DIPR NEWS - 08-10-2025

7 views
Skip to first unread message

PRESS NEWS

unread,
Oct 8, 2025, 8:16:33 AMOct 8
to Venkat Singh, Gurunath Kadabur, suddimool...@gmail.com, Sudhindra Nadig, Cheluva Raju, krushika mitra, Sudheendra Srirangaraju, srika...@rediffmail.com, Alaganchi Mahadevegowda Suresh, N B Hombal, Daily Salar, pan...@rediffmail.com, Kpn Desk, hameed...@rediffmail.com, PTI Bangalore, Vijay Kumar, Nagesh Polali, kalyani kulkarni, chidambar kulkarni, narendr...@rediffmail.com, Suresh Brm, rakesh prakash, Anil Kumar, asad.m...@timesgroup.com, sunil....@timesgroup.com, Kushala Satyanarayana, arunw...@gmail.com, krish...@gmail.com, Dibyangshu Sarkar, muke...@gmail.com, Soma Shekar, Hiriyannaiah T R, Raju kondaguli, Anantha Subramanyamk, Mysore Harish, ar...@ap.org, sanj...@gmail.com, gadekal nagaraja, ramu...@hotmail.com, a.vee...@gmail.com, Rajashekhar Sriramoju, nagp...@yahoo.com, Sharath Srivatsa, Bhaskar Hegde, edit...@yahoo.com, ne...@manipalmedia.com, samkar...@rediffmail.com, feed...@thatskannada.com, sahana maji, praj...@rediffmail.com, nanjund...@gmail.com, Anantharam Sanklapur, Umesha Koligere, Vishwanath Karnic, fakir...@gmail.com, Srusti Prabha, Srinivasa Prasad, ne...@manipalpress.com, feat...@manipalmedia.com, E sanje News, mrinf...@gmail.com, edi...@deccanherald.co.in, ma...@ndtv.com, sundhar...@yahoo.com, srajen...@hotmail.com, Doordarshan Chandananews, Shrumsha Gangadhar, pradeep kumar, sivana...@mm.co.in, United News of India - Bangalore UNI, hunasavadi srikanth, Jagadeesh Nv, Niranjan Kaggere, parmesh...@yahoo.co.in, Mahesh Kulkarni, A .SURESH, mkm...@gmail.com, M.A. Kulkarni, ne...@ndtv.com, rajuma...@gmail.com, suryanarayana apprameya, abdulh...@gmail.com, Jagadish Nagathan, shiva shankar, Mathrubhumi BL, Yamini P, Guru Prasad, Sunil Sirasangi, prasanna b k, Jaipal Sharma, amjad hussain, Bhuvanavarthe Kannada, Tulasirtk Rtk, Narasimha Raju, Saakshath Suddi, Suresh Bhat, Vaartha Bharathi B'lore, garudadwajacta, Pratap r dev, Shidlu Patrike Shidlu, MOHAMED YOUNUS, shyam s, coo...@maalaimalar.com, Gara Shrinivas, kolara...@yahoo.in, Harish dhandu.l, Pavan Hiremath, priyapathrike priya, Satish T M, Suddigiduga Dinapatrike, Srinivasa S, prasa...@gmail.com, suresh kumar, Vishwanat Bhagavat, ramesh gacchinamane, thinagaravelu kavidasan, DeccanHerald Prajavani, Anand Bakshi, suresha_...@rediffmail.com, Shankar S, voice jlr, sudarshan channangihalli, Anantha Krishnan M., Ramesh D K, Muthumani Nannan, Muthumani Nannan, vidhikarn...@gmail.com, Anil Basur, sanjes...@gmai.com, R.T.VITTAL Murthy, hgangad...@gmail.com, shrinivas Soorgond, ARVIND WALI, harish dasappa, T V links, pooja prasanna, Shamsheer Yousaf, yat...@prajavani.co.in, prathima mysore, Girish Babu, Balasubramanyam K.R., Nandini Chandrashekar, Kiran Haniyadka, pandu...@rediffmail.com, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani kannadigaru@yahoo.com, vaarthe@gmail.com, eemunjanedailykannada@yahoo.com, <kannadigaru@yahoo.com>,, gurulingaswamy_holimath@yahoo.com newsblr@vijayavani.in, cbaru6 <cbaru6@gmail.com>, chidanand patel <patel.risk@gmail.com>,, Rakesh Kombra <rakesh.km@abp.in>, <ininewsflash@gmail.com>,, Nudi Bharathi <nudibharathi@gmail.com>,, Rajasthan Patrika <blgrpatrika@gmail.com>,, -rajendra -naruka <rajendra.naruka@epatrika.com>,, samaj veer <samajveer@gmail.com>,, Manjunatha Babu <tcmbabu@gmail.com>,, rajaram k <rajaramsiliconcity@gmail.com>, <passgirish@gmail.com>,, M.M. Joshi <karnatakphotos@gmail.com>,, SM KHAN khan <4mtv21@gmail.com>,, sagayraj@gmail.com,, vaiga j <vaiga16@gmail.com>,, Varthabhavan Udupi <varthabhavanaudupi@gmail.com>,, RAJ KANNADA <inputrajnews@gmail.com>,, Sandeep Moudgal <sandeep.moudgal@gmail.com>,, The Hindu Invitations <invite.thehindu@gmail.com>,, Ashwini Ashwini <ashwinioorja@gmail.com>,, NGR NG Ramesh <ngr.ramesh213@gmail.com>,, Sheshdri Samaga <samaga.sheshadri@gmail.com>,, Raghavendra Bhat <rythmraghu@gmail.com>,, Abdul Razak <ajabdulrazak@gmail.com>,, aj_bng@yahoo.co.in <aj_bng@yahoo.co.in>,, afshan yasmeen <afshanyasmeen@gmail.com>,, anusha.ravi@timesgroup.com,, ravindrabhat@prajavani.co.in,, khajane@gmail.com,, Bageshree Subbanna <bageshree.subbanna@gmail.com>,, Information Department <varthasoudhabengaluru@gmail.com>,, vikhar.sayeed@thehindu.co.in,, Vikhar Ahmed Sayeed <vikhar.sayeed@gmail.com>,, Sampath Kumar <ycsampathkumar@gmail.com>,, Dr Mamatha Hegde <hegde2004mamatha@gmail.com>,, gpshetty74@yahoo.com,, Daraneesh Bookanakere <darani2287@gmail.com>,, srikanthswmy@yahoo.com,, ks somanna <kssomanna275@gmail.com>,, Ravikumar B.G. <bgrkum@gmail.com>,, Arvind Last <raichurvani@gmail.com>,, Shivanna Shivanna <nammashiva@gmail.com>,, GOPAL R <phalithamsha@gmail.com>,, Janardhan Jani <janabgjana8@gmail.com>,, Naheed Ataulla <naheed.ataulla@gmail.com>,, lingarajubnc@gmail.com, nekaaravani@gmail.com, Dakshin Bharat Rashtramat Daily <news@dakshinbharat.com>,, suresh pattan Suresh <pattansuresh@gmail.com>,, Raveesh Raveesha <raveeshahs@gmail.com>,, senthil nathan <senthu.news@gmail.com>,, Vilas Melagiri <vilasmelagiri@gmail.com>, bang08@yahoo.com, Jani janardhan bk <janardhanbk@gmail.com>,, basava raju <basawraju1956@gmail.com>,, Roshan Baig <ministerforiih@gmail.com>,, k s ksnagaraj <ksnagarajbgm@gmail.com>,, naveen ammembala <nammembala@gmail.com>,, pramoda shastri <pramodashastri@gmail.com>,, Shankar Pagoji <spagoji@gmail.com>,, basurani@gmail.com,, hemanth kumar <khemanth999@gmail.com>,, Manjunatha C <manjumdb@gmail.com>,, Sitaram Shasthri <sastryaloor@gmail.com>,, Shivashankar H.P <cineshiv@gmail.com>,, Arun bangalore ananthmurthy <arunroopa73@gmail.com>,, yasir.mushtaq@newsnation.in,, Alvin Mendonca <alvinm20@gmail.com>,, Azmathulla Shariff <azmathulla35@gmail.com>,, harihar times <hariharatimes@gmail.com>,, Ashok Shamanna <timesmobiletv@gmail.com>,, rajendra m S <merajendra@gmail.com>,, jaibheemagade.daily bangalore, Kolar MURALI, Suddimoola Raichur, Dineshamin Mattu, Ravinarayana Gunaje, Naveen Soorinje, prabhakar prabhakar, Ashwini YS, Vinay Madhava Gowda, Ahmed Khan, HARRY D'SOUZA, Maheswara Reddy, rajesh chatla, rajeshr...@prajavani.co.in, kp PUTTASWAMAIAH, diprv...@gmail.com, Dhyan Poonacha, mani ms, nisar hameed, kala bandhu, M Siddaraju, cdm siddu, Jadiyappa Gedlagatti, Jayaprakash Narayana, swamy swamy, davanagere...@gmail.com, varthaprabh...@gmail.com, Samyukta Karnataka, htm...@gmail.com, muniraj raju, Hariprakash Konemane, Vrl Daily, p18news...@nw18.com, inpu...@gmail.com, editorpu...@gmail.com, Vijay J R, Manohar Yadavatti, Manohar Yadavatti, Chandan K Gowda, Shivakumar S R, rajendra m S, Ramesh Hirejambur, Divyashree V R, mandyavartha, mandyaandolana andolanamandya, somu 9772, kannambadi kannambadi, monibt09 monibt09, Nudi Bharathi, SHIVA YOGI SK, sanje impu, shashi suddisangharsha, somu keragodu, star of mandya, U M Mahesh, Information Department, To: mandyavartha@googlegroups.com, newstoportal@gmail.com, abburprakash@gmail.com, mandyaandolana@gmail.com, somu9772@gmail.com, heggademandya@gmail.com, kannambadik@gmail.com, knravimandya@gmail.com, kolalu@rediffmail.com, mandyamaathu@yahoo.com, mandyatvlive@gmail.com, monibt09@gmail.com, moni_mdy@rediffmail.com, mp.sk@rediffmail.com, navisona@gmail.com, nudibharathi@gmail.com, pouravani@gmail.com, press.sk@gmail.com, ranakahalep@gmail.com, ravi_lalipalya@rediffmail.com, sanjeimpu@gmail.com, sanjesamachara.mdy@gmail.com, shashisuddisangharsha@gmail.com, kemmugilu@gmail.com, starofmandya@gmail.com, udayakala_mandya@yahoo.co.in, ummahesh@gmail.com, varthasoudhabengaluru@gmail.com, vkmandya@gmail.com, naikempi@gmail.com, voice@mysoorumithra.com, lingarajudl@gmail.com, balakrishnajm@gmail.com, shimshaprabha@gmail.com, mysorevar, Manjunath Public tv, Lingaraju Dl, balu krishna, shimshaprabha, hindubl...@thehindu.co.in, Murali T, TarakaRamu Pogiri, aall rounder, Ramesha Doddapura, lokmatn...@gmail.com, Keshava Murthy M, Nandidurga Balu, Jinu Kumar Jena, lingaraju d, Lingaraju D, edlben...@dinamalar.in, meena nagaraju, Dinakaran 2009, Shantha Kumar, pib bng, c...@ibcworldnews.com, Ramesh Yalagachina, Samaga Sheshadri, Naveen Menezes, gurunath...@thehindu.co.in, Shivakumar Menasinakai, Vishwanatha t h, Kishore Saggare, bevarah...@gmail.com, kuchangi prasanna, venkat...@gmail.com, surajut...@gmail.com, srika...@kannadaprabha.in, shreekanth gowdasandra, S.Narayanaswamy, Sheshu .M, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, Naveenkumar Kn, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, varthesocialmediateam@gmail.com mandyadaruvari@gmail.com sheshu0147@gmail.com naikprinters@gmail.com aarambha.abbur@gmail.com amiri98984@gmil.com ragamandya@gmail.com eemunjanekannadadaily@gmail.com adviserkannadamonthly@gmail.com prajapaalaka@gmail.com shoshitharadhwani@gmail.com mandyakaveri@gmail.com munjaanedaily@gmail.com naveenkumarmnd@gmail.com 10tvmandya@gmail.com sugarcitytv@gmail.com piyush.sind@gmail.com, shashidhar singh, Bharathi Rcc, Dasharath Sawoor, mailto: kkarnataki@indiatimes.com, cksivanandan@journalist.com, mayas@ndtv.com, orientalnews@hotmail.com, vbbangalore@yahoo.co.in, akramhasan@yahoo.com, airbangalore@yahoo.com, bglphoto@thehindu.co.in, vskarnic@gmail.com, sundharreporter@yahoo.com, srajendran16@hotmail.com, bangalore.bias@gmail.com, janabandade@yahoo.co.in, sreejavn@aol.in, sreejavn@gmail.com, dt_bangalore@hotmail.com, manohar@namasthe.in, chandananews@gmail.com, shrumshagangaa@gmail.com, dnssbc_vijay@yahoo.com, eshanyatimes@yahoo.co.in, maapala@gmail.com, varthasoudhabengaluru@googlegroups.com, sivanandanck@mm.co.in, reporter202020@yahoo.co.in, vishukumarnr@gmail.com, unibangalore@gmail.com, uniblr@dataone.in, dinakaranblr@gmail.com, paramesh@asianetworld.tv, parmeshkerekeri@gmail.com, aleem.aleem2010@gmail.com, hunasavadisrikanth@gmail.com, srikanthhunasavadi@, Aleem M., PRESS NEWS, Manu Aiyappa, Haaiminchu Marvel, Sudhir Raina, beng...@youth4jobs.org, mu...@youthjobs.org, keerthi prasad, Manju C.R, Ravi Sisodia, ani...@rediffmail.com, Shantha Thammaiah, shrinath joshi, JEEVAN M, VARTHE JANAPADA, Suresha H L, DAMARUGA, Azmathulla Shariff, saral...@gmail.com, rudresha honnenahalli, Prakash C, Kumaran P, kuma...@timesgroup.com, Narayanan Venkatesan, prasad hegde, Gururaj Br, Sathya Shodha, in...@satyashodha.in, Prem Shekhar, Dhananjay Tk, Melbin Mathew, lakshmi...@suvarnanews.in, suj...@suvarnanews.in, Pressandnews Bangalore, Padmanabha Rao, Prasanna Kumar S, udayakala...@gmail.com, udayakala daily, karnatak...@gmail.com, kerekeriveerappa parmesh, Poornima Ravi, Srikanth Bhat, ಸಪ್ತಸ್ವರ TV, vino...@hindutamil.co.in, Ra Vinoth, Shivanand Tagadur, udaya...@gmail.com, T.K.MALAGOND EDITOR IN CHIEF, Vasudevrao Desai, SAMPATH KUMAR Y C, samayami...@gmail.com, kannada...@gmail.com, Supreetha Hebbar, kannada Kannada, smitha R, lankeshpat...@gmail.com, indiannewsa...@gmail.com, kiran k.n Kiran, mahanthesh kumar, rnu...@gmail.com, manjunath n, mohamed...@gmail.com, Venu Krishna, Ranjith H Ashwath, KAVERI TV, Kumara Raitha, fortunemed...@gmail.com, prasad rao, mayurak...@gmail.com, Bhagya Prakash, bengalu...@gmail.com, Arvind Last, Benki Belaku Raichur, K.R. Renu, ay...@indiangrapevine.com, hima...@indiangrapevine.com, bvenka...@yahoo.co.in, bvenkatsingh, chandrav...@gmail.com, henjar...@gmail.com, sanath...@indianexpress.com, UMA MEDIA CONSULTING UMC, Vilas Melagiri, Lakshman C.K, munjane...@gmail.com, Sridhara V, E RAVI, RAMALINGAPPA B.K, karnataka...@gmail.com, Gopika Mallesh, J Nagabhushan, palike...@gmail.com, prabhu natekar, ume...@htdigital.in, munjan...@gmail.com, munjan...@yahoo.in, munjanee...@gmail.com, pras...@vrlmedia.com, christin mathew philip, somash...@etvbharat.com, Somashekar kavachoor, Aparna As, kkpsv...@gmail.com, Antharagange DailyNewsPaper, Gummata Nagari Daily Newspaper BIJAPUR, Md Irfan Shaikh, nagar...@gmail.com, samyukt...@gmail.com, newsageh...@gmail.com, ESHANYA TIMES, vipnews...@gmail.com, Devitha cs16, punya vathi, khale...@prajavani.co.in, balakr...@prajavani.co.in, nel...@gmail.com, Manjunat Gvt, hkne...@gmail.com, harish kumar, Manjesha U, musanje...@gmail.com, newsofpol...@gamil.com, shrisha...@gmail.com, SANATH DESAI, yashas...@gmail.com, vinayak bhat, natara...@gmail.com, Nagesh Kn, Nandini .N, Dr. Indukant Dixit, indukan...@pti.in, hdnews...@gmail.com, Devalapalli N Girish Reddy, Raghuraj press reporter Journalist, Shodhavani News, dharidee...@gmail.com, mallam...@gmail.com, ashoka kote, karanja...@yahoo.com, Parvateesha Bilidaale, Bukanakere Manjunatha, <chandra.mohan078@gmail.com>, karavalimunjavu@rediffmail.com, renuka prasad <rphadya@gmail.com>, sanjesamaya <sanjesamaya@yahoo.co.in>, sanjedarpan <sanjedarpan@rediffmail.com>, sanjesamachara@gmail.com, Rakesh N S <rakesh.ans@gmail.com>, naveensagar83@gmail.com, cbaru6 <cbaru6@gmail.com>, sandyakalak@gmail.com, harudranna <harudranna@gmail.com>, janatavani <janatavani@mac.com>, eemunjanedailykannada@gmail.com, kannadigaru@yahoo.com, msvaarthe@gmail.com, eemunjanedailykannada@yahoo.com, newsblr@vijayavani.in,, lokes...@gmail.com, siddamma jamadar, arvin...@gmail.com, dasaratha raman, suresh....@gmail.com, tamil5...@gmail.com, kalyana...@gmail.com, kkg...@gmail.com, N.MUNIYAPPA Kolar, Bhagyalakshmi Srinivasa, yuva...@gmail.com, Ramachandra Swamy, prasarbha...@gmail.com, abdul akram haq, deva sampathkumar, bharath...@gmail.com, venkat polali, mahesh somanna, sagar...@live.com, prajapa...@gmail.com, R Manjunath Kere Manju, Abdul Razak, kampi...@gmail.com, udayadhw...@gmail.com, janaraj...@gmail.com, samyuta...@gmail.com, maarda...@gmail.com, new...@bevarahani.com, prathini...@gmail.com, udayaka...@gamil.com, THEDAILY NEWS, anilsi...@gmail.com, Karunakara G, asho...@prasarbharati.gov.in, asho...@yahoo.co.in, avinash mr, n.ashw...@gmail.com, media man, mnwal...@gmail.com, Mohan Handrangi, Govind Gowda, mardhan...@gmail.com, anudinas...@gmail.com, ramanaga...@gmail.com, vijayakoogu, sanc...@gmail.com, Natesh Rajanna, kolara...@gmail.com

 SIR

PLEASE FIND ATTACHED STATE NEWS :

ಮಾಧ್ಯಮ ಆಮಂತ್ರಣ
MEDIA INVITE

1.ಕೆಪೆಕ್ ವತಿಯಿಂದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದ ಗೊಳಿಸುವಿಕೆ (ಪಿಎಂಎಫ್‍ಎಂಇ) ಯೋಜನೆಗೆ ಸಂಬಂಧಿಸಿದಂತೆ ರೈತ ಉತ್ಪಾದಕ ಸಂಸ್ಥೆಗಳ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮ :


ಉದ್ಘಾಟನೆ ಮತ್ತು ಪಿಎಂಎಫ್‍ಎಂಇ ಪೋಸ್ಟರ್ ಬಿಡುಗಡೆ :
ಎನ್.ಚಲುವರಾಯಸ್ವಾಮಿ
ಮಾನ್ಯ ಕೃಷಿ ಸಚಿವರು, ಕರ್ನಾಟಕ ಸರ್ಕಾರ

ಪ್ರಾಸ್ತಾವಿಕ ನುಡಿ :
ಸಿ.ಎನ್.ಶಿವಪ್ರಕಾಶ್
ವ್ಯವಸ್ಥಾಪಕ ನಿರ್ದೇಶಕರು, ಕೆಪೆಕ್

ಮುಖ್ಯ ಅತಿಥಿಗಳು :
ಬಿ.ಹೆಚ್.ಹರೀಶ್
ಅಧ್ಯಕ್ಷರು, ಕೆಪೆಕ್

ವೈ. ಸಯೀದ್ ಅಹಮದ್
ಅಧ್ಯಕ್ಷರು, ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿ., ಬೆಂಗಳೂರು

ನಟರಾಜ್ ಜಾನಕಿರಾಮ್
ಅಧ್ಯಕ್ಷರು, ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು

ದಯಾನಂದ ರೆಡ್ಡಿ
ಮಾಜಿ ವಿಧಾನ ಪರಿಷತ್ ಸದಸ್ಯರು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು

ಡಾ.ಎಸ್.ಸೆಲ್ವಕುಮಾರ್, ಭಾ.ಆ.ಸೇ.
ಪ್ರಧಾನ ಕಾರ್ಯದರ್ಶಿಗಳು, ಕೃಷಿ ಇಲಾಖೆ

ವೈ.ಎಸ್.ಪಾಟೀಲ್, ಭಾ.ಆ.ಸೇ.
ಕೃಷಿ ಆಯುಕ್ತರು ಹಾಗೂ ವಿಶೇಷ ಕಾರ್ಯದರ್ಶಿಗಳು, ಪಿಹೆಚ್‍ಟಿ

ದಿನಾಂಕ: 09-10-2025, ಗುರುವಾರ

ಸಮಯ : ಬೆಳಿಗ್ಗೆ 10.00 ಗಂಟೆಗೆ  

ಸ್ಥಳ: ಟೌನ್‍ಹಾಲ್, ಜೆ.ಸಿ.ರಸ್ತೆ, ಬೆಂಗಳೂರು.

2.ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ “ನೀರಿದ್ದರೆ ನಾಳೆ-ಜಲವೇ ಜಗದ ಜೀವಾಳ” ಕಾರ್ಯಕ್ರಮ:


ಉದ್ಘಾಟನೆ :
ಸಿದ್ದರಾಮಯ್ಯ
ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ

ಗೌರವಾನ್ವಿತ ಆಹ್ವಾನಿತರು :
ಶ್ರೀಮತಿ ನಿರ್ಮಲಾ ಸೀತಾರಾಮನ್
ಮಾನ್ಯ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು, ಭಾರತ ಸರ್ಕಾರ

ಕು.ಶೋಭಾ ಕರಂದ್ಲಾಜೆ
ಮಾನ್ಯ ಕೇಂದ್ರ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಉದ್ಯೋಗ ಖಾತೆ ರಾಜ್ಯ ಸಚಿವರು, ಭಾರತ ಸರ್ಕಾರ

ವಿ.ಸೋಮಣ್ಣ
ಮಾನ್ಯ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವರು, ಭಾರತ ಸರ್ಕಾರ

ಘನ ಉಪಸ್ಥಿತಿ :
ಬಸವರಾಜ ಶಿವಲಿಂಗಪ್ಪ ಹೊರಟ್ಟಿ
ಮಾನ್ಯ ಸಭಾಪತಿಗಳು, ಕರ್ನಾಟಕ ವಿಧಾನಪರಿಷತ್

ಡಿ.ಕೆ.ಶಿವಕುಮಾರ್
ಮಾನ್ಯ ಉಪ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರು, ಕರ್ನಾಟಕ ಸರ್ಕಾರ

ಯು.ಟಿ.ಖಾದರ್ ಫರೀದ್
ಮಾನ್ಯ ಸಭಾಧ್ಯಕ್ಷರು, ಕರ್ನಾಟಕ ವಿಧಾನಸಭೆ

ಉಪಸ್ಥಿತಿ:
ಎನ್.ಎಸ್.ಭೋಸರಾಜು
ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು, ಕರ್ನಾಟಕ ಸರ್ಕಾರ

ಅಧ್ಯಕ್ಷತೆ :
ರಿಜ್ವಾನ್ ಅರ್ಷದ್
ಮಾನ್ಯ ಶಾಸಕರು, ಶಿವಾಜಿನಗರ ವಿಧಾನಸಭಾ ಕ್ಷೇತ್ರ

ದಿನಾಂಕ: 09-10-2025, ಗುರುವಾರ

ಸಮಯ : ಸಂಜೆ 4.00 ಗಂಟೆಗೆ  

ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಬೆಂಗಳೂರು.


ಪತ್ರಿಕಾ ಪ್ರಕಟಣೆ
PRESS NOTE


ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯುತ್ತದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಾಣಿ ಸಂಪತ್ತು ಮತ್ತು ಮನುಷ್ಯ ಸಂಪತ್ತಿನ ಸಹಬಾಳ್ವೆ ಅತ್ಯಗತ್ಯ
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ


ಬೆಂಗಳೂರು ಅಕ್ಟೋಬರ್ 8 (ಕರ್ನಾಟಕ ವಾರ್ತೆ) :
 
ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು.

ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎμÉ್ಟೀ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದರು.

ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ.

ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದರು.

ಹುಲಿ, ಆನೆಗಳ ಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ದ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.

ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ರಾಯಬಾರಿ ಅನಿಲ್ ಕುಂಬ್ಳೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೆÇನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಹೊಸದಾಗಿ ವಾಣಿಜ್ಯ ಬೆರಳಚ್ಚು ಹಾಗೂ ಶೀಘ್ರ ಲಿಪಿ ಮತ್ತು  ಗಣಕಯಂತ್ರ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲು ಸದಾವಕಾಶ
ಶಾಲಾ ಶಿಕ್ಷಣ ಇಲಾಖೆಯಿಂದ ಅರ್ಹರಿಂದ ಅರ್ಜಿ ಆಹ್ವಾನ


ಬೆಂಗಳೂರು, ಅಕ್ಟೋಬರ್ 08, (ಕರ್ನಾಟಕ ವಾರ್ತೆ):

2025-26 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಸ್ತುತ ಅಕ್ಟೋಬರ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯದಾದ್ಯಂತ ಹೊಸದಾಗಿ ವಾಣಿಜ್ಯ ಬೆರಳಚ್ಚು ಹಾಗೂ ಶೀಘ್ರ ಲಿಪಿ ಮತ್ತು ಹೊಸದಾಗಿ ಗಣಕಯಂತ್ರ ಶಿಕ್ಷಣ ಸಂಸ್ಥೆಗಳು ಯಾವುದೇ ವ್ಯಕ್ತಿ ವೈಯಕ್ತಿಕವಾಗಿ ಪ್ರಾರಂಭಿಸಲು ಹಾಗೂ ಈಗಾಗಲೇ ಅಸ್ತಿತ್ವದಲ್ಲಿರುವ ಮಾನ್ಯತೆ ಪಡೆದಿರುವ ವಾಣಿಜ್ಯ ಶಿಕ್ಷಣ ಸಂಸ್ಥೆಗಳಲ್ಲಿ ಬೆರಳಚ್ಚು ಮತ್ತು ಶೀಘ್ರಲಿಪಿ ಗಣಕಯಂತ್ರ ಶಿಕ್ಷಣ ಸಂಸ್ಥೆ ಪ್ರಾರಂಭಿಸಲು ಶಾಲಾ ಶಿಕ್ಷಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಆಸಕ್ತರು 2025 ರ ಅಕ್ಟೋಬರ್ ರಿಂದ 31 ರ ವರೆಗೆ ಬೆಂಗಳೂರು ವಿಭಾಗಕ್ಕೆ ಸಂಬಂಧಪಟ್ಟಂತೆ ಸಹನಿರ್ದೇಶಕರು-1, ಬೆಂಗಳೂರು ವಿಭಾಗ, ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಕೆ.ಆರ್.ವೃತ್ತ, ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಬಹುದು

ಕಲಬುರ್ಗಿ ವಿಭಾಗಕ್ಕೆ ಸಂಬಂಧಿಸಿದಂತೆ ಸಹನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ. ಅಪರ ಆಯುಕ್ತರ ಕಛೇರಿ, ಕಲಬುರ್ಗಿ ಇವರಿಗೆ ಮತ್ತು ಬೆಳಗಾವಿ ಹಾಗೂ ಮೈಸೂರು ವಿಭಾಗಗಳಿಗೆ ಸಂಬಂಧಪಟ್ಟಂತೆ ಶಾಲಾ ಶಿಕ್ಷಣ ಇಲಾಖೆಯ ಆಯಾ ವಿಭಾಗದ ಸಹನಿರ್ದೇಶಕರಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಯೊಂದಿಗೆ, ಅರ್ಜಿ ನಮೂನೆ-1, ಅಂತರ ದೃಢೀಕರಣ ಪ್ರಮಾಣ ಪತ್ರ (ಬಿ.ಬಿ.ಎಂ.ಪಿ/ ನಗರಸಭೆ/ಪಟ್ಟಣ ಪಂಚಾಯಿತಿ ಇವರಿಂದ ಪಡೆಯುವುದು) ಈಗಾಗಲೇ ಅಸ್ತಿತ್ವದಲ್ಲಿರುವ ಅಧಿಕೃತ ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಸಂಸ್ಥೆಗೂ ಅಥವಾ ಗಣಕಯಂತ್ರ ಶಿಕ್ಷಣ ಸಂಸ್ಥೆಗೂ ಹಾಗೂ ಈಗ ಪ್ರಾರಂಭಿಸಲು ಉದ್ದೇಶಿಸಿರುವ ಸಂಸ್ಥೆಗಳಿಗೂ ನಗರ ಪ್ರದೇಶದಲ್ಲಿ ಒಂದು ಕಿ.ಮೀ ವ್ಯಾಪ್ತಿಯ ಅಂತರ ಇರತಕ್ಕದ್ದು. ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಎರಡು ಕಿ.ಮೀ ಅಂತರವಿರತಕ್ಕದ್ದು

ಸ್ವಂತ ಕಟ್ಟಡವಿದ್ದಲ್ಲಿ ಕಟ್ಟಡದ ದಾಖಲೆ, ಖಾತೆ ಪ್ರಮಾಣ ಪತ್ರದ ಪ್ರತಿ ಅಥವಾ ಬಾಡಿಗೆ ಕಟ್ಟಡವಿದ್ದಲ್ಲಿ, ಬಾಡಿಗೆ ಕರಾರು ಪತ್ರ ಮತ್ತು ಕಟ್ಟಡದ ಮಾಲೀಕರ ಒಪ್ಪಿಗೆ ಪತ್ರ ಕಡ್ಡಾಯವಾಗಿ ಸಲ್ಲಿಸುವುದು.

ಆಯಾ ವಿಭಾಗದ ಸಹನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಇವರ ಹೆಸರಿಗೆ ರೂ.2000/- (ಎರಡು ಸಾವಿರ ರೂಗಳು ಮಾತ್ರ ಮೊತ್ತದ ಡಿಮಾಂಡ್ ಡ್ರಾಫ್ಟ್, ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಸಂಸ್ಥೆಯನ್ನು ನಡೆಸಲು ಆರ್ಥಿಕವಾಗಿ ಸಬಲರಾಗಿರುವ ಬಗ್ಗೆ, ದಾಖಲೆ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ಮುಖಪುಟ ಹಾಗೂ ವ್ಯವಹಾರಿಕ ಕೊನೆ ಪುಟ ಅಥವಾ ಬ್ಯಾಂಕ್ ಸೈಸ್ಟೆಂಟ್ ಪ್ರತಿ ಲಗತ್ತಿಸುವುದು
 
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‍ಸೈಟ್ https://schooleducation.karnataka.gov.in - secondary education - commerce education  ನಲ್ಲಿ ಪಡೆಯಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ಸಬಲೀಕರಣಕ್ಕಾಗಿ ಬೆಂಗಳೂರಿನಲ್ಲಿ “ಪರ್ಪಲ್ ಫೆಸ್ಟ್” ಉತ್ಸವ: ದಾಸ್ ಸೂರ್ಯವಂಶಿ

ಬೆಂಗಳೂರು, ಅಕ್ಟೋಬರ್ 08 (ಕರ್ನಾಟಕ ವಾರ್ತೆ):

ವಿಕಲಚೇತನರ ಸಬಲೀಕರಣ ಮತ್ತು ಎಲ್ಲರನ್ನು ಒಳಗೊಳ್ಳುವ ಸಮಾಜವನ್ನು  ಉತ್ತೇಜಿಸುವ ಉದ್ದೇಶದಿಂದ ಸರ್ಕಾರವು ಮೊಟ್ಟ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಡಿಸೆಂಬರ್ ಮಾಹೆಯಲ್ಲಿ ಮೂರು ದಿನಗಳ ಕಾಲ “ಪರ್ಪಲ್ ಫೆಸ್ಟ್” ಉತ್ಸವವನ್ನು ಆಯೋಜಿಸಲಾಗುವುದು ಎಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ತಿಳಿಸಿದರು.  

ಅವರು ಇಂದು ಶೇಷಾದ್ರಿಪುರಂನ  ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಕಲಚೇತನರಿಗೆ ಶಿಕ್ಷಣ, ಕೌಶಲ್ಯ ಮತ್ತು ಉದ್ಯೋಗ ಸೃಷ್ಟಿಗೆ ಬೆಂಬಲ ನೀಡಲು ಈ “ಪರ್ಪಲ್ ಫೆಸ್ಟ್” ಮುಖ್ಯ ಪಾತ್ರ ವಹಿಸಲಿದ್ದು, ಅವರು ಸಮಾಜದ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಉತ್ತಮ ವೇದಿಕೆಯನ್ನು ಕಲ್ಪಿಸಲು ಸಹಕಾರಿಯಾಗಿದೆ. ಅಲ್ಲದೆ ವಿಶೇಷಚೇತನರಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹ ಮುಖ್ಯ ವೇದಿಕೆಯಾಗಿದ್ದು,  ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಸಭೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ವಿವಿಧ  ಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಯಿತು. ಉತ್ಸವದ ಯಶಸ್ವಿಗೆ  ವಿವಿಧ ಬಗೆಯ ಸಮಿತಿಗಳ ರಚನೆ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾದಿಕಾರಿ ಕೃಷ್ಣಮೂರ್ತಿ, ಸರ್ಕಾರದ ಸಲಹೆಗಾರರಾದ ಪ್ರೀತಮ್ ಸಿನ್ಹಾ, ವಿಕಲಚೇತನರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.


”ಥಟ್ ಅಂತ ಹೇಳಿ” ಕಾರ್ಯಕ್ರಮದಲ್ಲಿ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್


ಬೆಂಗಳೂರು, ಅಕ್ಟೋಬರ್ 08, (ಕರ್ನಾಟಕ ವಾರ್ತೆ):

ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಥಟ್ ಅಂತ ಹೇಳಿ” ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಅರಣ್ಯ, ಜೀವಿಶಾಸ್ತ್ರ, ಪರಿಸರ ಸಚಿವ ಈಶ್ವರ ಖಂಡ್ರೆ ಮತ್ತಿತರ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ ಎಂದು ದೂರದರ್ಶನ ಕೇಂದ್ರ ದಕ್ಷಿಣ ವಲಯದ ಉಪಮಹಾನಿರ್ದೇಶಕರಾದ ಭಾಗ್ಯವಾನ್ ತಿಳಿಸಿದ್ದಾರೆ.

ಹೊಸ ಮೈಲಿಗಲ್ಲು ಸಂಚಿಕೆ ಈ ತಿಂಗಳ 11 ರಂದು ಬೆಳಗ್ಗೆ 10.30 ಗಂಟೆಗೆ ಜಿಕೆವಿಕೆ ಆವರಣದಲ್ಲಿರುವ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್ ನಲ್ಲಿ ಚಿತ್ರೀಕರಣಗೊಳ್ಳಲಿದೆ ಮತ್ತು ಅಕ್ಟೋಬರ್ 13ರಂದು ಐದು ಸಾವಿರದ ಸಂಚಿಕೆಯಾಗಿ ಪ್ರಸಾರವಾಗಲಿದೆ.

ಬೆಂಗಳೂರು ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಸಪ್ರಶ್ನೆ ಕಾರ್ಯಕ್ರಮ ಐದು ಸಾವಿರ ಸಂಚಿಕೆಯ ಮಹಾ ಸಂಭ್ರಮದ ಹೊಸ್ತಿಲಲ್ಲಿದೆ. ದೇಶದ ವಾಹಿನಿಗಳ ಇತಿಹಾಸದಲ್ಲಿ ಒಂದೇ ಕಾರ್ಯಕ್ರಮ ಇμÉ್ಟೂಂದು ಕಂತುಗಳನ್ನು ಪೂರೈಸಿ, ಯಶಸ್ವಿಯಾಗಿ ಮುನ್ನಡೆಯುತ್ತಿರುವುದು ಇದೇ ಮೊದಲು. ಲಿಮ್ಕಾ ಬುಕ್ ಆಫ್ ವಲ್ರ್ಡ್ ರೆಕಾಡ್ರ್ಸ್ ನಲ್ಲಿ ದಾಖಲಾಗಿರುವ ಈ ಕಾರ್ಯಕ್ರಮ ಇದೀಗ ಗಿನ್ನೆಸ್ ವಿಶ್ವದಾಖಲೆಯತ್ತ ದಾಪುಗಾಲಿಟ್ಟಿದೆ. 2002ರ ಜನವರಿ 4 ರಂದು ಪ್ರಾರಂಭವಾದ ಈ ಕಾರ್ಯಕ್ರಮ ಅಕ್ಟೋಬರ್ 13ರಂದು ಐದು ಸಾವಿರದ ಸಂಚಿಕೆಯ ಪ್ರಸಾರಕ್ಕೆ ಸಜ್ಜಾಗಿದೆ.

ಕಾರ್ಯಕ್ರಮಗಳ ಉಸ್ತುವಾರಿ ಹಾಗೂ ನಿರ್ವಹಣೆಯ ಜವಾಬ್ದಾರಿಯನ್ನು ನಿಭಾಯಿಸುತ್ತಿರುವ ಎಚ್.ಎನ್. ಆರತಿ, ಥಟ್ ಅಂತ ಹೇಳಿ?! ಕಾರ್ಯಕ್ರಮ ನಿರ್ಮಾಪಕರಾದ ಎಂ.ಎನ್. ಚಂದ್ರಕಲಾ ಅವರು ಈ ಮಹತ್ವದ ಸಂಚಿಕೆಗಳ ನಿರ್ಮಾಣದಲ್ಲಿ ತೊಡಗಿರುವುದಾಗಿ ಅವರು ತಿಳಿಸಿದ್ದಾರೆ.

23 ವರ್ಷಗಳ ಹಿಂದೆ ಉμÁಕಿಣಿ ಅವರು ಈ ಕಾರ್ಯಕ್ರಮ ಆರಂಭಿಸಿದ್ದರು. 100ನೇ ಸಂಚಿಕೆಯಲ್ಲಿ ಸಾಹಿತಿ ಹಾಗೂ ರಾಜ್ಯಸಭಾ ಸದಸ್ಯರಾದ ಸುಧಾಮೂರ್ತಿ ಅವರು ಪಾಲ್ಗೊಂಡಿದ್ದರು. ಕನ್ನಡ ನಾಡು-ನುಡಿ, ನೆಲ-ಜಲ, ಸಾಂಸ್ಕøತಿಕ ಸೊಗಡನ್ನು ನಾಡಿನ ಜನರಿಗೆ ಉಣಬಡಿಸುತ್ತಿರುವ ಥಟ್ ಅಂತ ಹೇಳಿ?! ಕಾರ್ಯಕ್ರಮ 2012ರಲ್ಲಿ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ಗೌರವಕ್ಕೆ ಪಾತ್ರವಾಗಿತ್ತು.
 
ಕೋವಿಡ್ ಸಮಯದಲ್ಲಿ ಕೆಲಕಾಲ ಹೊರತುಪಡಿಸಿದಂತೆ, ನಿರಂತರವಾಗಿ ಈ ಕಾರ್ಯಕ್ರಮ ಪ್ರಸಾರವಾಗುತ್ತಿದೆ. 2500 ಗಂಟೆಗಳ ಪ್ರಸಾರದ ಅವಧಿಯಲ್ಲಿ 75 ಸಾವಿರ ಪ್ರಶ್ನೆಗಳನ್ನು ಕೇಳಲಾಗಿದ್ದು, 15 ಸಾವಿರ ಸ್ಪರ್ಧಿಗಳು ಭಾಗವಹಿಸಿ, 70 ಸಾವಿರ ಕನ್ನಡದ ವಿವಿಧ ಪ್ರಕಾರಗಳ ಪುಸ್ತಕಗಳನ್ನು ಬಹುಮಾನವಾಗಿ ಪಡೆದಿದ್ದಾರೆ.

ಕಾರಾಗೃಹ ವಾಸಿಗಳಿಗೆ ವಿಶೇಷ ಸ್ಪರ್ಧೆ, ಅಂಧರು, ಎಚ್.ಐ.ವಿ. ಸೋಂಕಿತರು, ಐಟಿ ತಜ್ಞರು, ಅನಿವಾಸಿ ಭಾರತೀಯರು ಹೀಗೆ ಹತ್ತು ಹಲವು ವಿಭಾಗಗಲ್ಲಿ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗಿದೆ. ಮೆಟ್ರೋ ರೈಲಿನ ಪ್ರಯಾಣಿಕರೊಂದಿಗೆ, ವಿಧಾನ ಪರಿಷತ್ತಿನ ಸದಸ್ಯರೊಂದಿಗೆ ವಿಶೇಷ ಸಂಚಿಕೆಗಳನ್ನು ಬಿತ್ತರಿಸಲಾಗಿದ್ದು, ಹಲವಾರು ಪ್ರವಾಸಿ ತಾಣಗಳಲ್ಲಿ ಈ ರಸಪ್ರಶ್ನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಚಿತ್ರೀಕರಿಸಲಾಗಿದೆ. ಇದೀಗ ಈ ಕಾರ್ಯಕ್ರಮ ಮತ್ತೊಂದು ಹೆಗ್ಗುರುತು ಮೂಡಿಸಲು ಸರ್ವಸನ್ನದ್ಧವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್‍ಗಾರ್ ಯೋಜನೆ ಅನುಷ್ಠಾನ

ಬೆಂಗಳೂರು, ಅಕ್ಟೋಬರ್ 08, (ಕರ್ನಾಟಕ ವಾರ್ತೆ):

ಭಾರತ ಸರ್ಕಾರವು ಉದ್ಯೋಗ ಸೃಷ್ಟಿಯನ್ನು ಬೆಂಬಲಿಸಲು, ಉದ್ಯೋಗಾವಕಾಶವನ್ನು ಹೆಚ್ಚಿಸಲು ಮತ್ತು ಎಲ್ಲಾ ವಲಯಗಳಲ್ಲಿ ಸಾಮಾಜಿಕ ಭದ್ರತೆಯನ್ನು ಒದಗಿಸಲು, ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್‍ಗಾರ್ ಯೋಜನೆ- 2025 (PMVBRY2025) ಅನ್ನು ಪ್ರಾರಂಭಿಸಿದೆ.

ಯೋಜನೆಯ ಸಂಕ್ಷಿಪ್ತ ವಿವರಗಳು:
ಮೊದಲ ಬಾರಿಗೆ ಕೆಲಸ ಮಾಡುವ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ ರೂ. 15,000/-,  12 ತಿಂಗಳು ನಿರಂತರ ಅವಧಿಗೆ ಎರಡು ಕಂತುಗಳಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಿಗುತ್ತದೆ. ಈ ಮೊತ್ತವನ್ನು ನೇರವಾಗಿ ಅವರ ಆಧಾರ್ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಹೆಚ್ಚುವರಿ ಉದ್ಯೋಗವನ್ನು ಸೃಷ್ಟಿಸಲು ಉದ್ಯೋಗದಾತರಿಗೆ ಎರಡು ವರ್ಷಗಳ ಅವಧಿಗೆ ಪ್ರತಿ ಹೊಸ ಉದ್ಯೋಗಕ್ಕೆ ತಿಂಗಳಿಗೆ ರೂ. 3,000/- ವರೆಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಉತ್ಪಾದನಾ ವಲಯಕ್ಕೆ ಇನ್ನೂ ಎರಡು ವರ್ಷಗಳವರೆಗೆ ವಿಸ್ತøತ ಪ್ರಯೋಜನಗಳನ್ನು ನೀಡಲಾಗುತ್ತದೆ. ಉದ್ಯೋಗದಾತರಿಗೆ ಪಾವತಿಗಳನ್ನು ನೇರವಾಗಿ ಅವರ ಪ್ಯಾನ್-ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳಿಗೆ ಮಾಡಲಾಗುತ್ತದೆ.
ಈ ಯೋಜನೆಯ ಪ್ರಯೋಜನಗಳು ಆಗಸ್ಟ್ 01, 2025 ಮತ್ತು ಜುಲೈ 31, 2027 ರ ನಡುವೆ ರಚಿಸಲಾದ ಉದ್ಯೋಗಗಳಿಗೆ ಅನ್ವಯಿಸುತ್ತದೆ ಎಂದು ಇಂದಿರಾನಗರ ಪ್ರಾದೇಶಿಕ ಪಿಎಫ್ ಕಚೇರಿ ಆಯುಕ್ತರಾದ ಎನ್. ಗೋಪಾಲಕೃಷ್ಣನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ರಾಜ್ಯದ 15 ಜಿಲ್ಲೆಗಳ 525 ಗ್ರಾಮ ಪಂಚಾಯ್ತಿಗಳಲ್ಲಿ "ನೀರಿದ್ದರೆ ನಾಳೆ" ಯೋಜನೆ ಅನುμÁ್ಠನ -  ಸಚಿವ ಎನ್ ಎಸ್ ಭೋಸರಾಜು

ಕನ್ನಡ ಚಿತ್ರರಂಗದ ಖ್ಯಾತ ನಟ ವಶಿಷ್ಠ ಸಿಂಹ ಜಾಗೃತಿ ಅಭಿಯಾನದ ರಾಯಭಾರಿ

ಬೆಂಗಳೂರು ಅಕ್ಟೋಬರ್ 08 (ಕರ್ನಾಟಕ ವಾರ್ತೆ):

ರಾಜ್ಯದ 15 ಜಿಲ್ಲೆಗಳ, 27 ತಾಲ್ಲೂಕಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯ್ತಿಗಳಲ್ಲಿ “ನೀರಿದ್ದರೆ ನಾಳೆ” ಯೋಜನೆಯನ್ನು ಮೊದಲ ಹಂತದಲ್ಲಿ ಅನುμÁ್ಠನಗೊಳಿಸಲಾಗುವುದು. ಈ ಮಹತ್ವಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು.

ಇಂದು ವಿಕಾಸಸೌಧದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ “ನೀರಿದ್ದರೆ ನಾಳೆ” ಎನ್ನುವ ವಿನೂತನ ಕಾರ್ಯಕ್ರಮವನ್ನು ರೂಪಿಸಲಾಗಿದೆ. “ನೀರಿದ್ದರೆ ನಾಳೆ” ಎನ್ನುವ ವಿಶೇಷ ಪರಿಕಲ್ಪನೆಯ ಕಾರ್ಯಕ್ರಮದ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನು ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದರು.

ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲ್ಲೂಕುಗಳ 525 ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆ ಅನುμÁ್ಠನಗೊಳಿಸಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಿವೆ ಎಂದರು.
ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಶಿಷ್ಟ ಸಿಂಹ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ. ನಾಳೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರಾಜ್ಯದಲ್ಲಿ ಅಂತರ್ಜಲ ಸಾಕ್ಷರತೆಗೆ ಒತ್ತು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ದಿ ಇಲಾಖೆ ಕಾರ್ಯದರ್ಶಿಗಳಾದ ಬಿ.ಕೆ ಪವಿತ್ರ ಅವರು ಉಪಸ್ಥಿತರಿದ್ದರು.

ಶಿಕ್ಷಣದ ಉದ್ದೇಶ ಸಮಾಜದ ಕಲ್ಯಾಣ - ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ಅಕ್ಟೋಬರ್ 08 (ಕರ್ನಾಟಕ ವಾರ್ತೆ):

ಶಿಕ್ಷಣದ ಉದ್ದೇಶ ಕೇವಲ ಜ್ಞಾನವನ್ನು ಗಳಿಸುವುದಲ್ಲ, ಅದನ್ನು ಸಮಾಜದ ಕಲ್ಯಾಣಕ್ಕಾಗಿ ಉಪಯೋಗಿಸುವುದಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪಡೆಯುವ ಜ್ಞಾನವನ್ನು ಉತ್ತಮ ಸಮಾಜ ನಿರ್ಮಾಣ ಹಾಗೂ ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.

ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ಘಟಿ ಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಈ ಘಟಿಕೋತ್ಸವವು ಶೈಕ್ಷಣಿಕ ಸಾಧನೆ, ಸಂಶೋಧನೆ ಮತ್ತು ಸಾಮಾಜಿಕ ಸೇವೆಯ ಆರು ದಶಕಗಳ ಪಯಣವನ್ನು ಸ್ಮರಿಸುತ್ತದೆ ಎಂದು ಹೇಳಿದರು.

ರಾಜ್ಯಪಾಲರು ವಿಶ್ವವಿದ್ಯಾಲಯದ ಶೈಕ್ಷಣಿಕ ಪರಂಪರೆಯನ್ನು ಶ್ಲಾಘಿಸಿ, “ಜ್ಞಾನಂ ವಿಜ್ಞಾನಸಹಿತಂ” ಎಂಬ ಧ್ಯೇಯವಾಕ್ಯದ ಅರ್ಥವನ್ನು ಬದುಕಿನಲ್ಲಿ ಅಳವಡಿಸಿಕೊಂಡು, ವಿಶ್ವವಿದ್ಯಾನಿಲಯವು ಶ್ರೇಷ್ಠತೆಯ ದಿಕ್ಕಿನಲ್ಲಿ ನಿರಂತರವಾಗಿ ಮುಂದುವರಿಯುತ್ತಿದೆ. ವಿಶ್ವವಿದ್ಯಾಲಯವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸಹಕಾರದ ಮೂಲಕ ಉನ್ನತ ಶಿಕ್ಷಣದಲ್ಲಿ ಶ್ರೇಷ್ಠತೆಯನ್ನು ಸಾಧಿಸಿರುವುದು ಹೆಮ್ಮೆಯಾಗಿದೆ ಎಂದರು.

ರಾಜ್ಯಪಾಲರು ಗೌರವ ಪದವಿ ಪುರಸ್ಕøತರನ್ನು ಅಭಿನಂದಿಸಿ, “ನೀವು ಸಮಾಜ ಮತ್ತು ರಾಷ್ಟ್ರದ ಹಿತಕ್ಕಾಗಿ ಸೇವೆಯನ್ನು ಮುಂದುವರಿಸಬೇಕು. 60ನೇ ಘಟಿಕೋತ್ಸವದ ಸಂದರ್ಭದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಈಗ ನೀವು ಶಿಕ್ಷಣದಿಂದ ಅನುಭವ ಮತ್ತು ಕ್ರಿಯೆಯ ಹಾದಿಗೆ ಪ್ರವೇಶಿಸುತ್ತಿದ್ದೀರಿ. ಹೊಸ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ನಿಮ್ಮಲ್ಲಿ ಆತ್ಮವಿಶ್ವಾಸ ಇರಲಿ, ಎಂದು ಪ್ರೇರೇಪಿಸಿದರು.

ಸ್ವಾಮಿ ವಿವೇಕಾನಂದರ “ಎದ್ದೇಳಿ, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂಬ ಮಾತುಗಳನ್ನು ಉಲ್ಲೇಖಿಸಿ, ರಾಜ್ಯಪಾಲರು ವಿದ್ಯಾರ್ಥಿಗಳಿಗೆ ದೇಶದ ಅಭಿವೃದ್ಧಿಗೆ ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಬಳಸಿಕೊಳ್ಳಿ ಎಂದ ಅವರು, ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ‘ರಾಷ್ಟ್ರಗಳು ಶಿಕ್ಷಣ ಸಂಸ್ಥೆಗಳಲ್ಲಿ ನಿರ್ಮಾಣವಾಗುತ್ತವೆ’ ಎಂಬ ಚಿಂತನೆಯನ್ನು ಉಲ್ಲೇಖಿಸಿ, ರಾಜ್ಯಪಾಲರು ವಿಶ್ವವಿದ್ಯಾಲಯಗಳನ್ನು ಶ್ರೇಷ್ಠತೆಯ ಕೇಂದ್ರಗಳನ್ನಾಗಿ ಮಾಡುವ ಅಗತ್ಯವಿದೆ ಎಂದು ಹೇಳಿದರು.

ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ, ವೆಂಚರ್ ಕ್ಯಾಪಿಟಲ್ ಫಂಡ್ ಯೋಜನೆಗಳ ಅವಕಾಶಗಳನ್ನು ಬಳಸಿಕೊಂಡು ನವ ಭಾರತ ಮತ್ತು ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಮುನ್ನಡೆಸಬೇಕು ಎಂದು ಕರೆ ನೀಡಿದರು.

ರಾಜ್ಯಪಾಲರು ಶಿಕ್ಷಕರು ಮತ್ತು ಪೆÇೀಷಕರ ಸೇವೆಯನ್ನು ಪ್ರಶಂಸಿಸಿ, “ವಿದ್ಯಾರ್ಥಿಗಳ ಯಶಸ್ಸು ಅವರ ಮಾರ್ಗದರ್ಶನದ ಪ್ರತಿಫಲ,” ಎಂದು ಹೇಳಿದರು.

ವಿಶ್ವವಿದ್ಯಾನಿಲಯಗಳು ಸಂಶೋಧನೆ, ನಾವೀನ್ಯತೆ, ಸ್ಥಳೀಯ ಭಾμÉಗಳ ಮೂಲಕ ಉನ್ನತ ಶಿಕ್ಷಣ ಪ್ರಚಾರ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತಾ ಅಭಿಯಾನಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಜ್ಞಾನ, ಸೇವೆ, ಸತ್ಯ ಮತ್ತು ದೇಶಭಕ್ತಿಯ ಮೌಲ್ಯಗಳಿಂದ ನಿಮ್ಮ ಜೀವನ ಅರ್ಥಪೂರ್ಣವಾಗಲಿ, ಎಂದು ಹಾರೈಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾದ ಡಾ. ಪ್ರಹ್ಲಾದ್ ರಾಮರಾವ್, ಕುಲಪತಿಗಳಾದ ಡಾ. ಜಯಕರ್ ಶೆಟ್ಟಿ ಮುಂತಾದ ಗಣ್ಯರು ಹಾಜರಿದ್ದರು.

“The Purpose of Education is the Welfare of Society” – Hon’ble Governor Shri Thaawarchand Gehlot

Bengaluru, October 8 (Karnataka Information):

 “The purpose of education is not just to gain knowledge, but to use it for the welfare of society,” said the Hon’ble Governor of Karnataka, Shri Thaawarchand Gehlot, while presiding over the 60th Convocation of Bangalore University held in Bengaluru today.

The Governor said that the event marks six decades of a remarkable journey of academic excellence, research, and social service. He commended the university’s distinguished academic tradition and said, “Bangalore University continues to move steadfastly in the direction of excellence, embodying the spirit of its motto ‘Jnanam Vignanasahitam’.”

The Hon’ble Governor congratulated the recipients of honorary degrees for their exemplary contributions in various fields and urged them to continue their dedicated service for the welfare of society and the nation.

Addressing the graduating students, the Governor said, “You are now stepping from the path of learning to the path of experience and action. May you have the confidence to face new challenges and embrace new opportunities.”

Quoting Swami Vivekananda’s inspiring words — “Arise, awake and stop not till the goal is reached” — the Hon’ble Governor called upon students to apply their knowledge and skills for the nation’s progress. He encouraged them to make the best use of initiatives such as Make in India, Digital India, Startup India, Stand Up India, and Venture Capital Fund projects* to contribute to building a self-reliant, progressive, and developed India.

The Governor appreciated the invaluable contribution of teachers and parents, stating that the success of students reflects their commitment, guidance, and values.

He emphasized that universities should become centers of research and innovation, promote higher education in local languages, and actively engage in environmental protection and community welfare initiatives.
On this occasion, the Chief Guest Dr. Prahlad Rama Rao, Vice Chancellor Dr. Jayakar Shetty and other dignitaries were present.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ ITI COPA  ವಿದ್ಯಾರ್ಹತೆ ಹೊಂದಿದ ಶಿಶಿಕ್ಷುದಾರರಿಗೆ ತರಬೇತಿ


ಬೆಂಗಳೂರು, ಅಕ್ಟೋಬರ್ 08, (ಕರ್ನಾಟಕ ವಾರ್ತೆ):

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಛೇರಿ, ಹುಬ್ಬಳ್ಳಿಯಲ್ಲಿ ITI COPA   (ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಂ ಅಸಿಸ್ಟೆಂಟ್) ವಿದ್ಯಾರ್ಹತೆ ಹೊಂದಿದ ಶಿಶಿಕ್ಷುದಾರರನ್ನು ತರಬೇತಿಗೆ ನಿಯೋಜಿಸಿಕೊಳ್ಳಲಾಗುತ್ತಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಛೇರಿಯ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು, ಇವರಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 11:00 ಗಂಟೆಗೆ ಕಛೇರಿ ವೇಳೆಯಲ್ಲಿ ನೇರ ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳು ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್‍ಸೈಟ್ ವಿಳಾಸ www.nwkrtc.karnataka.gov.in ನ್ನು ವೀಕ್ಷಿಸಬಹುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್.ಎಸ್.ಎಲ್.ಸಿ 2026ರ ಪರೀಕ್ಷೆ -1 ಕ್ಕೆ ಹಾಜರಾಗುವ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 08, (ಕರ್ನಾಟಕ ವಾರ್ತೆ):

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-2026ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಪ್ರೌಢಶಾಲಾ / ಕಾಲೇಜುಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಶಾಲೆಗಳ ಮುಖ್ಯ ಶಿಕ್ಷಕರು/ ಪ್ರಾಂಶುಪಾಲರು ತಮ್ಮ ಶಾಲೆ- ಕಾಲೇಜುಗಳಿಂದ 2026ರ ಪರೀಕ್ಷೆ -1 ಕ್ಕೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು (CCERF) Regular  ವಿದ್ಯಾರ್ಥಿಗಳ ವಿವರಗಳನ್ನು ಮಂಡಳಿಯ  https://kseab.karnataka.gov.in   ಜಾಲತಾಣದ ಶಾಲಾ ಲಾಗಿನ್ / ಕಾಲೇಜು ಲಾಗಿನ್ ಮೂಲಕ 08ನೇ ಅಕ್ಟೋಬರ್ 2025 ರಿಂದ ಅಪ್ ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಮಂಡಳಿ ಜಾಲತಾಣದ ಶಾಲಾ ಲಾಗಿನ್ / ಕಾಲೇಜು ಲಾಗಿನ್ ಮೂಲಕ https://kseab.karnataka.gov.in  ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ ಲೋಡ್ ಮಾಡಲು 08ನೇ ಅಕ್ಟೋಬರ್ 2025 ರಿಂದ ಪ್ರಾರಂಭಿಸಿದ್ದು, 31ನೇ ಅಕ್ಟೋಬರ್ 2025 ಕೊನೆಯ ದಿನವಾಗಿದೆ.
ಮಂಡಳಿ ಜಾಲತಾಣದ ಶಾಲಾ ಲಾಗಿನ್ / ಕಾಲೇಜು ಲಾಗಿನ್ ಮೂಲಕ https://kseab.karnataka.gov.in  ವಿದ್ಯಾರ್ಥಿಗಳ ಪರೀಕ್ಷ ಶುಲ್ಕದ ಚಲನ್ ಮುದ್ರಿಸಿ ಕೊಳ್ಳಲು ನವೆಂಬರ್ 3 ರಿಂದ ನವೆಂಬರ್ 7, 2025 ರವರೆಗೆ ನಿಗಧಿಪಡಿಸಲಾಗಿದೆ. ಚಲನ್ ಮುದ್ರಿಸಿಕೊಂಡು ಬ್ಯಾಂಕ್‍ಗೆ ಜಮೆಮಾಡಲು ನವೆಂಬರ್ 3 ರಿಂದ ನವೆಂಬರ್ 11 2025ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರಸ್ತುತ ಸಾಲಿನಿಂದ ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಯನ್ನು ನೇರವಾಗಿ ಅಭ್ಯರ್ಥಿಗಳೇ ಮಂಡಲಿ ಜಾಲತಾಣದಲ್ಲಿ  ನೊಂದಾಯಿಸಿಕೊಳ್ಳಲು ಸಹ ಅವಕಾಶ ಕಲ್ಪಿಸಲಾಗುತ್ತದೆ. ಈ ಕುರಿತು ಪ್ರತ್ಯೆಕ ಮಾರ್ಗಸೂಚಿಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಮಧ್ಯಸ್ಥಿಕೆ ಅಭಿಯಾನ “ರಾಷ್ಟ್ರಕ್ಕಾಗಿ 90 ದಿನಗಳ ಕಾರ್ಯಚರಣೆ”

ಬೆಂಗಳೂರು, ಅಕ್ಟೋಬರ್ 08, (ಕರ್ನಾಟಕ ವಾರ್ತೆ):

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು, ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿ (ಎಂ.ಸಿ.ಪಿ.ಸಿ), ಭಾರತದ ಸರ್ವೋಚ್ಚ ನ್ಯಾಯಾಲಯದೊಂದಿಗೆ, “ವಿಶೇಷ ಮಧ್ಯಸ್ಥಿಕೆ ಅಭಿಯಾನ “ರಾಷ್ಟ್ರಕ್ಕಾಗಿ 90 ದಿನಗಳ ಕಾರ್ಯಾಚರಣೆ”ಯನ್ನು ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳು, ಭಾರತದ ಸರ್ವೋಚ್ಚ ನ್ಯಾಯಾಲಯ ಹಾಗೂ ಕಾರ್ಯನಿರ್ವಾಹಕ ಅಧ್ಯಕ್ಷರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಅಧ್ಯಕ್ಷರು, ಎಂ.ಸಿ.ಪಿ.ಸಿ. ಯವರ ಮಾರ್ಗದರ್ಶನದಲ್ಲಿ ಪ್ರಾರಂಭಿಸಲಾಗಿತ್ತು.

"ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ" ಅಭಿಯಾನವನ್ನು ಭಾರತದ ಉದ್ದಗಲಕ್ಕೂ ಪ್ರಾರಂಭಿಸಲಾಗಿತ್ತು. ಇದು ಅನುಮೋದಿತ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್.ಒ.ಪಿ.)ನ್ನು ಪಾಲಿಸಿ 1ನೇ ಜುಲೈ 2025 ರಿಂದ 6ನೇ ಅಕ್ಟೋಬರ್, 2025ರವರೆಗೆ ಎಲ್ಲಾ ಉಚ್ಚ ನ್ಯಾಯಾಲಯಗಳಲ್ಲಿ, ಜಿಲ್ಲಾ ನ್ಯಾಯಾಲಯಗಳು ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಲು 90 ದಿನಗಳ ತೀವ್ರ ಅಭಿಯಾನವಾಗಿತ್ತು.
ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು, ಮತ್ತು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಪೋಷಕರು, ಹಾಗೂ ಕಾರ್ಯ ನಿರ್ವಾಹಕ ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು, ಮಧ್ಯಸ್ಥಿಕೆ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದ್ದು, ಮಧ್ಯಸ್ಥಿಕೆ- “ರಾಷ್ಟ್ರಕ್ಕಾಗಿ 90 ದಿನಗಳ ಕಾರ್ಯಚರಣೆ” ಮೂಲಕ ಉಚ್ಚನ್ಯಾಯಾಲಯಗಳು ಎಲ್ಲಾ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮಧ್ಯಸ್ಥಿಕೆ ಪ್ರಕ್ರಿಯೆ 1ನೇ ಜುಲೈ 2025ರಿಂದ 6 ನೇ ಅಕ್ಟೋಬರ್, 2025 ರವರೆಗೆ ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ರಾಜ್ಯದಲ್ಲಿ, 01 ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಮತ್ತು 28 ಜಿಲ್ಲಾ ಮಧ್ಯಸ್ಥಿಕೆ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಕರ್ನಾಟಕ ಮಧ್ಯಸ್ಥಿಕೆ ಕೇಂದ್ರವು, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ನಗರ ವ್ಯಾಪ್ತಿಯೊಳಗಿನ ನ್ಯಾಯಾಲಯಗಳ ಪ್ರಕರಣಗಳ ಮಧ್ಯಸ್ಥಿಕೆ ಪ್ರಕ್ರಿಯೆಯು ಮೇಲ್ವಿಚಾರಣೆ ಮಾಡುತ್ತದೆ. ಉಳಿದ 28 ಜಿಲ್ಲಾ ಮಧ್ಯಸ್ಥಿಕೆ ಕೇಂದ್ರಗಳನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಮೂಲಕ ಮೇಲ್ವಿಚಾರಣೆ ಮಾಡುತ್ತಿದೆ.

ಕರ್ನಾಟಕ ಉಚ್ಚ ನ್ಯಾಯಾಲಯದ ಆರು ಗೌರವಾನ್ವಿತ ನ್ಯಾಯಮೂರ್ತಿಗಳನ್ನು ಒಳಗೊಂಡಿರುವ ರಾಜ್ಯ ಮಟ್ಟದ ಮಧ್ಯಸ್ಥಿಕೆ ಸಮಿತಿಯು ರಾಜ್ಯದಲ್ಲಿನ ಈ ವಿಶೇಷ ಮಧ್ಯಸ್ಥಿಕೆ ಅಭಿಯಾನದ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಿರುತ್ತದೆ.

ಸಮಯಕ್ಕೆ ಸರಿಯಾಗಿ ದತ್ತಾಂಶವನ್ನು ಕಳುಹಿಸಲು ಮತ್ತು ವಿಶೇಷ ಅಭಿಯಾನಕ್ಕಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಎಂ.ಸಿ.ಪಿ.ಸಿ., ಭಾರತದ ಸರ್ವೋಚ್ಚ ನ್ಯಾಯಾಲಯ, ನವದೆಹಲಿಯೊಂದಿಗೆ ಸಹಕರಿಸಲು, ವಿಲೇಖನಾಧಿಕಾರಿ (ಪರಿಶೀಲನೆ ಮತ್ತು ಅಂಕಿ ಅಂಶ), ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ರವರನ್ನು ಕರ್ನಾಟಕ ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿರುವ ಈ “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ” 90 ದಿನಗಳ ಅಭಿಯಾನದ “ನೋಡಲ್ ಅಧಿಕಾರಿಯಾಗಿ” ನಾಮನಿರ್ದೇಶನ ಮಾಡಲಾಗಿತ್ತು.

ಈ ನಿಟ್ಟಿನಲ್ಲಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು, ಮಹಾವಿಲೇಖನಾಧಿಕಾರಿ, ಕರ್ನಾಟಕ ಉಚ್ಚನ್ಯಾಯಾಲಯ, ಬೆಂಗಳೂರು ಇವರಿಗೆ ಕರ್ನಾಟಕದ ಎಲ್ಲಾ ನ್ಯಾಯಾಲಯಗಳ ಮಧ್ಯಸ್ಥಿಕೆ ಕೇಂದ್ರಗಳಿಗೆ ವಿಶೇಷ ಅಭಿಯಾನ - ಮಧ್ಯಸ್ಥಿಕೆ “ರಾಷ್ಟ್ರಕ್ಕಾಗಿ” 90 ದಿನಗಳ ಚಾಲನೆಗೆ ಪ್ರಕರಣಗಳನ್ನು ಗುರುತಿಸಲು ಮತ್ತು ಉಲ್ಲೇಖಿಸಲು ಅಗತ್ಯ ನಿರ್ದೇಶನಗಳನ್ನು ನೀಡಲು ಕೋರಿತ್ತು. ಮುಂದುವರೆದು ‘ಪ್ರಮಾಣಿಕ ಕಾರ್ಯಚರಣಾ ವಿಧಾನವನ್ನು’ ಪಾಲಿಸಿ ಅಭಿಯಾನವನ್ನು ಆಯೋಜಿಸಲು ಮತ್ತು ಟಿವಿ ಚಾನೆಲ್‍ಗಳು / ಸ್ಥಳೀಯ ಸುದ್ದಿ ಪತ್ರಿಕೆಗಳು / ಸಾಮಾಜಿಕ ಮಾಧ್ಯಮಗಳು ಮುಂತಾದವುಗಳ ಮೂಲಕ ವಿಶೇಷ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರವನ್ನು ನೀಡಲು ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ 28 ಜಿಲ್ಲೆಗಳ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಿಗೆ ಕೋರಲಾಗಿತ್ತು.

ಕರ್ನಾಟಕ ಉಚ್ಚನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಮೂರ್ತಿಗಳಾದ ಅನು ಸಿವರಾಮನ್, ಕರ್ನಾಟಕ ಉಚ್ಚನ್ಯಾಯಾಲಯ ನ್ಯಾಯಮೂರ್ತಿಗಳು ಮತ್ತು ಕಾರ್ಯನಿರ್ವಾಹಕ ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ, ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಅಧ್ಯಕ್ಷರು, ರಾಜ್ಯ ಮಟ್ಟದ ಮಧ್ಯಸ್ಥಿಕೆ ಸಮಿತಿ ಮತ್ತು ಇದರ ಸದಸ್ಯರು, ಆಡಳಿತ ಮಂಡಳಿ, ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯ ಗೌರವಾನ್ವಿತ ಆಡಳಿತಾತ್ಮಕ ನ್ಯಾಯಮೂರ್ತಿಗಳು ತಮ್ಮ ತಮ್ಮ ಜಿಲ್ಲೆಗಳು ಮತ್ತು ಕೌಟುಂಬಿಕ ನ್ಯಾಯಾಲಯಗಳು, ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು / ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ರವರೊಂದಿಗೆ ಈ ಬಗ್ಗೆ ನಿರಂತರ ಸಭೆಗಳನ್ನು ನಡೆಸಿರುತ್ತಾರೆ.

ಜಿಲ್ಲಾ ಮತ್ತು ತಾಲ್ಲೂಕು ವಕೀಲರ ಸಂಘಗಳ ಅಧ್ಯಕ್ಷರು / ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳ ಪಟ್ಟಿಯಲ್ಲಿರುವ ಮಧ್ಯಸ್ಥಿಕೆದಾರರೆಲ್ಲರೂ ಮಧ್ಯಸ್ಥಿಕೆ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಉತ್ತೇಜಿಸಲಾಯಿತು.

ರಾಜ್ಯ ಮಟ್ಟದ ಮಧ್ಯಸ್ಥಿಕೆ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು, ಸದಸ್ಯ ಕಾರ್ಯದರ್ಶಿ, ಕ.ರಾ.ಕಾ.ಸೇ.ಪ್ರಾ ಮತ್ತು ನೋಡಲ್ ಅಧಿಕಾರಿ, ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ನಿರ್ದೇಶಕರು, ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದವರೊಂದಿಗೆ, ಕಾಲಕಾಲಕ್ಕೆ 7 ಸಭೆಗಳನ್ನು ನಡೆಸಿ, ಮಧ್ಯಸ್ಥಿಕೆ ಕೊಠಡಿಗಳು, ವಿ.ಸಿ. ಸೌಲಭ್ಯ, ಮಧ್ಯಸ್ಥಿಕೆಗೆ ಪ್ರಕರಣಗಳನ್ನು ಉಲ್ಲೇಖಿಸುವುದು, ಈ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಮಧ್ಯಸ್ಥಿಕೆದಾರರನ್ನು ಮೇಲ್ವಿಚಾರಣೆ ಮಾಡುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ನಿರ್ಣಯಗಳನ್ನು / ನಡವಳಿಗಳನ್ನು ಹೊರಡಿಸಲಾಗಿತ್ತು. ಅದರಂತೆ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಮಧ್ಯಸ್ಥಿಕೆ ವಿಶೇಷ ಅಭಿಯಾನ “ರಾಷ್ಟ್ರಕ್ಕಾಗಿ 90 ದಿನಗ¼ Àಕಾರ್ಯಚರಣೆ”ಯ ಯಶಸ್ಸಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು / ತಾಲೂಕು ಕಾನೂನು ಸೇವೆಗಳ ಸಮಿತಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು, ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೊಂದಿಗೆ 12 ಸಭೆಗಳನ್ನು ನಡೆಸಿದ್ದು, ಜಿಲ್ಲಾ ಮತ್ತು ತಾಲ್ಲೂಕು ಸ್ಥಳಗಳಲ್ಲಿ ಅವರು ಎದುರಿಸುತ್ತಿರುವ ತೊಂದರೆಗಳನ್ನು / ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದಾರೆ ಮತ್ತು ಮಧ್ಯಸ್ಥಿಕೆ ಪ್ರಕ್ರಿಯೆಗೆ ಉತ್ತಮ ಸಂಖ್ಯೆಯ ಪ್ರಕರಣಗಳನ್ನು ಗುರುತಿಸುವಲ್ಲಿ, ಉಲ್ಲೇಖಿಸುವಲ್ಲಿ ಮತ್ತು ಇತ್ಯರ್ಥಗೊಳಿಸುವಲ್ಲಿ ಅವರಿಗೆ ಸಂಪೂರ್ಣವಾದ ಮಾರ್ಗದರ್ಶನ ನೀಡಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ದೂರದರ್ಶನ ಕಾರ್ಯಕ್ರಮ “ಹೆಲೋ ಗೆಳೆಯರೇ” ಮತ್ತು “ಅಖಿಲ ಭಾರತ ಬಾನುಲಿ” ಕಾರ್ಯಕ್ರಮದ ಮೂಲಕ ಮಧ್ಯಸ್ಥಿಕೆ ವಿಶೇಷ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ನೀಡಿದ್ದಾರೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಮಧ್ಯಸ್ಥಿಕೆ ಕೇಂದ್ರಗಳ ಸಹ-ಸಂಯೋಜಕರಾಗಿದ್ದು, ಈ ವಿಶೇಷ ಅಭಿಯಾನದ ಯಶಸ್ಸಿಗಾಗಿ ಆಯಾ ನ್ಯಾಯಾಂಗ ಅಧಿಕಾರಿಗಳು, ಮಧ್ಯಸ್ಥಿಕೆಗಾರರು ಮತ್ತು ಇತರ ಪಾಲುದಾರರರನ್ನು ಪ್ರೇರೇಪಿಸಲು ಒಟ್ಟು 686 ಸಭೆಗಳನ್ನು ನಡೆಸಿದ್ದಾರೆ.

ಅದರಂತೆ, 1,300 ಮಧ್ಯಸ್ಥಿಕೆದಾರರ ಭಾಗವಹಿಸುವಿಕೆಯು, ಮಧ್ಯಸ್ಥಿಕೆಯ ಮೂಲಕ ಉತ್ತಮ ಸಂಖ್ಯೆಯ ಪ್ರಕರಣಗಳ ಇತ್ಯರ್ಥವು, ಸದರಿ ವಿಶೇಷ ಅಭಿಯಾನವನ್ನು ಯಶಸ್ವಿಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿತ್ತು.

ಈ 90 ದಿನಗಳ ಮಧ್ಯಸ್ಥಿಕೆ "ರಾಷ್ಟ್ರಕ್ಕಾಗಿ" ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ಮಾಡುವಂತೆ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದೊಂದಿಗೆ ಪತ್ರಿಕಾ ಪ್ರಕಟಣೆಯನ್ನು ಹಂಚಿಕೊಳ್ಳಲಾಗಿತ್ತು. ಜಿಲ್ಲಾ ಮಟ್ಟದಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳು ಕೂಡ ಸಾಮಾಜಿಕ ಮಾಧ್ಯಮ ಸೇರಿದಂತೆ ಸ್ಥಳೀಯ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದೊಂದಿಗೆ ಪ್ರತ್ಯೇಕ ಪತ್ರಿಕಾಗೋಷ್ಠಿಯನ್ನು ನಡೆಸಿದ್ದಲ್ಲದೇ ಸ್ಥಳೀಯ ರೇಡಿಯೋ, ಟಿವಿ ಮತ್ತು ಯೂಟ್ಯೂಬ್, ಟೆಲಿಗ್ರಾಮ್ ಚಾನೆಲ್‍ಗಳನ್ನು ಬಳಸಿಕೊಂಡು ವಿಶೇಷ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದವರ ವ್ಯಾಪಕ ಪ್ರಚಾರದಿಂದ ಮಧ್ಯಸ್ಥಿಕೆ ವಿಶೇಷ ಅಭಿಯಾನಕ್ಕೆ ಅಪಾರ ಜನಸ್ಪಂದನೆ ದೊರೆಕಿರುತ್ತದೆ ಮತ್ತು ಹೆಚ್ಚಿನ ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ.

ಈ ವಿಶೇಷ ಮಧ್ಯಸ್ಥಿಕೆ “ರಾಷ್ಟ್ರÀಕ್ಕಾಗಿ 90 ದಿನಗಳ ಅಭಿಯಾನ”ವನ್ನು ಜುಲೈ 01, 2025 ರಿಂದ ಅಕ್ಟೋಬರ್ 06,2025 ರವರೆಗೆ ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ (ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಧಾನಪೀಠ, ಬೆಂಗಳೂರು ನಗರ ಮತ್ತು ಗ್ರಾಮೀಣ ನಗರ ನ್ಯಾಯಾಲಯಗಳ ಮಿತಿಯೊಳಗೆ), ಕರ್ನಾಟಕ ಉಚ್ಚ ನ್ಯಾಯಾಲಯದ ಪೀಠಗಳು, ಧಾರವಾಡ ಮತ್ತು ಕಲಬುರಗಿ ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು (ಜಿ.ಕಾ.ಸೇ.ಪ್ರಾ) ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ (ತಾ.ಕಾ.ಸೇ.ಸಮಿತಿ) ಗಳಲ್ಲಿ ನಡೆಸಲಾಗಿದೆ.

ಜುಲೈ 01, 2025 ರಂತೆ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು (ಎಂಸಿಪಿಸಿಯಎಸ್.ಓ.ಪಿ ಯಲ್ಲಿ ನಿರ್ದಿಷ್ಟಪಡಿಸಿದ ಪ್ರಕರಣಗಳ ವರ್ಗಕ್ಕೆ ಸಂಬಂಧಿಸಿದಂತೆ) ಕರ್ನಾಟಕದ ಗೌರವಾನ್ವಿತ ಉಚ್ಚ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯಗಳ ಮುಂದೆ 13,86,837 ಪ್ರಕರಣಗಳು ಇದ್ದವು. ಆ ಪ್ರಕರಣಗಳಲ್ಲಿ 76,197 ಪ್ರಕರಣಗಳನ್ನು ಗುರುತಿಸಿ ಮಧ್ಯಸ್ಥಿಕೆ ಕೇಂದ್ರಗಳಿಗೆ ಕಳುಹಿಸಲಾಯಿತು, ಅದರಲ್ಲಿ 46,676 ಪ್ರಕರಣಗಳನ್ನು ಮಧ್ಯಸ್ಥಿಕೆಗೆ ತೆಗೆದುಕೊಂಡಿದ್ದು, 5,524 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು ಮತ್ತು 25,696 ಪ್ರಕರಣಗಳು ಇತ್ಯರ್ಥಗೊಂಡಿರುವುದಿಲ್ಲ. ಉಳಿದ 15,456 ಪ್ರಕರಣಗಳು ಇನ್ನೂ ಮಧ್ಯಸ್ಥಿಕೆ ವಹಿಸಬೇಕಾಗಿದ್ದು, ರಾಜ್ಯ ಎಲ್ಲಾ ಮಧ್ಯಸ್ಥಿಕೆ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯು ಮುಂದುವರಿಯುತ್ತದೆ.

 

«ªÀgÀ

PÀ.ªÀÄ.PÉÃAzÀæ (¥ÀæzsÁ£À ¦ÃoÀ ¨ÉAUÀ¼ÀÆgÀÄ, (¨ÉAUÀ¼ÀÆgÀÄ £ÀUÀgÀ ªÀÄvÀÄÛUÁæªÀiÁAvÀgÀ)

zsÁgÀªÁqÀ ¦ÃoÀ

PÀ®§ÄgÀV ¦ÃoÀ

28 f¯Áè ªÀÄzsÀå¹ÜPÉ PÉÃAzÀæUÀ¼ÀÄ

MlÄÖ

¢£ÁAPÀ 01.07.2025 gÀ CAvÀåPÉÌ MlÄÖ £ÁåAiÀiÁ®AiÀÄUÀ¼À°è ¨ÁQ ¥ÀæPÀgÀtUÀ¼ÀÄ (JA.¹.¦.¹. J¸ï.N.¦.AiÀÄ°è ¤¢ðµÀ×¥Àr¸À¯ÁzÀ ¥ÀæPÀgÀUÀ¼ÀÄ ªÀiÁvÀæ)

3,98,996

31,663

12,527

9,43,651

13,86,837

ªÀÄzsÀå¹ÜPÉUÁV UÀÄgÀÄw¹zÀ ªÀÄvÀÄÛ G¯ÉèÃT¹zÀ MlÄÖ ¥ÀæPÀgÀtUÀ¼ÀÄ

11,729

2,463

721

61,317

76,230

ªÀÄzsÀå¹ÜPÉ £ÀqÉzÀMlÄÖ ¥ÀæPÀgÀtUÀ¼ÀÄ

4,885

2,463

465

39,267

47,080

ªÀÄzsÀå¹ÜPÉAiÀİè EvÀåxÀð¥Àr¸À¯ÁzÀMlÄÖ ¥ÀæPÀgÀtUÀ¼ÀÄ

1,923

189

8

3,455

5,575

ªÀÄzsÀå¹ÜPÉAiÀİè EvÀåxÀðªÁUÀzÀ MlÄÖ ¥ÀæPÀgÀtUÀ¼ÀÄ

1,376

1,652

353

22,763

26,144

 

ªÀUÀðªÁgÀÄ ¥ÀæPÀgÀtUÀ¼À «¯ÉêÁj F PɼÀV£ÀAvÉ vÉÆÃj¸À¯ÁVzÉ:

PÀæ.

¸ÀA.

ªÀUÀð

01.07.2025gÀ

CAvÀåPÉÌ MlÄÖ ¨ÁQ ¥ÀæPÀgÀtUÀ¼ÀÄ

ªÀÄzsÀå¹ÜPÉAiÀİè EvÀåxÀðªÁzÀMlÄÖ ¥ÀæPÀgÀtUÀ¼ÀÄ

 

ªÉʪÁ»PÀ «ªÁzÀUÀ¼ÀÄ

43,345

2,862

 

C¥ÀWÁvÀzÀ ºÀPÀÄÌUÀ¼À ¥ÀæPÀgÀtUÀ¼ÀÄ

1,27,202

104

 

PËlÄA©PÀ zËdð£Àå ¥ÀæPÀgÀtUÀ¼ÀÄ

23,137

176

 

ZÉPï ¨Ë£ïì ¥ÀæPÀgÀtUÀ¼ÀÄ

3,43,324

668

 

ªÁtÂdå «ªÁzÀUÀ¼À ¥ÀæPÀgÀtUÀ¼ÀÄ

16,446

21

 

¸ÉêÁ «μÀAiÀÄUÀ¼À ¥ÀæPÀgÀtUÀ¼ÀÄ

15,111

0

 

¸ÀAeÉÕAiÀÄ C¥ÀgÁ¢üPÁgÀ ¥ÀæPÀgÀtUÀ¼ÀÄ

75,194

188

 

UÁæºÀPÀgÀ «ªÁzÀUÀ¼À ¥ÀæPÀgÀtUÀ¼ÀÄ

10,231

8

 

¸Á® ªÀ¸ÀƯÁw ¥ÀæPÀgÀtUÀ¼ÀÄ

12,534

40

 

«¨sÁUÀ ¥ÀæPÀgÀtUÀ¼ÀÄ

2,06,511

649

 

ºÉÆgÀºÁPÀÄ«PÉ ¥ÀæPÀgÀtUÀ¼ÀÄ

1,573

4

 

¨sÀƸÁé¢üãÀ ¥ÀæPÀgÀtUÀ¼ÀÄ

50,952

129

 

PÁ«ÄðPÀ ¥ÀæPÀgÀtUÀ¼ÀÄ

3,722

150

 

¸ÀÆPÀÛ ªÀÄzsÀå¹ÜPÉ ¥ÀæPÀgÀtUÀ¼ÀÄ

1,539

0

 

EvÀgÀ ¸ÀÆPÀÛ ¹«¯ï ¥ÀæPÀgÀtUÀ¼ÀÄ

4,56,016

576

 

MlÄÖ

13,86,837

5,575

 

90 ದಿನಗಳ ರಾಷ್ಟ್ರಕ್ಕಾಗಿ ವಿಶೇಷ ಅಭಿಯಾನ ಮಧ್ಯಸ್ಥಿಕೆಯ ಮುಖ್ಯಾಂಶಗಳು:
ವೈವಾಹಿಕ ಪ್ರಕರಣಗಳು ಮತ್ತು ಕೌಟುಂಬಿಕ ದೌರ್ಜನ್ಯ ಪ್ರಕರಣಗಳು: ದಂಡ ಪ್ರಕ್ರಿಯಾ ಸಂಹಿತೆ ಕಲಂ 125 ಮತ್ತು ಕೌಟುಂಬಿಕ ಹಿಂಸಾಚಾರ ಕಾಯ್ದೆ ಅಡಿಯಲ್ಲಿನ ಪ್ರಕರಣಗಳು ಸೇರಿದಂತೆ ಒಟ್ಟು 3,038 (2862+176) ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ಪಾಲು ವಿಭಾಗ ದಾವೆಗಳು: ಒಟ್ಟು 649 ಪಾಲು ವಿಭಾಗ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.
ಅಪಘಾತ ಪರಿಹಾರ ಪ್ರಕರಣಗಳು: ವಿಶೇಷ ಅಭಿಯಾನದಲ್ಲಿ ಒಟ್ಟು 104 ಎಂ.ವಿ.ಸಿ. ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.

ಚೆಕ್ ಬೌನ್ಸ್ ಪ್ರಕರಣಗಳು : ಒಟ್ಟು 668 ಎನ್.ಐ. ಕಾಯ್ದೆ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.
ವಾಣಿಜ್ಯ ವಿವಾದಗಳ ಪ್ರಕರಣಗಳು: ಒಟ್ಟು, 21ವಾಣಿಜ್ಯ ವಿವಾದಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.
ಕ್ರಿಮಿನಲ್ ಕಾಂಪೌಂಡಬಲ್ ಪ್ರಕರಣಗಳು: ಒಟ್ಟು, 188 ಕ್ರಿಮಿನಲ್ ಕಾಂಪೌಂಡಬಲ್ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.

ಡಿ.ಆರ್.ಟಿ. ಪ್ರಕರಣಗಳು: ಒಟ್ಟು, 40 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.
ಗ್ರಾಹಕ ಪ್ರಕರಣಗಳು: ಒಟ್ಟು 8 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.

ಮಧ್ಯಸ್ಥಿಕೆ 90 ದಿನಗಳ ಕಾರ್ಯಾಚರಣೆ ರಾಷ್ಟ್ರಕ್ಕಾಗಿ ವಿಶೇಷ ಅಭಿಯಾನದ
ಯಶಸ್ಸಿನ ಕಥೆಗಳು:
ವಿಶೇಷ ಅಭಿಯಾನದ ಮಧ್ಯಸ್ಥಿಕೆ ಕಾರ್ಯಾಚರಣೆ ಹಳೆಯ ಪ್ರಕರಣಗಳ ಇತ್ಯರ್ಥ
5 ವರ್ಷಗಳು ಮತ್ತು ಮೇಲ್ಪಟ್ಟು 177, 10 ವರ್ಷಗಳು ಮತ್ತು ಮೇಲ್ಪಟ್ಟು 23, 15 ವರ್ಷಗಳು ಮತ್ತು ಮೇಲ್ಪಟ್ಟು 6 ಸೇರಿ ಒಟ್ಟು 206 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ.

163 ಪ್ರಕರಣಗಳಲ್ಲಿ, ಹಿರಿಯ ನಾಗರಿಕರು ಈ ವಿಶೇಷ ಅಭಿಯಾನದ ಮಧ್ಯಸ್ಥಿಕೆ ಕಾರ್ಯಾಚರಣೆಯಿಂದ ಪ್ರಯೋಜನ ಪಡೆದಿದ್ದಾರೆ.

ಪುನರ್ಮಿಲನ ಪ್ರಕರಣಗಳು: ರಾಜ್ಯದ ವಿವಿಧ ಸ್ಥಳಗಳಿಂದ ಒಟ್ಟು 159 ದಂಪತಿಗಳು ವಿಶೇಷ ಅಭಿಯಾನದ ಮಧ್ಯಸ್ಥಿಕೆ ಕಾರ್ಯಾಚರಣೆಯಲ್ಲಿ ಸಂಧಾನದ ಕಾರಣದಿಂದ ಪುನರ್ಮಿಲನಗೊಂಡರು.

90 ದಿನಗಳ ಕಾರ್ಯಾಚರಣೆ ರಾಷ್ಟ್ರಕ್ಕಾಗಿ ವಿಶೇಷ ಅಭಿಯಾನದ ಮಧ್ಯಸ್ಥಿಕೆ ಕಾರ್ಯಾಚರಣೆಯ ಬಗ್ಗೆ ವ್ಯಾಪಕ ಪ್ರಚಾರ ನೀಡುವಲ್ಲಿ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮವು ಪ್ರಮುಖ ಪಾತ್ರ ವಹಿಸಿದೆ. ಆದ್ದರಿಂದ, ಈ ನಿಟ್ಟಿನಲ್ಲಿ ವ್ಯಾಪಕ ಪ್ರಚಾರ ನೀಡಿದ್ದಕ್ಕಾಗಿ ನಾವು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದ ಸ್ನೇಹಿತರಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ.

ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು, ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದÀ ಪ್ರಧಾನ ಪೆÇೀಷಕರು, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಅನು ಶಿವರಾಮನ್, ಮತ್ತು ಕಾರ್ಯನಿರ್ವಾಹಕ ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಗೌರವಾನ್ವಿತ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ, ನ್ಯಾಯಮೂರ್ತಿಗಳು ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಅಧ್ಯಕ್ಷರು, ರಾಜ್ಯ ಮಟ್ಟದ ಮಧ್ಯಸ್ಥಿಕೆ ಸಮಿತಿ, ನ್ಯಾಯಮೂರ್ತಿ ಎಸ್. ಜಿ. ಪಂಡಿತ್, ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ, ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್, ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ, ನ್ಯಾಯಮೂರ್ತಿ ಎಂ.ಐ. ಅರುಣ್, ನ್ಯಾಯಮೂರ್ತಿಗಳು, ಸದಸ್ಯರು ರಾಜ್ಯ ಮಟ್ಟದ ಮಧ್ಯಸ್ಥಿಕೆ ಸಮಿತಿ, ಈ ವಿಶೇಷ ಅಭಿಯಾನದ ಯಶಸ್ಸಿಗಾಗಿ ಕೈಜೋಡಿಸಿದ ಎಲ್ಲಾ ಪಾಲುದಾರರು ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ವಿಶೇಷ ಮಧ್ಯಸ್ಥಿಕೆ ಅಭಿಯಾನದಲ್ಲಿ ದಾಖಲೆಯ ಸಂಖ್ಯೆಯ ಪ್ರಕರಣಗಳನ್ನು ವಿಲೇವಾರಿ ಮಾಡಿದ್ದಕ್ಕಾಗಿ ಗೌರವಾನ್ವಿತ ನ್ಯಾಯಮೂರ್ತಿಗಳು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ಅಧಿಕಾರಿಗಳು, ಮಧ್ಯಸ್ಥಿಕೆದಾರರು ಮತ್ತು ಇತರ ಪಾಲುದಾರರು, ದಾವೆದಾರ, ಸಾರ್ವಜನಿಕರು ಮತ್ತು ಪತ್ರಿಕಾ ಮತ್ತು ಮಾಧ್ಯಮಗಳು ನೀಡಿದ ಸಹಕಾರಕ್ಕಾಗಿ ಗೌರವಾನ್ವಿತ ನ್ಯಾಯಮೂರ್ತಿಗಳು ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

ಛಾಯಾಚಿತ್ರ ಶೀರ್ಷಿಕೆ:


ಪೌರಡಾಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ನೇತೃತ್ವದ ನಿಯೋಗ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿತು.

A delegation led by Rahim Khan, Minister for Municipal Administration and Haj, met the Honorable Governor of Karnataka, Thaawarchand Gehlot, and submitted a memorandum.




THANKS




DIRECTOR,
DEPARTMENT OF INFORMATION AND PUBLIC RELATIONS,
GOVERNMENT OF KARNATAKA,
VARTHA SOUDHA,
No. 17, BHAGAWAN MAHAVEER ROAD, 
BENGALURU - 560 001

TELEPHONE : 080-2202 8032, 080-2202 8034, 080-2202 8037

FAX No 080-2202 8041, 080-2286 3794


ಪೌರಡಾಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ನೇತೃತ್ವದ ನಿಯೋಗ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭೇಟಿ.jpeg
ಪರ್ಪಲ್ ಫೆಸ್ಟ್ ಪೂರ್ವಭಾವಿ ಸಭೆ (2).jpg
ಪರ್ಪಲ್ ಫೆಸ್ಟ್ ಪೂರ್ವಭಾವಿ ಸಭೆ (1).jpg
Minister N S Bosaraju (2).jpg
Minister N S Bosaraju (1).jpg
ಪರ್ಪಲ್ ಫೆಸ್ಟ್ ಪೂರ್ವಭಾವಿ ಸಭೆ (3).jpg
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಮತ್ತು 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ (2).jpg
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಮತ್ತು 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ (4).jpg
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಮತ್ತು 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ (5).jpg
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಮತ್ತು 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ (6).jpg
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಮತ್ತು 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ (3).jpg
Governor (3).jpeg
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಮತ್ತು 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ (7).jpg
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಮತ್ತು 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ (8).jpg
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಮತ್ತು 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ (9).jpg
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಮತ್ತು 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ (10).jpg
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಮತ್ತು 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ (11).jpg
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಮತ್ತು 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ (12).jpg
ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಮತ್ತು 71 ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ (1).jpg
DIPR NEWS - 08-10-2025.pdf
DIPR NEWS - 08-10-2025.docx
Governor (2).jpeg
Governor (5).jpeg
Governor (4).jpeg
Governor (6).jpeg
Governor (8).jpeg
Governor (7).jpeg
Governor (1).jpeg
Reply all
Reply to author
Forward
0 new messages