂಡಿತ್ತು. ಆಗ ನಿಮ್ಮ ಸರ್ಕಾರವನ್ನು ಹಾಗೂ ಅಂದಿನ ಮುಖ್ಯಮಂತ್ರಿಯವರನ್ನು ಅಬೇರ್ಸ್ ಎಂದು ಕರೆದ್ರಾ? ಹಾವೇರಿಯಲ್ಲಿ ಗೊಬ್ಬರ ನೀಡದೆ ರೈತರ ಮೇಲೆ ಗುಂಡು ಹಾರಿಸಿ ಕೊಂದಾಗ ನಿಮ್ಮ ಸರ್ಕಾರವನ್ನು ಹಾಗೂ ಅಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರನ್ನು ಅಬೇರ್ಸ್ ಎಂದು ಕರೆಯುವ ಧೈರ್ಯ ಮಾಡಿದ್ರಾ? 2022 ರ ಮೇ, 2 ರಂದು ಚಾಮರಾಜನಗರದ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 32 ಜನ ಮರಣ ಹೊಂದಿದಾಗ ನೀವು ಬಸವರಾಜ ಬೊಮ್ಮಾಯಿಯವರನ್ನು ಹಾಗೂ ಅಂದಿನ ಆರೋಗ್ಯ ಸಚಿವರನ್ನು ಅಬೇರ್ಸ್ ಎಂದು ಕರೆದ್ರಾ? ಉತ್ತರ ಪ್ರದೇಶದಲ್ಲಿ, ದೆಹಲಿಯಲ್ಲಿ, ಗುಜರಾತ್‍ನಲ್ಲಿ, ಮಹಾರಾಷ್ಟ್ರದಲ್ಲಿ, ಗೋವಾದಲ್ಲಿ, ಮಧ್ಯಪ್ರದೇಶದಲ್ಲಿ ಕಾಲ್ತುಳಿತದಲ್ಲಿ, ಸೇತುವೆಗಳ ಕುಸಿತದಲ್ಲಿ ನೂರಾರು ಜನರು ಮರಣ ಹೊಂದಿದಾಗ ಅಲ್ಲಿನ ಬಿಜೆಪಿ ಮುಖ್ಯಮಂತ್ರಿಗಳನ್ನು ಅಬೇರ್ಸ್ ಎಂದು ಕರೆದ್ರಾ? ಹಾಗೆ ನೀವು ಕರೆಯುವುದಾದರೆ ಇವುಗಳು ಕೊನೆ-ಮೊದಲಿಲ್ಲದ ಪ್ರಶ್ನೆಗಳಾಗುತ್ತವೆ. ಆಕ್ಸಿಜನ್ ದುರಂತಕ್ಕೆ ಕಾರಣರಾದವರಿಗೆ ಯಾವ ಶಿಕ್ಷೆ ಕೊಟ್ಟಿತ್ತು? ಯಾರನ್ನು ಅಮಾನತ್ತು ಮಾಡಿದ್ದಿರಿ? ಗಿಲ್ಟಿ ಯಾರು ಎಂದು ಪತ್ತೆ ಹಚ್ಚಿದಿರಿ? ನಾನು ಬಿಜೆಪಿ ರಾಜ್ಯಗಳಲ್ಲಿ ಕಾಲ್ತುಳಿತಗಳು ಸಂಭವಿಸಿ ಮರಣ ಹೊಂದಿದ ಪ್ರಕರಣಗಳ ಕುರಿತು ಪರಿಶೀಲಿಸಿದಾಗ ಅನೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಶಿಕ್ಷೆಯನ್ನೂ ಕೊಟ್ಟಿಲ್ಲ, ಬಹುಪಾಲು ಪ್ರಕರಣಗಳಲ್ಲಿ ಸಮರ್ಪಕ ತನಿಖೆಯೂ ಆಗಲಿಲ್ಲ. 2002 ರಲ್ಲಿ ನಡೆದ ಗೋಧ್ರಾ ಹತ್ಯಾಕಾಂಡಗಳ ಜವಾಬ್ದಾರಿಯನ್ನು ಯಾರ ತಲೆಗೆ ಕಟ್ಟುತ್ತೀರಿ? ಯಾರನ್ನು ಅಬೇರ್ಸ್ ಎಂದು ಅಥವಾ ಮರ್ಡರ್ಸ್ ಎಂದು ಕರೆಯುತ್ತೀರಿ? ಎಂಬುದನ್ನು ಸ್ಪಷ್ಟಪಡಿಸಬೇಕು.

ನಿಮ್ಮ ಸರ್ಕಾರಗಳ ಹಾಗೆ ದುರಂತ ನಡೆದ ಮೇಲೆ ನಾವು ಕೈಕಟ್ಟಿ ಕೂರಲಿಲ್ಲ. ತಕ್ಷಣವೇ 04.06.2025 ರಂದೇ ಸರ್ಕಾರದ ಆದೇಶ ಸಂಖ್ಯೆ: ಹೆಚ್.ಡಿ./218/ಪಿಸಿಇ/2025, ದಿನಾಂಕ: 04.06.2025 ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ತನಿಖೆ ಮಾಡಲು ಆದೇಶ ಹೊರಡಿಸಲಾಯಿತು ಮತ್ತು ಆದೇಶ ಸಂಖ್ಯೆ ಹೆಚ್ಡಿ/220/ಪಿಸಿಇ/2025, ದಿನಾಂಕ: 05.06.2025 ರಂದು ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ಏಕಸದಸ್ಯರ ತನಿಖಾ ಆಯೋಗವನ್ನು ನೇಮಿಸಿ ಆದೇಶಿಸಲಾಯಿತು.

ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರು ದಿನಾಂಕ: 10.07.2025 ರಂದು ತಮ್ಮ ವರದಿಯನ್ನು ಹಾಗೂ ಬೆಂಗಳೂರು ಜಿಲ್ಲಾಧಿಕಾರಿಗಳು ದಿನಾಂಕ: 11.07.2025 ರಂದು ತಮ್ಮ ಮೆಜೆಸ್ಟೀರಿಯಲ್ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರು. ಈ ಎರಡೂ ವರದಿಗಳಲ್ಲೂ ಆರ್.ಸಿ.ಬಿ. ಡಿ.ಎನ್.ಎ., ಕೆ.ಎಸ್.ಸಿ.ಎ. ಮತ್ತು ನಗರ ಪೆÇಲಿಸರು ಮಾಡಿದ ಎಡವಟ್ಟುಗಳಿಂದ ಈ ದುರಂತ ಸಂಭವಿಸಿತು ಎಂಬುದು ಸ್ಪಷ್ಟವಾಗಿದೆ. ನಾವು ಘಟನೆ ನಡೆದ ಕೂಡಲೇ ಸಂಬಂಧಪಟ್ಟ ಪೆÇಲಿಸ್ ಕಮೀಷನರ್ ನಿಂದ ಹಿಡಿದು ಪೆÇಲೀಸ್ ಇನ್ಸ್‍ಫೆಕ್ಟರ್ ವರೆಗೆ ಅಮಾನತ್ತು ಮಾಡಿ ಆದೇಶ ಹೊರಡಿಸಿದೆವು ಹಾಗೂ ಆರ್.ಸಿ.ಬಿ., ಡಿ.ಎನ್.ಎ. ಹಾಗೂ ಕೆ.ಎಸ್.ಸಿ.ಎ. ಗಳ ಮೇಲೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದೆವು. ತನಿಖಾ ವರದಿಗಳ ಪ್ರಕಾರ ಆರ್.ಸಿ.ಬಿ. ಯು 04.06.2025 ರಂದು ಬೆಳಿಗ್ಗೆ 07 ಗಂಟೆ 01 ನಿಮಿಷಕ್ಕೆ ವಿಜಯೋತ್ಸವ ಆಚರಣೆ ಮಾಡುವ ಬಗ್ಗೆ ಟ್ವೀಟ್ ಅನ್ನು 16 ಲಕ್ಷ ಜನ ವೀಕ್ಷಿಸಿದ್ದರು. 8 ಗಂಟೆಗೆ ಮಾಡಿದ್ದ ಟ್ವೀಟ್ ಅನ್ನು 4 ಲಕ್ಷದ 35 ಸಾವಿರ ಜನ ನೋಡಿದ್ದರು. ಮೂರನೇ ಟ್ವೀಟ್ 03 ಗಂಟೆ 10 ನಿಮಿಷಕ್ಕೆ ಮಾಡಲಾಯಿತು, ಅದನ್ನು 7.10 ಲಕ್ಷ ಜನರು ನೋಡಿದ್ದರು. ಆರ್.ಸಿ.ಬಿ., ಡಿ.ಎನ್.ಎ. ಮತ್ತು ಕೆ.ಎಸ್.ಸಿ.ಎ. ಅವರಿಗೆ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಮಾಡಲು ಸರ್ಕಾರ ಅನುಮತಿ ಕೊಟ್ಟಿರಲಿಲ್ಲ ಎಂದು ವಿಧಾನಸಭೆಯಲ್ಲಿ ಉತ್ತರಿಸಿದರು.


THANKS




DIRECTOR,
DEPARTMENT OF INFORMATION AND PUBLIC RELATIONS,
GOVERNMENT OF KARNATAKA,
VARTHA SOUDHA,
No. 17, BHAGAWAN MAHAVEER ROAD, 
BENGALURU - 560 001

TELEPHONE : 080-2202 8032, 080-2202 8034, 080-2202 8037

FAX No 080-2202 8041, 080-2286 3794


SESSION PHOTOS (4).jpeg
SESSION PHOTOS (10).jpeg
SESSION PHOTOS (15).jpeg
SESSION PHOTOS (14).jpeg
SESSION PHOTOS (16).jpeg
SESSION PHOTOS (17).jpeg
SESSION PHOTOS (18).jpeg
SESSION PHOTOS (19).jpeg
SESSION PHOTOS (22).jpeg
SESSION PHOTOS (20).jpeg
SESSION PHOTOS (21).jpeg
SESSION PHOTOS (5).jpeg
SESSION PHOTOS (23).jpeg
SESSION PHOTOS (25).jpeg
SESSION PHOTOS (24).jpeg
SESSION PHOTOS (28).jpeg
SESSION PHOTOS (27).jpeg
SESSION PHOTOS (26).jpeg
SESSION PHOTOS (29).jpeg
SESSION PHOTOS (33).jpeg
SESSION PHOTOS (31).jpeg
SESSION PHOTOS (32).jpeg
SESSION PHOTOS (6).jpeg
SESSION PHOTOS (30).jpeg
SESSION PHOTOS (35).jpeg
SESSION PHOTOS (38).jpeg
SESSION PHOTOS (37).jpeg
SESSION PHOTOS (34).jpeg
SESSION PHOTOS (36).jpeg
SESSION PHOTOS (39).jpeg
SESSION PHOTOS (40).jpeg
SESSION PHOTOS (41).jpeg
SESSION PHOTOS (42).jpeg
SESSION PHOTOS (8).jpeg
SESSION PHOTOS (43).jpeg
SESSION PHOTOS (2).jpeg
SESSION PHOTOS (3).jpeg
SESSION PHOTOS (1).jpeg
DIPR NEWS -22-08-2025.pdf
DIPR NEWS -22-08-2025.docx
SESSION PHOTOS (7).jpeg
SESSION PHOTOS (13).jpeg
SESSION PHOTOS (11).jpeg
SESSION PHOTOS (9).jpeg
SESSION PHOTOS (12).jpeg
Reply all
Reply to author
Forward
0 new messages